Headlines
Video: ಅಹ್ಮದಾಬಾದ್: ರಥಯಾತ್ರೆ ವೇಳೆ ನಿಯಂತ್ರಣ ಕಳೆದುಕೊಂಡು  ಓಡಿದ ಆನೆ

Video: ಅಹ್ಮದಾಬಾದ್: ರಥಯಾತ್ರೆ ವೇಳೆ ನಿಯಂತ್ರಣ ಕಳೆದುಕೊಂಡು ಓಡಿದ ಆನೆ

ಅಹ್ಮದಾಬಾದ್, ಜೂನ್ 27: ಅಹಮದಾಬಾದ್​ನಲ್ಲಿ ನಡೆದ 148ನೇ ಭಗವಾನ್ ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿರುವ ವಿಡಿಯೋ ವೈರಲ್ ಆಗಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಇಷ್ಟು ವರ್ಷದ ರಥಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ. ಯಾತ್ರೆಯನ್ನು ನೋಡಲು ಬಂದಿದ್ದ ಭಕ್ತರನ್ನು ನೋಡಿ ಭಯಗೊಂಡು ಓಡಿರಬಹುದು ಎಂದು ಹೇಳಲಾಗುತ್ತಿದೆ. ಸ್ವಲ್ಪ ಸಮಯದಲ್ಲಿ ಮಾವುತನ ನಿಯಂತ್ರಣಕ್ಕೆ ಬಂದಿದೆ. ಯಾವುದೇ ಅಪಘಾತಗಳು ಸಂಭವಿಸಿಲ್ಲ. ಒಟ್ಟು 17 ಆನೆಗಳು ಮೆರವಣಿಗೆಯನ್ನು ಮುನ್ನಡೆಸುತ್ತಿವೆ.ಮೆರವಣಿಗೆ ವೇಳೆ…

Read More
ಈ 4 ರಾಶಿಯವರು ಜಗನ್ನಾಥನಿಗೆ ತುಂಬಾ ಪ್ರಿಯ, ಸಂತೋಷ ಜೊತೆ ಖಜಾನೆ ಫುಲ್

ಈ 4 ರಾಶಿಯವರು ಜಗನ್ನಾಥನಿಗೆ ತುಂಬಾ ಪ್ರಿಯ, ಸಂತೋಷ ಜೊತೆ ಖಜಾನೆ ಫುಲ್

ಇಂದಿನಿಂದ ಜಗನ್ನಾಥ ದೇವರ ರಥಯಾತ್ರೆ ನಡೆಯಲಿದೆ. ಈ ರಥಯಾತ್ರೆಯಲ್ಲಿ ಭಾಗವಹಿಸುವುದರಿಂದ ಮೋಕ್ಷ ಸಿಗುತ್ತದೆ ಎನ್ನಲಾಗುತ್ತೆ. Source link

Read More
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ಆ ದಿನ ಆಗಿದ್ದನ್ನು ವಿವರಿಸಿದ ಮಡೆನೂರು ಮನು

ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ಆ ದಿನ ಆಗಿದ್ದನ್ನು ವಿವರಿಸಿದ ಮಡೆನೂರು ಮನು

ಮಡೆನೂರು ಮನು (Madenuru Manu) ಅವರ ವಿಡಿಯೋ ಒಂದು ಇತ್ತೀಚೆಗೆ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಶಿವರಾಜ್​ಕುಮಾರ್ ಮನೆ ಎದುರು ಅವರು ಕಾಯುತ್ತಿರುವುದು ಕಂಡು ಬಂದಿತ್ತು. ಆದರೆ, ಶಿವಣ್ಣ ಬಾಗಿಲು ತೆರೆದಿರಲಿಲ್ಲ ಎಂದು ವರದಿ ಆಗಿತ್ತು. ಇದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಈ ಬಗ್ಗೆ ಮಾತನಾಡಿದ್ದು, ಇದು ಹಳೆಯ ವಿಡಿಯೋ ಎಂದಿದ್ದಾರೆ. ಶಿವರಾಜ್​ಕುಮಾರ್ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಮನು ಇಲ್ಲಿಗೆ ಹೋಗಿದ್ದರಂತೆ. ಶಿವಣ್ಣ ಇಲ್ಲದ ವಿಚಾರ ಗೊತ್ತಾದ ಬಳಿಕ ಅವರು ವಾಪಸ್ ಬಂದಿದ್ದಾರೆ. ಹಳೆಯ…

Read More
Credit Score: ಸಂಬಳ ಹೆಚ್ಚಿದರೆ ಕ್ರೆಡಿಟ್ ಸ್ಕೋರ್ ಹೆಚ್ಚುತ್ತಾ? ಅಂಕ ನಿರ್ಧಾರ ಆಗೋದು ಹೇಗೆ?

Credit Score: ಸಂಬಳ ಹೆಚ್ಚಿದರೆ ಕ್ರೆಡಿಟ್ ಸ್ಕೋರ್ ಹೆಚ್ಚುತ್ತಾ? ಅಂಕ ನಿರ್ಧಾರ ಆಗೋದು ಹೇಗೆ?

ಇವತ್ತಿನ ಹಣಕಾಸು ಪ್ರಪಂಚದಲ್ಲಿ ಕ್ರೆಡಿಟ್ ಸ್ಕೋರ್ (Credit Score) ಪಾತ್ರ ಬಹಳ ಮುಖ್ಯ ಇರುತ್ತದೆ. ಸಂಬಳ ಹೆಚ್ಚಿದಷ್ಟೂ ಕ್ರೆಡಿಟ್ ಸ್ಕೋರ್ ಹೆಚ್ಚುತ್ತದೆ ಎಂದು ಕೆಲವರು ತಪ್ಪಾಗಿ ಭಾವಿಸಿರುವುದುಂಟು. ವಾಸ್ತವವಾಗಿ, ಅಧಿಕ ಸಂಬಳಕ್ಕೂ ಕ್ರೆಡಿಟ್ ಸ್ಕೋರ್​​ಗೂ ತೀರಾ ನೇರ ಸಂಬಂಧ ಇಲ್ಲ. ಕ್ರೆಡಿಟ್ ಸ್ಕೋರ್ ಕೆಲಸ ಮಾಡುವುದು ಬೇರೆ ರೀತಿಯಲ್ಲಿ. ಅದರ ಲೆಕ್ಕಾಚಾರವೂ ಬೇರೆ ರೀತಿಯಲ್ಲಿ ಇರುತ್ತದೆ. ಲಕ್ಷ ರೂ ಸಂಬಳದವನಿಗಿಂತ 30,000 ರೂ ಸಂಬಳದವನ ಕ್ರೆಡಿಟ್ ಸ್ಕೋರ್ ಅಧಿಕ ಇರಬಹುದು… ಕ್ರೆಡಿಟ್ ಸ್ಕೋರ್ ಎಂಬುದು ನೀವು ಸಾಲ…

Read More
ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

ಹುಲಿಗಳ ಮೃತದೇಹ ದೊರೆತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಪರಿಶೀಲನೆ ಚಾಮರಾಜನಗರ, ಜೂನ್ 27: ಚಾಮರಾಜನಗರ (Chamarajnagara) ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು (Tiger) ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ….

Read More
Viral : ಮೂರು ವರ್ಷಗಳ ಪ್ರೀತಿಗೆ ಶ್ವಾನಗಳೇ ಸಾಕ್ಷಿ, ನಿರಾಶ್ರಿತ ಶ್ವಾನಗಳ ಮುಂದೆ ಮದುವೆಯಾದ ಜೋಡಿ

Viral : ಮೂರು ವರ್ಷಗಳ ಪ್ರೀತಿಗೆ ಶ್ವಾನಗಳೇ ಸಾಕ್ಷಿ, ನಿರಾಶ್ರಿತ ಶ್ವಾನಗಳ ಮುಂದೆ ಮದುವೆಯಾದ ಜೋಡಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಯಾಂಗ್ – ಝಾವೋImage Credit source: Instagram ಚೀನಾ, ಜೂನ್ 27: ಮದುವೆಯೆನ್ನುವುದು (marriage) ಪ್ರತಿಯೊಬ್ಬರ ಜೀವನದ ಮಹತ್ತರದ ಘಟ್ಟ ಹಾಗೂ ವಿಶೇಷ ದಿನ ಕೂಡ ಹೌದು. ಬಹುತೇಕರು ತಮ್ಮ ಮದುವೆ ಬಗ್ಗೆ ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಸಾಲ ಮಾಡಿದ್ರು ಸರಿಯೇ ಮದುವೆಗಾಗಿ ಲಕ್ಷಾನುಗಟ್ಟಲೇ ಖರ್ಚು ಮಾಡಿ ತಾವು ಅಂದುಕೊಂಡ ರೀತಿಯಲ್ಲೇ ಹೊಸ ಬದುಕಿಗೆ ಕಾಲಿಡುತ್ತಾರೆ. ಆದ್ರೆ ಶ್ವಾನಗಳ ಸಮ್ಮುಖದಲ್ಲಿ ಮದುವೆಯಾಗುವುದನ್ನು ನೀವೇನಾದ್ರೂ ನೋಡಿದ್ದೀರಾ. ಆದರೆ ಈ ಚೀನಾದ (China) ಯಾಂಗ್…

Read More
Video: ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ

Video: ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ

ಚೆನ್ನೈ, ಜೂನ್ 27: ರೌಡಿಗಳು, ಕಳ್ಳರು, ಕೊಲೆ ಪಾತಕಿಗಳನ್ನು ಹಿಡಿಯಲು ಪೊಲೀಸರು ನಾನಾ ರೀತಿಯ ಸಾಹಸಗಳನ್ನು ಮಾಡುತ್ತಾರೆ. ಹಾಗೆಯೇ ಕೊಲೆ ಪಾತಕಿಯನ್ನು ಹಿಡಿಯಲು ತಮಿಳುನಾಡು ಪೊಲೀಸರು ಮಾಡಿರುವ ಸಾಹಸದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಹೆದ್ದಾರಿಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಕಾರು ಬಾಗಿಲು ಹಿಡಿದು ನೇತಾಡಿರುವ ವಿಡಿಯೋ ಇದಾಗಿದೆ. ಮಯಿಲೈ ಶಿವಕುಮಾರ್ ಎಂಬ ವ್ಯಕ್ತಿಯ ಕೊಲೆ ಸೇರಿದಂತೆ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿದ್ದು, ಪೊಲೀಸರು ಹುಡುಕುತ್ತಿದ್ದರು.ಅಲಗುರಾಜ ತಿರುವಲ್ಲೂರು ಜಿಲ್ಲೆಯಲ್ಲಿ…

Read More
International Day Against Drug Abuse 2025: ಬಾಗಲಕೋಟೆ ಜಿಲ್ಲೆಯಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ! Asianet Suvarna News | Iinternational Day Against Drug Abuse 2025 Oath By Bagalkot School Childrens Rav

International Day Against Drug Abuse 2025: ಬಾಗಲಕೋಟೆ ಜಿಲ್ಲೆಯಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ! Asianet Suvarna News | Iinternational Day Against Drug Abuse 2025 Oath By Bagalkot School Childrens Rav

ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ 4 ಲಕ್ಷ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಪ್ರತಿಜ್ಞೆ ಬೋಧಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವರದಿ: ಮಲ್ಲಿಕಾರ್ಜುನ ಹೊಸಮನಿ‌ ಬಾಗಲಕೋಟೆ (ಜೂ.27): ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಶಾಲಾ, ಕಾಲೇಜಿನ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ನವನಗರದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ,…

Read More
ಅದೃಷ್ಟ ದಿನಾಂಕ ಇದು,  ಈ ದಿನ ಹುಟ್ಟಿದವರಿಗೆ ಧನವಂತರಾಗುವ ಯೋಗ

ಅದೃಷ್ಟ ದಿನಾಂಕ ಇದು, ಈ ದಿನ ಹುಟ್ಟಿದವರಿಗೆ ಧನವಂತರಾಗುವ ಯೋಗ

<p>ಸಂಖ್ಯಾಶಾಸ್ತ್ರದ ಪ್ರಕಾರ ಕೆಲವು ದಿನಾಂಕಗಳಂದು ಹುಟ್ಟಿದವರು ಶ್ರೀಮಂತರಾಗುತ್ತಾರಂತೆ. ನಿಮ್ಮ ಹುಟ್ಟಿದ ದಿನಾಂಕ ಅದೃಷ್ಟದ್ದಾ ಅಂತ ತಿಳಿದುಕೊಳ್ಳಿ.</p><img><p>ವ್ಯಕ್ತಿಯ ಹುಟ್ಟಿದ ದಿನಾಂಕ ನೋಡಿ ಅವರ ಗುಣ, ಸ್ವಭಾವ, ಮತ್ತು ಭವಿಷ್ಯ ಹೇಳಬಹುದು ಅಂತ ಎಣ್ಣೆ ಕಣಿತಶಾಸ್ತ್ರ ಹೇಳುತ್ತೆ. ಪ್ರತಿ ಸಂಖ್ಯೆಗೂ ಒಂದು ಗ್ರಹದ ಸಂಬಂಧ ಇದೆ ಅಂತಾರೆ. ಕೆಲವು ದಿನಾಂಕಗಳಲ್ಲಿ ಹುಟ್ಟಿದವರು ತುಂಬಾ ಅದೃಷ್ಟವಂತರು, ಯಾಕಂದ್ರೆ ಅವರು ಶ್ರೀಮಂತರಾಗ್ತಾರೆ. ನಿಮ್ಮ ಹುಟ್ಟಿದ ದಿನಾಂಕ ಅದೃಷ್ಟದ್ದಾ ಅಂತ ನೋಡೋಣ.</p><img><p>ಯಾವುದೇ ತಿಂಗಳಲ್ಲಿ 4, 13, 22 ಅಥವಾ 31 ರಂದು ಹುಟ್ಟಿದವರ ಸಂಖ್ಯೆ…

Read More
ಚಾಮುಂಡಿ ಬೆಟ್ಟದಲ್ಲಿ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ: ಪೊಲೀಸ್ ಕಮೀಷನರ್

ಚಾಮುಂಡಿ ಬೆಟ್ಟದಲ್ಲಿ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ: ಪೊಲೀಸ್ ಕಮೀಷನರ್

ಮೈಸೂರು, ಜೂನ್ 27: ಇಂದು ಆಷಾಢಮಾಸದ ಮೊದಲ ಶುಕ್ರವಾರ (first Friday), ಹಾಗಾಗಿ ನಗರದ ಜಗತ್ಪ್ರಸಿದ್ಧ ಚಾಮುಂಡಿದೇವಿ ದೇವಸ್ಥಾನದ ಅವರಣದಲ್ಲಿ ಭಕ್ತರು ಜಾತ್ರೆಯಂತೆ ನೆರೆದಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮೇಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ ಮತ್ತು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ನಮ್ಮ ಪ್ರತಿನಿಧಿಗೆ ವಿವರಗಳನ್ನು ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ನಿಗಾ ವಹಿಸಲು ಇಬ್ಬರು ಡಿಸಿಪಿ, ಒಬ್ಬ ಹೆಚ್ಚುವರಿ ಎಸ್​ಪಿ, 1,000 ಕ್ಕೂ ಹೆಚ್ಚು ಪೊಲೀಸ್…

Read More