Headlines
Video: ಬಟಾಲಾದಲ್ಲಿ ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

Video: ಬಟಾಲಾದಲ್ಲಿ ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

ಬಟಾಲಾ, ಜೂನ್ 27: ಪಂಜಾಬ್​ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್​ ಕೌರ್​ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ  ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More
ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರ ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರ ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಅರ್ಧ ಉಳಿದ ಸೇತುವೆ ದಾಟುತ್ತಿರುವ ಜನರು ಧಾರವಾಡ, ಜೂನ್​ 27: ಜಿಲ್ಲೆಯಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ (Yellow Alert) ಘೋಷಣೆಯಾಗಿದೆ. ಇದರಿಂದಾಗಿ ಜಿಲ್ಲೆಯ ಅಳ್ನಾವರ ತಾಲೂಕು ಸೇರಿದಂತೆ ಅನೇಕ ಕಡೆಗಳಲ್ಲಿ ಜನರಿಗೆ ಭೀತಿ ಆವರಿಸಿದೆ. ಅದರಲ್ಲೂ ಹಳ್ಳಗಳ ಅಕ್ಕಪಕ್ಕದ ಗ್ರಾಮಗಳ ಜನರಂತೂ ಮತ್ತೇನು ಅನಾಹುತಗಳಾಗುತ್ತವೋ ಅನ್ನೋ ಚಿಂತೆಯಲ್ಲಿದ್ದಾರೆ. ಇಂಥ ಗ್ರಾಮಗಳ ಪೈಕಿ ಬಾಲಗಿರಿ ಗ್ರಾಮವೊಂದು. ಅಲ್ಲಿ ಮಳೆ (rain) ಬರುತ್ತೆ ಅಂದರೆ ಮಕ್ಕಳು ಶಾಲೆಗೆ ಹೋಗುವುದನ್ನು ಬಿಡುತ್ತಾರೆ. ಅಷ್ಟೇ ಅಲ್ಲದೆ ಜನರು ಕೆಲಸಕ್ಕೆ…

Read More
Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

ಲಕ್ನೋ, ಜೂನ್ 27: ಮಲತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ.ಲಕ್ನೋದ ವಿಜ್ಞಾನಪುರಿಯಲ್ಲಿ ಘಟನೆ ನಡೆದಿದೆ. ಕೊಲೆಯಾದಾಕೆ ಬಿಸಿಎ ವಿದ್ಯಾರ್ಥಿನಿಯಾಗಿದ್ದಳು. ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಎರಡು ಮೂರು ದಿನಗಳಿಂದ ಮಗಳ ಮಲತಂದೆ ಆಕೆಯ ಬಳಿ ತನ್ನ ಜತೆ ಇರುವಂತೆ ಒತ್ತಡ ಹೇರುತ್ತಿದ್ದ ಎಂದು ತಾಯಿ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಕಾಲೇಜಿಗೆ 15 ದಿನಗಳ ರಜೆ ಇತ್ತು, ಆದರೆ ಆಕೆಗೆ ಮನೆಗೆ ಹೋಗಲು…

Read More
Mysuru road accident: ಮೈಸೂರಿನಲ್ಲಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ | Asianet News Kannada | Bus Accident In Mysore More Than 25 Injured Rav

Mysuru road accident: ಮೈಸೂರಿನಲ್ಲಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ | Asianet News Kannada | Bus Accident In Mysore More Than 25 Injured Rav

ಮೈಸೂರು-ಬನ್ನೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಒಮ್ನಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು (ಜೂ.27) : ಕೆಎಸ್‌ಆರ್‌ಟಿಸಿ ಮತ್ತು ಒಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿರುವ ಘಟನೆ ಮೈಸೂರು- ಬನ್ನೂರು ರಸ್ತೆಯ ಹುನಗನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಬಸ್‌ ನಲ್ಲಿದ್ದ 40 ಮಂದಿಯಲ್ಲಿ 25 ಮಂದಿ…

Read More
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಮೈಸೂರು, ಜೂನ್ 27: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಚಾಮುಂಡೇಶ್ವರಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ‘ಟಿವಿ9’ ಜತೆ ಮಾತನಾಡಿದ್ದು, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯಿಂದ ಏನೆಲ್ಲಾ ಒಳಿತು ಆಗುತ್ತದೆ? ಪ್ರಯೋಜನಗಳೇನು? ನಂಬಿಕೆಗಳೇನು ಎಂಬ ಬಗ್ಗೆ ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ. ಇದನ್ನೂ ಓದಿ: ಮೈಸೂರು: ಚಾಮುಂಡಿ…

Read More
ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. Source link

Read More
KL Rahul: ಕುಟುಂಬಕ್ಕಿಂತ ದೇಶ ಮುಖ್ಯ… ಕೆಎಲ್ ರಾಹುಲ್ ತೆಗೆದುಕೊಂಡ ಈ ನಿರ್ಧಾರಕ್ಕೆ ಸೆಲ್ಯೂಟ್ ಮಾಡಲೇಬೇಕು

KL Rahul: ಕುಟುಂಬಕ್ಕಿಂತ ದೇಶ ಮುಖ್ಯ… ಕೆಎಲ್ ರಾಹುಲ್ ತೆಗೆದುಕೊಂಡ ಈ ನಿರ್ಧಾರಕ್ಕೆ ಸೆಲ್ಯೂಟ್ ಮಾಡಲೇಬೇಕು

ಬೆಂಗಳೂರು (ಜೂ. 27): ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ (KL Rahul) ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ಸರಣಿಗೆ ಉತ್ತಮ ಆರಂಭ ನೀಡಿದ್ದಾರೆ. ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 42 ರನ್ ಗಳಿಸಿದರು ಮತ್ತು ನಂತರ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರ ಹೊರತಾಗಿಯೂ, ಟೀಮ್ ಇಂಡಿಯಾ ಮೊದಲ ಟೆಸ್ಟ್ ಗೆಲ್ಲಲು ಸಾಧ್ಯವಾಗಲಿಲ್ಲ, ಆದರೆ ಒಳ್ಳೆಯ ವಿಷಯವೆಂದರೆ ಕೆಎಲ್ ರಾಹುಲ್ ತಮ್ಮ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ಇದರೊಂದಿಗೆ, ರೋಹಿತ್ ಶರ್ಮಾ…

Read More
Kempegowda awards 2025: Asianet Suvarna News ನಿರೂಪಕಿ Bhavana Nagaiah ಸೇರಿ 52 ಮಂದಿಗೆ ಸಂದ ಗೌರವ | Kempegowda Awards 2025 Asianet Suvarna News Anchor Bhavana Nagaiah Among 52 Others Rav

Kempegowda awards 2025: Asianet Suvarna News ನಿರೂಪಕಿ Bhavana Nagaiah ಸೇರಿ 52 ಮಂದಿಗೆ ಸಂದ ಗೌರವ | Kempegowda Awards 2025 Asianet Suvarna News Anchor Bhavana Nagaiah Among 52 Others Rav

ಬಿಬಿಎಂಪಿಯಿಂದ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಲಭಿಸಿದೆ.  ಬೆಂಗಳೂರು (ಜೂ.27) : ನಾಡಪ್ರಭು ಕೆಂಪೇಗೌಡ ಜಯಂತಿ ಹೆಸರಲ್ಲಿ ಬಿಬಿಎಂಪಿಯಿಂದ ನೀಡುವ ಪ್ರತಿಷ್ಠಿತ ಕೇಂಪೇಗೌಡ ಪ್ರಶಸ್ತಿ ಪ್ರಕಟಗೊಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಸಮಾಜಸೇವೆ, ಮಾಧ್ಯಮ, ನ್ಯಾಯವಾದಿ, ಆಡಳಿತ, ವೈದ್ಯಕೀಯ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ….

Read More
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಆಮಿರ್ ಖಾನ್ ಅವರು ಮಾಡಿರೋ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಸೂಪರ್ ಹಿಟ್ ಆಗಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಚಿತ್ರ ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್. ಈ ಚಿತ್ರವನ್ನು ರಿಮೇಕ್ ಮಾಡಿದ್ದಕ್ಕೆ ಅನೇಕರು ಟೀಕೆ ಮಾಡಿದ್ದರು. ಈ ಬಗ್ಗೆ ಆಮಿರ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ರಿಮೇಕ್ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. ಆಮಿರ್ ಖಾನ್ ಅವರು ಆ್ಯಕ್ಷನ್ ಸಿನಿಮಾಗಳ ಜೊತೆ ಒಂದಷ್ಟು…

Read More
ಮುಖೇಶ್ ಅಂಬಾನಿಯ ರಿಲಯನ್ಸ್ ಮತ್ತೊಮ್ಮೆ ಇತಿಹಾಸ ಸೃಷ್ಟಿ; ₹20 ಲಕ್ಷ ಕೋಟಿ ಗಡಿ ದಾಟಿದ ಮಾರುಕಟ್ಟೆ ಬಂಡವಾಳ! Reliance Industries Hits ₹20 Lakh Crore Market Cap | Reliance Industries Hits Rs 20 Lakh Crore Market Cap Milestone In 2025 Surge Rav

ಮುಖೇಶ್ ಅಂಬಾನಿಯ ರಿಲಯನ್ಸ್ ಮತ್ತೊಮ್ಮೆ ಇತಿಹಾಸ ಸೃಷ್ಟಿ; ₹20 ಲಕ್ಷ ಕೋಟಿ ಗಡಿ ದಾಟಿದ ಮಾರುಕಟ್ಟೆ ಬಂಡವಾಳ! Reliance Industries Hits ₹20 Lakh Crore Market Cap | Reliance Industries Hits Rs 20 Lakh Crore Market Cap Milestone In 2025 Surge Rav

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಷೇರುಗಳು ಗುರುವಾರ ಭಾರಿ ಏರಿಕೆ ಕಂಡು ₹20 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳೀಕರಣ ಮಟ್ಟವನ್ನು ಮತ್ತೆ ದಾಟಿದೆ. ಕಂಪನಿಯ ಷೇರುಗಳು 2.14% ಜಿಗಿತ ಕಂಡು ₹1,498ಕ್ಕೆ ತಲುಪಿವೆ. ಈ ಮೂಲಕ ರಿಲಯನ್ಸ್ ಭಾರತದ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಮುಂದುವರೆದಿದೆ. ಮುಂಬೈ (ಜೂ.27) ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಗುರುವಾರದಂದು ದಲಾಲ್ ಸ್ಟ್ರೀಟ್‌ನಲ್ಲಿ ಷೇರುಗಳ ಭಾರಿ ಏರಿಕೆಯೊಂದಿಗೆ 20 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳೀಕರಣವನ್ನು ಮತ್ತೆ ದಾಟಿ ಇತಿಹಾಸ…

Read More