Headlines
ಕೂಡ್ಲಿ ಮಠದ ಕೋಟ್ಯಂತರ ರೂ ಆಸ್ತಿ ಅಕ್ರಮ ಮಾರಾಟಕ್ಕೆ ಪ್ಲ್ಯಾನ್: ಕಾಂಗ್ರೆಸ್ ನಾಯಕಿ ಹೆಸರಿಗೆ ಹಕ್ಕು ಬದಲಾವಣೆ

ಕೂಡ್ಲಿ ಮಠದ ಕೋಟ್ಯಂತರ ರೂ ಆಸ್ತಿ ಅಕ್ರಮ ಮಾರಾಟಕ್ಕೆ ಪ್ಲ್ಯಾನ್: ಕಾಂಗ್ರೆಸ್ ನಾಯಕಿ ಹೆಸರಿಗೆ ಹಕ್ಕು ಬದಲಾವಣೆ

21 ಎಕರೆ ಜಮೀನು ಮಾರಾಟಕ್ಕೆ ಪ್ಲ್ಯಾನ್ ಗದಗ, ಜೂನ್​ 27: ಶಿವಮೊಗ್ಗ ಜಿಲ್ಲೆಯ ಕೂಡ್ಲಿ‌ ಶ್ರೀಂಗೇರಿ ಮಠದ (Kudali Sringeri Mata) ಆಸ್ತಿ (property) ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವೆ. ಗದಗ ಜಿಲ್ಲೆಯಲ್ಲೂ ಈ ಮಠದ ಕೋಟ್ಯಂತರ ಮೌಲ್ಯದ ಆಸ್ತಿ ಇದೆ. ಈ ಮಠದ ಆಸ್ತಿ ಲೂಟಿಗೆ ಪ್ಲ್ಯಾನ್​ ಮಾಡಿದ್ದು ಇದೀಗ ಬಯಲಾಗಿದೆ. ಕವಡೆಕಾಸಿಗೆ ಮಠದ ಆಸ್ತಿ ಕಾನೂನು ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಲಾಗಿದೆ. ಪೋಕಳಾ ವಾರಸುದಾರರು ಇದರೆ, ಕಾನೂನು ಪ್ರಕಾರ ಆಸ್ತಿ ಹಕ್ಕು ಬದಲಾವಣೆ ಮಾಡಲು…

Read More
ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಲುಧಿಯಾನಾ, ಜೂನ್ 27: ಪ್ಲಾಸ್ಟಿಕ್​ ಡ್ರಮ್​ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್​​ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್​ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್​ಎಚ್​ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ,…

Read More
Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

ಇಂದಿನಿಂದ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಲಿದೆ. ಈ ರಥಯಾತ್ರೆಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರೆಯರ ವಿಗ್ರಹಗಳನ್ನು ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲದವರೆಗೆ ರಥದಲ್ಲಿ ಕರೆದೊಯ್ಯಲಾಗುತ್ತದೆ. ಗಂಟೆ, ಶಂಖಗಳು ಮತ್ತು ‘ಜೈ ಜಗನ್ನಾಥ’ ಮಂತ್ರಗಳ ನಡುವೆ ರಥಗಳು ಚಲಿಸುಲಿದ್ದು, ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ. ಈ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ. ರಥಯಾತ್ರೆಯ ಮಹತ್ವವೇನು? ಪುರಿಯ ರಥಯಾತ್ರೆಯನ್ನು ಧರ್ಮ, ಸಂಸ್ಕೃತಿ…

Read More
Pink Line Metro: ಪಿಂಕ್‌ ಲೈನ್ ಆರು ಸ್ಟೇಷನ್​​ಗಳಲ್ಲಿ ಈ ವರ್ಷವೇ ಮೆಟ್ರೋ ರೈಲು ಸಂಚಾರ

Pink Line Metro: ಪಿಂಕ್‌ ಲೈನ್ ಆರು ಸ್ಟೇಷನ್​​ಗಳಲ್ಲಿ ಈ ವರ್ಷವೇ ಮೆಟ್ರೋ ರೈಲು ಸಂಚಾರ

ಕಾಳೇನ ಅಗ್ರಹಾರ ದಿಂದ ನಾಗಾವರ ವರೆಗಿನ ಪಿಂಕ್‌ ಲೈನ್ ಮೆಟ್ರೋ ಮಾರ್ಗ ಬೆಂಗಳೂರು, ಜೂನ್ 27: ಕಾಳೇನ ಅಗ್ರಹಾರ ದಿಂದ ನಾಗಾವರ ವರೆಗಿನ ಪಿಂಕ್‌ ಲೈನ್ ಮೆಟ್ರೋದಲ್ಲಿ (Pink Line Metro) ಒಟ್ಟು 18 ಸ್ಟೇಷನ್​ಗಳಿದ್ದು, ಆ ಪೈಕಿ ಈ ಡಿಸೆಂಬರ್ ವೇಳೆಗೆ 6 ಮೆಟ್ರೋ ಸ್ಟೇಷನ್​ಗಳಲ್ಲಿ ಚಾಲಕರಹಿತ ರೈಲು ಸಂಚಾರ ಮಾಡಲಿದೆ. 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್​ಗಳಿಗೆ ಮುಂದಿನ ವರ್ಷ ಡಿಸೆಂಬರ್​​ನಲ್ಲಿ ಚಾಲನೆ ಸಿಗಲಿದೆ. ಸದ್ಯ ಹಳದಿ ಲೈನ್​ನಲ್ಲಿ ಈಗಾಗಲೇ ಡ್ರೈವರ್ಲೆಸ್ ರೈಲು (Driverless Metro…

Read More
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ

ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ

ನಾವು ಈಗ ಹೇಳುತ್ತಿರುವ ನಟಿ ದ್ವಿತೀಯ ಪಿಯುಸಿಯಲ್ಲಿ ಟಾಪರ್ ಆದರು. ಅವರ ಕನಸು ಇದ್ದಿದ್ದು ಐಎಎಸ್ (IAS) ಅಧಿಕಾರಿ ಆಗಬೇಕು ಎಂದು. ಆದರೆ, ಕೊನೆಗೆ ಅವರು ಆಗಿದ್ದು ನಟಿ. ಈಗ ನಾವು ಹೇಳುತ್ತಿರುವುದು ಬೇರಾರ ಬಗ್ಗೆಯೂ ಅಲ್ಲ. ನಟಿ ರಾಶಿ ಖನ್ನಾ ಬಗ್ಗೆ. ದಕ್ಷಿಣ ಭಾರತ ಹಾಗೂ ಬಾಲಿವುಡ್​ ಮತ್ತು ಒಟಿಟಿಯಲ್ಲಿ ಹವಾ ಸೃಷ್ಟಿ ಮಾಡಿರುವ ಈ ನಟಿಯ ಕನಸು ಬೇರೆಯದೇ ಇತ್ತು. ಆದರೆ, ಈಗ ಅವರು ನಟಿಯಾಗಿ ಮೆರೆಯುತ್ತಿದ್ದಾರೆ. ಆಗಿದ್ದೆಲ್ಲ ಒಳ್ಳೆದಕ್ಕೆ ಎಂದು ಅವರು ಬಲವಾಗಿ…

Read More
ಜಾನುವಾರು ಸಂರಕ್ಷಣೆ ಹೆಸರಲ್ಲಿ ವಸೂಲಿ: 7 ಮಂದಿ ಬಂಧನ | Asianet News Kannada \ Latest News Today | Extortion In The Name Of Animal Protection 7 Arrested At Hunusuru Mysuru Rav

ಜಾನುವಾರು ಸಂರಕ್ಷಣೆ ಹೆಸರಲ್ಲಿ ವಸೂಲಿ: 7 ಮಂದಿ ಬಂಧನ | Asianet News Kannada \ Latest News Today | Extortion In The Name Of Animal Protection 7 Arrested At Hunusuru Mysuru Rav

ಹುಣಸೂರಿನಲ್ಲಿ ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಬಂಧನವಾಗಿದೆ. ಬಂಧಿತರಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು (ಜೂ.27): ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಏಳು ಮಂದಿಯನ್ನು ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ….

Read More
ಕರಡಿ ರನ್ ರನ್.. ಅಯ್ಯೋ..ಏನೋ ತಪ್ಪಾಗಿ ಬಂದ್ಬಿಟ್ಟೆ ಯಾಕ್ರೋ ಓಡಿಸ್ಕೊಂಡು ಬರ್ತೀರಾ, ಹೋಗ್ತೀನಿ ಬಿಡ್ರೋ

ಕರಡಿ ರನ್ ರನ್.. ಅಯ್ಯೋ..ಏನೋ ತಪ್ಪಾಗಿ ಬಂದ್ಬಿಟ್ಟೆ ಯಾಕ್ರೋ ಓಡಿಸ್ಕೊಂಡು ಬರ್ತೀರಾ, ಹೋಗ್ತೀನಿ ಬಿಡ್ರೋ

ಜಮ್ಮು ಮತ್ತು ಕಾಶ್ಮೀರ, ಜೂನ್ 27: ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್​​ನಲ್ಲಿರುವ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷವಾಗಿ, ಆತಂಕ ಸೃಷ್ಟಿಯಾಗಿತ್ತು.  ಸ್ಥಳೀಯರು ಅದನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಕರಡಿಯನ್ನು ಸೆರೆಹಿಡಿಯಲು ಅಥವಾ ಸುರಕ್ಷಿತವಾಗ ಬೇರೆ ಸ್ಥಳಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡುತ್ತಿದ್ದಾರೆ. ಮೊದಲು ಕರಡಿ ವಾಸವಿದ್ದ ಸ್ಥಳಗಳಲ್ಲಿ ಈಗ ಹೋಟೆಲ್, ರೆಸಾರ್ಟ್​​, ರೆಸ್ಟೋರೆಂಟ್​ಗಳು, ಮಾರ್ಕೆಟ್​ಗಳು, ರಸ್ತೆ, ಸುರಂಗ ಮಾರ್ಗಗಳು ತಲೆ ಎತ್ತಿದ್ದು, ಅವುಗಳಿಗೆ…

Read More
CBSE Exam: ಕರ್ನಾಟಕದ ಪರೀಕ್ಷಾ ಮಾದರಿ ಅನುಸರಿಸಲು ನಿರ್ಧರಿಸಿದ ಸಿಬಿಎಸ್​ಇ!

CBSE Exam: ಕರ್ನಾಟಕದ ಪರೀಕ್ಷಾ ಮಾದರಿ ಅನುಸರಿಸಲು ನಿರ್ಧರಿಸಿದ ಸಿಬಿಎಸ್​ಇ!

ಕರ್ನಾಟಕದ ಪರೀಕ್ಷಾ ಮಾದರಿ ಅನುಸರಿಸಲು ನಿರ್ಧರಿಸಿದ ಸಿಬಿಎಸ್​ಇ! (ಸಾಂದರ್ಭಿಕ ಚಿತ್ರ) ಬೆಂಗಳೂರು, ಜೂನ್ 27: ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಅಂಕ ಉತ್ತಮಪಡಿಸಿಕೊಳ್ಳಲು ಕರ್ನಾಟಕದಲ್ಲಿ ಈಗಾಗಲೇ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈಗ ಇದೇ ಮಾದರಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ (CBSE) ನಿರ್ಧರಿಸಿದೆ. ಫೆಬ್ರವರಿ ಮತ್ತು ಮೇ ಅವಧಿಗಳಲ್ಲಿ 10ನೇ ತರಗತಿಯ ಎರಡು ಪರೀಕ್ಷೆ ನಡೆಸಲು ಬೋರ್ಡ್ ಮುಂದಾಗಿದೆ. 2026…

Read More
ಆಗಸದಲ್ಲೊಂದು ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಸಂಶೋಧನಾ ಅರಮನೆ – ದಿನಕ್ಕೆ 16 ಸೂರ್ಯೋದಯ, ಸೂರ್ಯಾಸ್ತ! | A Research Palace In The Sky

ಆಗಸದಲ್ಲೊಂದು ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಸಂಶೋಧನಾ ಅರಮನೆ – ದಿನಕ್ಕೆ 16 ಸೂರ್ಯೋದಯ, ಸೂರ್ಯಾಸ್ತ! | A Research Palace In The Sky

ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಅದ್ಭುತಗಳ ಪೈಕಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕೂಡಾ ಒಂದು. ಭೂಮಿಯಿಂದ 400 ಕಿ.ಮೀ ಎತ್ತರದ ಪ್ರದೇಶದ ನಿರ್ವಾತ ಪ್ರದೇಶದಲ್ಲಿ ಪುಟ್ಬಾಲ್‌ ಮೈದಾನದಷ್ಟು ದೊಡ್ಡ ರಚನೆ ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಅದ್ಭುತಗಳ ಪೈಕಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕೂಡಾ ಒಂದು. ಭೂಮಿಯಿಂದ 400 ಕಿ.ಮೀ ಎತ್ತರದ ಪ್ರದೇಶದ ನಿರ್ವಾತ ಪ್ರದೇಶದಲ್ಲಿ ಪುಟ್ಬಾಲ್‌ ಮೈದಾನದಷ್ಟು ದೊಡ್ಡ ರಚನೆ ನಿರ್ಮಿಸುವುದು ಸುಲಭದ ಮಾತಲ್ಲ. ಜಾಗತಿಕ ತಂತ್ರಜ್ಞಾನದ…

Read More
ಹಾವೇರಿ: ಮದುವೆಯಾಲು ಕನ್ಯೆ ಸಿಗದಿದ್ದಕ್ಕೆ ಯುವಕ ನೇಣಿಗೆ ಶರಣು | Asianet News Kannada | Haveri Young Man Hangs Himself For Not Finding A Bride To Marry Rav

ಹಾವೇರಿ: ಮದುವೆಯಾಲು ಕನ್ಯೆ ಸಿಗದಿದ್ದಕ್ಕೆ ಯುವಕ ನೇಣಿಗೆ ಶರಣು | Asianet News Kannada | Haveri Young Man Hangs Himself For Not Finding A Bride To Marry Rav

ರಾಣೇಬೆನ್ನೂರಿನ ಸಣ್ಣಸಂಗಾಪುರ ಗ್ರಾಮದಲ್ಲಿ 29 ವರ್ಷದ ಯುವಕ ಅವಿನಾಶ ಚಾವಡಿ ಮದುವೆ ಆಗದ ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾನೆ.ಈ ಘಟನೆ ಸಾಮಾಜಿಕ ಒತ್ತಡ ಮತ್ತು ಮಾನಸಿಕ ಆರೋಗ್ಯದ ಕುರಿತು ಚರ್ಚೆಗೆ ಕಾರಣವಾಗಿದೆ. ಹಾವೇರಿ (ಜೂ.27): ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ 29 ವರ್ಷದ ಯುವಕ ಅವಿನಾಶ ಚಾವಡಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಅವಿನಾಶ್, ಮದುವೆಗೆ ಸೂಕ್ತ ಕನ್ಯೆ ಸಿಗದಿರುವ ಖಿನ್ನತೆಯಿಂದ ಈ ದುರಂತಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ…

Read More