Headlines
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ನೌಕರ ಕಚೇರಿಯಲ್ಲೇ ನೇಣಿಗೆ ಯತ್ನ | Employee Attempts To Hang Himself In Office After Not Being Paid Salary For 6 Months Rav

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ನೌಕರ ಕಚೇರಿಯಲ್ಲೇ ನೇಣಿಗೆ ಯತ್ನ | Employee Attempts To Hang Himself In Office After Not Being Paid Salary For 6 Months Rav

ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಆರು ತಿಂಗಳಿನಿಂದ ಸಂಬಳವಿಲ್ಲದೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊರಗುತ್ತಿಗೆ ನೌಕರ ದೀಪಕ್ ಎಂಬವರು ಸಹಾಯಕ ನಿರ್ದೇಶಕರನ್ನು ಪ್ರಶ್ನಿಸಿದ ಬಳಿಕ ಈ ಘಟನೆ ನಡೆದಿದೆ. ಮೈಸೂರು(ಜೂ.27): 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಮನನೊಂದ ಹೊರ ಗುತ್ತಿಗೆ ನೌಕರ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ. ಹೊರಗುತ್ತಿಗೆ ನೌಕರ ದೀಪಕ್‌ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ 6 ತಿಂಗಳಿಂದ…

Read More
Suhas Shetty murder case: ಎಲ್ಲ 8 ಮಂದಿ ಆರೋಪಿಗಳು ಎನ್ಐಎ ವಶಕ್ಕೆ | Asianet News Kannada | Suhas Shetty Murder Case All 8 Accused Remanded To Nia Custody Till July 1 Rav

Suhas Shetty murder case: ಎಲ್ಲ 8 ಮಂದಿ ಆರೋಪಿಗಳು ಎನ್ಐಎ ವಶಕ್ಕೆ | Asianet News Kannada | Suhas Shetty Murder Case All 8 Accused Remanded To Nia Custody Till July 1 Rav

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಎನ್ಐಎ ಕಸ್ಟಡಿಗೆ ನೀಡಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಜುಲೈ 1 ರವರೆಗೆ ಆರೋಪಿಗಳು ಎನ್ಐಎ ವಶದಲ್ಲಿರುತ್ತಾರೆ. ಹತ್ಯೆಗೆ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಮಂಗಳೂರು (ಜೂ.27): ಮಂಗಳೂರು ಹೊರವಲಯದ ಬಜಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್‌ಐಎ…

Read More
Today is Friday, good luck for this zodiac sign 27ನೇ ಜೂನ್ 2025 ಶುಕ್ರವಾರ | Today Horoscope Prediction For June 27th 2025 All Zodiac Signs Suh

Today is Friday, good luck for this zodiac sign 27ನೇ ಜೂನ್ 2025 ಶುಕ್ರವಾರ | Today Horoscope Prediction For June 27th 2025 All Zodiac Signs Suh

27ನೇ ಜೂನ್ 2025 ಶುಕ್ರವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ(Aries): ನೀವು ಇಂದು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ, ಇತರರ ಸಲಹೆಗಾಗಿ ಕಾಯುವುದಕ್ಕಿಂತ ಹೆಚ್ಚಾಗಿ ನಿಮ್ಮ ಮನಸ್ಸನ್ನು ನಂಬಿರಿ, ಅದು ನಿಮ್ಮ ಕೆಲಸವನ್ನು ಪೂರ್ಣಗೊಳಿಸುತ್ತದೆ. ನಿಮ್ಮ ವ್ಯಾಪಾರದ ಸ್ಥಳದ ಸಮೀಪವಿರುವ ಮನೆಗೆ ಸಂಬಂಧಿಸಿದ ಆಸ್ತಿಯನ್ನು ನೀವು ನೋಡುತ್ತಿದ್ದರೆ, ಅದನ್ನು ಗಂಭೀರವಾಗಿ ಪರಿಗಣಿಸಿ. ಈ ಆಸ್ತಿ ನಿಮಗೆ ಫಲಪ್ರದವಾಗಲಿದೆ. ವೃಷಭ(Taurus): ಮನೆ…

Read More
ಹಲವು ದಿನಗಳ ನಿರೀಕ್ಷೆ, ಕಾಯುವಿಕೆಗೆ ತೆರೆ ಬಿದ್ದಿದೆ. ಬಾಹ್ಯಾಕಾಶದಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದೆ. | New History Created In Space This Is How The Docking Took Place

ಹಲವು ದಿನಗಳ ನಿರೀಕ್ಷೆ, ಕಾಯುವಿಕೆಗೆ ತೆರೆ ಬಿದ್ದಿದೆ. ಬಾಹ್ಯಾಕಾಶದಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದೆ. | New History Created In Space This Is How The Docking Took Place

ಹಲವು ದಿನಗಳ ನಿರೀಕ್ಷೆ, ಕಾಯುವಿಕೆಗೆ ತೆರೆ ಬಿದ್ದಿದೆ. ಬಾಹ್ಯಾಕಾಶದಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದೆ. ಹಲವು ದಿನಗಳ ನಿರೀಕ್ಷೆ, ಕಾಯುವಿಕೆಗೆ ತೆರೆ ಬಿದ್ದಿದೆ. ಬಾಹ್ಯಾಕಾಶದಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದೆ. ಬೆಂಗಳೂರಿನ ಐಐಎಸ್ಸಿಯಲ್ಲಿ ವ್ಯಾಸಂಗ ಮಾಡಿರುವ ಶುಭಾಂಶು ಶುಕ್ಲಾ ಅಮೆರಿಕದ ಆ್ಯಕ್ಸಿಯೋಂ ನೌಕೆ ಮೂಲಕ ಗುರುವಾರ ಸಂಜೆ ಅಂತರಿಕ್ಷ ನಿಲ್ದಾಣಕ್ಕೆ ಯಶಸ್ವಿಯಾಗಿ ತಲುಪಿದ್ದಾರೆ. ತನ್ಮೂಲಕ ಈ ಸಾಧನೆ ಮಾಡಿದ ಮೊದಲ…

Read More
ಕಾಂಗ್ರೆಸ್ ಆಂತರಿಕ ಬೆಳವಣಿಗೆ ಬಗ್ಗೆ ನಾನು ಮಾತನಾಡುವುದಿಲ್ಲ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ | I Will Not Talk About Internal Developments In Congress Mla H M Ganesh Prasad

ಕಾಂಗ್ರೆಸ್ ಆಂತರಿಕ ಬೆಳವಣಿಗೆ ಬಗ್ಗೆ ನಾನು ಮಾತನಾಡುವುದಿಲ್ಲ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ | I Will Not Talk About Internal Developments In Congress Mla H M Ganesh Prasad

ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರೀಕ ಬೆಳವಣಿಗೆ ಬಗ್ಗೆ ಕೆಲ ಹಿರಿಯ ಶಾಸಕರು ಮಾತನಾಡಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು. ಮೈಸೂರು : ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರೀಕ ಬೆಳವಣಿಗೆ ಬಗ್ಗೆ ಕೆಲ ಹಿರಿಯ ಶಾಸಕರು ಮಾತನಾಡಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಬಡವರ ಮನೆ ಹಂಚಿಕೆ ಕಾರ್ಯ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ಮನೆಗಳ ಹಂಚಿಕೆಯಲ್ಲಿ…

Read More
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು. | Bjp Jds Alliance Government For 2028 G D Harish Gowda

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು. | Bjp Jds Alliance Government For 2028 G D Harish Gowda

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು. ಮೈಸೂರು : ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಬೀದಿಯಲ್ಲಿ ನಿಂತು ಬೈಯ್ಯುವ ಪರಿಸ್ಥಿತಿ ಬಂದಿದೆ. ಐದಾರು ಬಾರಿ ಗೆದ್ದಿರುವ ಹಿರಿಯ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಸರ್ಕಾರದ…

Read More
ಮೈಸೂರು ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ | Mysore Mdcc Bank Elections Congress And Jds Tied

ಮೈಸೂರು ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ | Mysore Mdcc Bank Elections Congress And Jds Tied

ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ. ಮೈಸೂರು : ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿಯ 17 ಕ್ಷೇತ್ರಗಳಿದ್ದು, ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆದಿಲ್ಲ….

Read More
ದೇವನಹಳ್ಳಿ ಭೂಸ್ವಾಧೀನ, ರೈತರ ಸಮಸ್ಯೆ ಕುರಿತು ಚರ್ಚಿಸಲು ಜು.4ರಂದು ಸಿಎಂ ಸಿದ್ದರಾಮಯ್ಯ ಸಭೆ | Cm Siddaramaiah To Meet On July 4 To Discuss Devanahalli Farmers Problems

ದೇವನಹಳ್ಳಿ ಭೂಸ್ವಾಧೀನ, ರೈತರ ಸಮಸ್ಯೆ ಕುರಿತು ಚರ್ಚಿಸಲು ಜು.4ರಂದು ಸಿಎಂ ಸಿದ್ದರಾಮಯ್ಯ ಸಭೆ | Cm Siddaramaiah To Meet On July 4 To Discuss Devanahalli Farmers Problems

ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಯೋಜನೆ ಸಂಬಂಧ ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರೊಂದಿಗೆ ಜು. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಬೆಂಗಳೂರು : ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಯೋಜನೆ ಸಂಬಂಧ ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರೊಂದಿಗೆ ಜು. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಯೋಜನೆಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಮಿ ಸ್ವಾಧೀನಕ್ಕೆ…

Read More
ಕಂಠೀರವ ಸ್ಟುಡಿಯೋಗೆ ಫಿಲ್ಮ್ ಆ್ಯಂಡ್ ಟೆಲಿವಿಷನ್ ಸಂಸ್ಥೆ ಸ್ಥಳಾಂತರಕ್ಕೆ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್ | Action To Relocate Film And Television Institute To Kanteerava Studio Minister Dr M C Sudhakar

ಕಂಠೀರವ ಸ್ಟುಡಿಯೋಗೆ ಫಿಲ್ಮ್ ಆ್ಯಂಡ್ ಟೆಲಿವಿಷನ್ ಸಂಸ್ಥೆ ಸ್ಥಳಾಂತರಕ್ಕೆ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್ | Action To Relocate Film And Television Institute To Kanteerava Studio Minister Dr M C Sudhakar

ಹೆಸರಘಟ್ಟದಲ್ಲಿರುವ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್‌ಟಿಟ್ಯೂಟ್ ಅನ್ನು ಕಂಠೀರವ ಸ್ಟುಡಿಯೋ ಬಳಿಗೆ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರು : ಹೆಸರಘಟ್ಟದಲ್ಲಿರುವ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್‌ಟಿಟ್ಯೂಟ್ ಅನ್ನು ಕಂಠೀರವ ಸ್ಟುಡಿಯೋ ಬಳಿಗೆ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಹಿರಿಯ ಕಲಾವಿದ ಶ್ರೀನಾಥ್ ಹಾಗೂ ಎಸ್.ಜೆ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ತಂಡ ಗುರುವಾರ ಸಚಿವರನ್ನು ಭೇಟಿಯಾಗಿ ಸಂಸ್ಥೆಯ ಸ್ಥಳಾಂತರ ಮತ್ತು ಉನ್ನತೀಕರಣಕ್ಕಾಗಿ…

Read More
SBI PO Recruitment 2025: ಸ್ಟೇಟ್ ಬ್ಯಾಂಕ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

SBI PO Recruitment 2025: ಸ್ಟೇಟ್ ಬ್ಯಾಂಕ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಡಿಯಲ್ಲಿ ಒಟ್ಟು 541 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಜುಲೈ 14 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡುವ ಮೂಲಕ ಅಥವಾ ನೇರವಾಗಿ ನೋಂದಣಿ ಪೋರ್ಟಲ್ ibpsonline.ibps.in/sbipomay25 ನಲ್ಲಿ ಅರ್ಜಿ ಸಲ್ಲಿಸಬಹುದು….

Read More