ಕಳ್ಳ ಎಂದರೂ ಮುನಿಸು ಮರೆತು ‘ಕಣ್ಣಪ್ಪ’ನಿಗೆ ಶುಭ ಕೋರಿದ ಮನೋಜ್

ಕಳ್ಳ ಎಂದರೂ ಮುನಿಸು ಮರೆತು ‘ಕಣ್ಣಪ್ಪ’ನಿಗೆ ಶುಭ ಕೋರಿದ ಮನೋಜ್

ಮಂಚು ವಿಷ್ಣು (Manchu Vishnu) ನಟನೆಯ ‘ಕಣ್ಣಪ್ಪ’ ಸಿನಿಮಾ ನಾಳೆ ಅಂದರೆ ಜೂನ್ 27 ಕ್ಕೆ ಬಿಡುಗಡೆ ಆಗಲಿದೆ. ಮಂಚು ವಿಷ್ಣು ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾ ಇದಾಗಿದ್ದು, ಮಂಚು ವಿಷ್ಣುವಿನ ಸಿನಿಮಾ ವೃತ್ತಿ ಈ ಸಿನಿಮಾದ ಮೇಲೆ ನಿರತವಾಗಿದೆ. ಭಾರಿ ಬಜೆಟ್ ಹೂಡಿಕೆ ಮಾಡಿ, ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಿನಿಮಾಕ್ಕೆ ಮಂಚು ಮನೋಜ್ ಮತ್ತು ಅವರ ತಂದೆ ಮೋಹನ್​ ಬಾಬು ಬಂಡವಾಳ ಹೂಡಿದ್ದಾರೆ. ಇದೀಗ ಮಂಚು ಕುಟುಂಬದಿಂದ ದೂರವಾಗಿರುವ ಮಂಚು…

Read More
‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..

‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..

ಶುಕ್ರವಾರ ಬಂದರೆ ಸಿನಿಪ್ರಿಯರಿಗೆ ಹಬ್ಬ. ಹೊಸ ಸಿನಿಮಾ (New  Film) ನೋಡಿ ಕಣ್ತುಂಬಿಕೊಳ್ಳುವ ಉತ್ಸಾಹ. ಸಿಕ್ಕಾಪಟ್ಟೆ ಪೈಪೋಟಿ ಇರುವ ಈ ಕಾಲದಲ್ಲಿ ಒಂದೇ ದಿನ ಹಲವು ಸಿನಿಮಾಗಳು ಬಿಡುಗಡೆ ಆಗುತ್ತವೆ. ಆ ಪೈಕಿ ಯಾವುದನ್ನು ನೋಡಬೇಕು ಎಂಬ ಗೊಂದಲ ಸಹಜ. ಈ ವಾರ (ಜೂನ್ 27) ಕೂಡ ಹಲವು ಸಿನಿಮಾಗಳು ತೆರೆ ಕಾಣುತ್ತಿವೆ. ಆ ಪೈಕಿ ‘ಕಣ್ಣಪ್ಪ’ ಸಿನಿಮಾ (Kannappa) ಪ್ರಮುಖವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ…

Read More
ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಶನ್​ನಲ್ಲಿ ಶುಭಾಂಶು ಶುಕ್ಲಾ ಯಶಸ್ವೀ ಡಾಕಿಂಗ್, ಅಪ್ಪ-ಅಮ್ಮನ ಕಣ್ಣಲ್ಲಿ ಆನಂದ ಭಾಷ್ಪ

ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಶನ್​ನಲ್ಲಿ ಶುಭಾಂಶು ಶುಕ್ಲಾ ಯಶಸ್ವೀ ಡಾಕಿಂಗ್, ಅಪ್ಪ-ಅಮ್ಮನ ಕಣ್ಣಲ್ಲಿ ಆನಂದ ಭಾಷ್ಪ

ಲಖನೌ, ಜೂನ್ 26: ಆ್ಯಕ್ಸಿಯಮ್-4 ಮಿಶನ್ ಭಾಗವಾಗಿ ಭಾರತದ ಶುಭಾಂಶು ಶುಕ್ಲಾ ಮತ್ತು ಅವರೊಂದಿಗೆ ಇತರ ಮೂವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ ಎಕ್ಸ್ ಕ್ರ್ಯೂ ಡ್ರಾಗನ್ ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಶನ್ (ಐಎಸ್ಎಸ್) (International Space Station ) ತಲುಪಿದ್ದು, ಶುಕ್ಲಾ ಅವರು ಬಾಹ್ಯಾಕಾಶಕ್ಕೆ ಹಾರಿದ ಎರಡನೇ ಭಾರತೀಯ ಮತ್ತು ಐಎಸ್ಎಸ್ ತಲುಪಿದ ಮೊಟ್ಟ ಮೊದಲ ಭಾರತೀಯನೆಂಬ ಹಿರಿಮೆಗೆ ಪಾತ್ರರಾದರು. ಭಾರತೀಯ ಕಾಲಮಾನದ ಪ್ರಕಾರ ಸಾಯಂಕಾಲ 4:03 ಗಂಟೆಗೆ ಸ್ಪೇಸ್ ಎಕ್ಸ್ ಡ್ರಾಗನ್ ಐಎಸ್​ಎಸ್ ನಲ್ಲಿ ಡಾಕ್ ಆಗಿದೆ….

Read More
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ; ಮೊದಲ ವಿಡಿಯೋ ಇಲ್ಲಿದೆ

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ; ಮೊದಲ ವಿಡಿಯೋ ಇಲ್ಲಿದೆ

ನವದೆಹಲಿ, ಜೂನ್ 26: ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಇಂದು ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಅವರು ಆಕ್ಸಿಯಮ್ ಮಿಷನ್ 4ನಲ್ಲಿ ತಮ್ಮ ಮೂವರು ಸಿಬ್ಬಂದಿಯನ್ನು ಹೊತ್ತೊಯ್ದ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಕ್ಯಾಪ್ಸುಲ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದೊಂದಿಗೆ ಯಶಸ್ವಿಯಾಗಿ ಡಾಕ್ ಮಾಡಿದರು. ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಸಿಬ್ಬಂದಿಯನ್ನು ಇಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆ ಅವರಿಗೆ ಅಪ್ಪುಗೆ ಮತ್ತು ಪಾನೀಯದೊಂದಿಗೆ ಸ್ವಾಗತಿಸಲಾಯಿತು. ಬಾಹ್ಯಾಕಾಶದಿಂದ ಬಂದ ಮೊದಲ ವಿಡಿಯೋ…

Read More
ಅಂತರ್​ಧರ್ಮೀಯ ವಿವಾಹ ಆದ ಸೋನಾಕ್ಷಿ ಜೊತೆ ಸಹೋದರರು ಇನ್ನೂ ಸರಿಯಾಗಿ ಮಾತನಾಡುತ್ತಿಲ್ಲ

ಅಂತರ್​ಧರ್ಮೀಯ ವಿವಾಹ ಆದ ಸೋನಾಕ್ಷಿ ಜೊತೆ ಸಹೋದರರು ಇನ್ನೂ ಸರಿಯಾಗಿ ಮಾತನಾಡುತ್ತಿಲ್ಲ

ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರ ಅಂತರ್ಧರ್ಮೀಯ ವಿವಾಹದ ಬಗ್ಗೆ ಅವರ ಸಹೋದರರಿಬ್ಬರೂ ಸಂತೋಷವಾಗಿಲ್ಲ ಎಂಬ ಅಂಶದ ಬಗ್ಗೆ ಅನೇಕ ಚರ್ಚೆಗಳು ನಡೆದವು. ಇದಕ್ಕೆ ಕಾರಣವೆಂದರೆ ಸಹೋದರಿ ಸೋನಾಕ್ಷಿ ಮತ್ತು ಅವರ ಮುಸ್ಲಿಂ ಗೆಳೆಯ ಜಹೀರ್ ಇಕ್ಬಾಲ್ ಅವರ ವಿವಾಹದಲ್ಲಿ ಇಬ್ಬರೂ ಸಹೋದರರು ಹಾಜರಿರಲಿಲ್ಲ. ಇದರಿಂದಾಗಿ ಅವರ ನಡುವಿನ ಕೌಟುಂಬಿಕ ವಿವಾದ ಸುದ್ದಿಯಲ್ಲಿತ್ತು. ಅವರ ಇಬ್ಬರೂ ಸಹೋದರರು ಸೋನಾಕ್ಷಿಯೊಂದಿಗೆ ಅಸಮಾಧಾನಗೊಂಡಿದ್ದರು ಎಂದು ಹೇಳಲಾಗಿತ್ತು. ಇದಲ್ಲದೆ, ಸಹೋದರರಲ್ಲಿ ಒಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವ್ಯಂಗ್ಯಾತ್ಮಕ ಪೋಸ್ಟ್‌ಗಳನ್ನು ಸಹ…

Read More
ಸ್ವತಂತ್ರ ಹಕ್ಕಿಯೂ ಆಕಾಶ ನೋಡಲೇಬೇಕು; ಶಶಿ ತರೂರ್ ನಿಗೂಢ ಪೋಸ್ಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ

ಸ್ವತಂತ್ರ ಹಕ್ಕಿಯೂ ಆಕಾಶ ನೋಡಲೇಬೇಕು; ಶಶಿ ತರೂರ್ ನಿಗೂಢ ಪೋಸ್ಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ

ನವದೆಹಲಿ, ಜೂನ್ 26: ಶಶಿ ತರೂರ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಇದ್ದ ಭಿನ್ನಾಭಿಪ್ರಾಯ ಇದೀಗ ಬಹಿರಂಗವಾಗಿಯೇ ಗೋಚರವಾಗುತ್ತಿದೆ. ಶಶಿ ತರೂರ್ (Shashi Tharoor) ಮತ್ತು ಕಾಂಗ್ರೆಸ್ ಹೈಕಮಾಂಡ್ ನಿಗೂಢ ಅರ್ಥದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿನ್ನೆ ಮಲ್ಲಿಕಾರ್ಜುನ ಖರ್ಗೆ “ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿಯೇ ಮೊದಲು” ಎಂದು ಶಶಿ ತರೂರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಶಶಿ ತರೂರ್ ಸೋಷಿಯಲ್ ಮೀಡಿಯಾದಲ್ಲಿ “ರೆಕ್ಕೆ ನಿಮ್ಮದು, ಹಾರಲು…

Read More
ದೇಗುಲ ತೆಗೆದು ದರ್ಗಾ ನಿರ್ಮಾಣ: ದರ್ಗಾಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ, ಭಾವೈಕ್ಯತೆ ಸಮ್ಮಿಲನ!

ದೇಗುಲ ತೆಗೆದು ದರ್ಗಾ ನಿರ್ಮಾಣ: ದರ್ಗಾಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ, ಭಾವೈಕ್ಯತೆ ಸಮ್ಮಿಲನ!

ಯಾದಗಿರಿ, (ಜೂನ್ 26): ಜಿಲ್ಲೆಯ ಬೆಂಡೆಬೆಂಬಳಿ ಗ್ರಾಮದಲ್ಲಿ (Bendebembli village) ಹಿಂದೂ–ಮುಸ್ಲಿಂ (Hindu Muslim) ಭಾವೈಕ್ಯತೆ ಸಮ್ಮಿಲನವಾಗಿದೆ. ಹೌದು…ದೇವಸ್ಥಾನವನ್ನು (Temple) ತೆಗೆದು ದರ್ಗಾವನ್ನು ನಿರ್ಮಾಣ ಮಾಡಿ ಅದಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ ಮಾಡಲಾಗಿದೆ. ಈ ರೀತಿಯ ಭಾವೈಕ್ಯತೆ ಯಾದಗಿರಿಯ (Yadgir) ಬೆಂಡೆಬೆಂಬಳಿ ಗ್ರಾಮ ಸಾಕ್ಷಿಯಾಗಿದೆ. ಹಿಂದೂ ಮುಸ್ಲಿಂ ಎನ್ನದೇ ಇಡೀ ಗ್ರಾಮದ ಜನ ಸೇರಿ ಲಕ್ಷಾಂತರ ರೂ. ಖರ್ಚು ಮಾಡಿ ಹಿಂದೂ ವ್ಯಕ್ತಿ ಹೆಸರಿನಲ್ಲಿ ದರ್ಗಾವನ್ನು ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಬೆಂಡೆಬೆಂಬಳಿ ಎನ್ನುವ ಒಂದು…

Read More
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅದಾನಿ ಗ್ರೂಪ್​​ನಿಂದ 40 ಲಕ್ಷ ಮಂದಿಗೆ ಅನ್ನದಾನ ಸೇರಿ ವಿವಿಧ ಸೇವೆ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅದಾನಿ ಗ್ರೂಪ್​​ನಿಂದ 40 ಲಕ್ಷ ಮಂದಿಗೆ ಅನ್ನದಾನ ಸೇರಿ ವಿವಿಧ ಸೇವೆ

ಭುವನೇಶ್ವರ್, ಜೂನ್ 26: ಇತ್ತೀಚೆಗೆ ದೆಹಲಿ ಸಮೀಪದ ಪ್ರಯಾಗ್​ರಾಜ್​​ನಲ್ಲಿ ನಡೆದಿದ್ದ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ಮಂದಿಗೆ ವಿವಿಧ ಸೇವೆಗಳನ್ನು ನೀಡಿದ್ದ ಅದಾನಿ ಗ್ರೂಪ್ ಈಗ ತಮ್ಮ ಸೇವಾ ಕೈಂಕರ್ಯವನ್ನು ಪುರಿ ಜಗನ್ನಾಥ ರಥಯಾತ್ರೆಯಲ್ಲೂ ಮುಂದುವರಿಸಲಿದೆ. ಒಡಿಶಾದ ಪುರಿ ನಗರದಲ್ಲಿ ಇವತ್ತು ಆರಂಭವಾಗಿರುವ ರಥಯಾತ್ರೆ ಜುಲೈ 8ರವರೆಗೂ ನಡೆಯಲಿದೆ. ಅಷ್ಟೂ ದಿನ ಅದಾನಿ ಗ್ರೂಪ್ ಭಕ್ತಾದಿಗಳ ಸೇವೆ ನಡೆಸಲಿದೆ. ಒಂಬತ್ತು ದಿನಗಳ ಕಾಲ ನಡೆಯುವ ರಥಯಾತ್ರೆಯಲ್ಲಿ ಅದಾನಿ ಗ್ರೂಪ್ ದೊಡ್ಡ ಸಂಖ್ಯೆಯಲ್ಲಿ ಸ್ವಯಂಸೇವಕರನ್ನು ಸೇವೆಗೆ ನಿಯೋಜಿಸಿದೆ. ಈ ವಿಶ್ವವಿಖ್ಯಾತ…

Read More
ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ

ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ವಾರ್ 2’ (War 2) ಚಿತ್ರ ಕೂಡ ಇದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಹೆಚ್ಚು ಹೈಪ್ ಕ್ರಿಯೇಟ್ ಮಾಡಿದೆ. ಜೂನಿಯರ್ ಎನ್​ಟಿಆರ್​ (Jr NTR), ಹೃತಿಕ್ ರೋಷನ್, ಕಿಯಾರಾ ಅಡ್ವಾಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮೊದಲು ಬಿಡುಗಡೆಯಾದ ಟೀಸರ್ ಗಮನ ಸೆಳೆದಿತ್ತು. ಈಗ ಎಲ್ಲ ಪಾತ್ರಗಳ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ಕಿಯಾರಾ ಅಡ್ವಾಣಿ (Kiara Advani) ಅವರು ಗನ್ ಹಿಡಿದು ಪೋಸ್ ನೀಡಿದ್ದಾರೆ. ಅಭಿಮಾನಿಗಳ…

Read More
ನೀವು ಏನಾದರೂ ತಿಂದ ತಕ್ಷಣ ಟಾಯ್ಲೆಟ್ ಗೆ ಹೋಗುತ್ತೀರಾ? ನಿಮಗೆ ಇಲ್ಲಿದೆ ಸಲಹೆ

ನೀವು ಏನಾದರೂ ತಿಂದ ತಕ್ಷಣ ಟಾಯ್ಲೆಟ್ ಗೆ ಹೋಗುತ್ತೀರಾ? ನಿಮಗೆ ಇಲ್ಲಿದೆ ಸಲಹೆ

ಊಟ ಮಾಡಿದ ತಕ್ಷಣ ಶೌಚಾಲಯಕ್ಕೆ ಹೋಗಬೇಕು ಅಂತ ಅನಿಸುತ್ತಾ? ಹೊಟ್ಟೆ ತುಂಬಾ ತಿಂದಾಗ ಒಂದು ಸಲ ಟಾಯ್ಲೆಟ್ ಗೆ ಹೋಗಿ ಬರೋಣ ಅನ್ನಿಸುತ್ತಾ? ಈ ರೀತಿ ಪದೇ ಪದೇ ಮಲವಿಸರ್ಜನೆ ಮಾಡಬೇಕು ಅಂತಾ ಯಾಕೆ ಅನಿಸುತ್ತೆ? ಎಂದಾದರೂ ಯೋಚಿಸಿದ್ದೀರಾ? ಚಿಂತಿಸಬೇಡಿ.. ಈ ರೀತಿ ಸಮಸ್ಯೆ ನಿಮಗೆ ಮಾತ್ರವಲ್ಲ ನಮ್ಮ ಮಧ್ಯೆ ಇರುವ ಅನೇಕರದ್ದು ಇದೆ ಸಮಸ್ಯೆ. ಕೆಲವರು ಇದನ್ನು ಹಗುರವಾಗಿ ತೆಗದುಕೊಳ್ಳುತ್ತಾರೆ. ಊಟ ಮಾಡಿದ ತಕ್ಷಣ ಮಲವಿಸರ್ಜನೆ (Poop) ಮಾಡುವ ಹಂಬಲ ಇರುವುದನ್ನು ಗ್ಯಾಸ್ಟ್ರೋಕೊಲಿಕ್ ರಿಫ್ಲೆಕ್ಸ್ (Gastrocolic…

Read More