Headlines
Ramachari Serial: ಪ್ರಪಂಚಕ್ಕೆ ಬರೋ ಮುಂಚೆ ರಾಮಾಚಾರಿ-ಚಾರುಲತಾ ಮಗು ಸತ್ತು ಹೋಗತ್ತಾ? | Colors Kannada Ramachari Kannada Serial Written Update 2025 Will Ramachari Charulata S Child Survive

Ramachari Serial: ಪ್ರಪಂಚಕ್ಕೆ ಬರೋ ಮುಂಚೆ ರಾಮಾಚಾರಿ-ಚಾರುಲತಾ ಮಗು ಸತ್ತು ಹೋಗತ್ತಾ? | Colors Kannada Ramachari Kannada Serial Written Update 2025 Will Ramachari Charulata S Child Survive

Ramachari Kannada Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಲಿರುವ ʼರಾಮಾಚಾರಿʼ ಧಾರಾವಾಹಿಯಲ್ಲಿ ಚಾರುಲತಾ-ರಾಮಾಚಾರಿ ಮಗುವಿನ ಅಳಿವು ಉಳಿವಿನ ಪ್ರಶ್ನೆ ಎದ್ದಿದೆ. ಹಾಗಾದರೆ ಮುಂದೆ ಏನಾಗುವುದು?  ರಾಮಾಚಾರಿ ಧಾರಾವಾಹಿಯಲ್ಲಿ ನಮ್ಮ ಮನೆಗೆ ಮಗು ಬರುತ್ತದೆ ಅಂತ ರಾಮಾಚಾರಿ, ಚಾರುಲತಾ ಕಾತರದಿಂದ ಕಾದು ಕುಳಿತಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಈ ಜೋಡಿ ಈಗ ಹುಟ್ಟದೇ ಇರೋ ಮಗುವನ್ನು ಸಾಯಿಸೋ ಯೋಚನೆ ಮಾಡಿದ್ದಾರೆ. ಹಾಗಾದರೆ ರಾಮಾಚಾರಿ ಮಗು ಪ್ರಪಂಚಕ್ಕೆ ಬರೋ ಮುನ್ನವೇ ಸತ್ತು ಹೋಗತ್ತಾ? ಚಾರುಲತಾ-ರಾಮಾಚಾರಿ ದೂರ ಆಗ್ತಾರಾ? ಚಾರುಲತಾ…

Read More
ಮೈಸೂರಿನ ಆಹಾರ ಜೊತೆ ಶುಭಾಂಶು ಬಾಹ್ಯಾಕಾಶಕ್ಕೆ!

ಮೈಸೂರಿನ ಆಹಾರ ಜೊತೆ ಶುಭಾಂಶು ಬಾಹ್ಯಾಕಾಶಕ್ಕೆ!

ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್‌, ಪೋಲೆಂಡ್‌ನ ಸ್ಲವೋಝ್‌ ಉಝ್‌ನಾಸ್ಕಿ, ಹಂಗರಿಯ ಟಿಬರ್‌ ಕಪು ಯಾನ Source link

Read More
Devanahalli Chalo: ‘ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ರೈತರನ್ನ ಬಂಧಿಸ್ತೀರಾ? ನನ್ನ ಬಂಧಿಸಿ’ ಸರ್ಕಾರದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ | Asianet news Kannada | Devanahalli Land Acquisition Farmer S Protest Intensifies Prakash Raj Voices Support Rav

Devanahalli Chalo: ‘ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ರೈತರನ್ನ ಬಂಧಿಸ್ತೀರಾ? ನನ್ನ ಬಂಧಿಸಿ’ ಸರ್ಕಾರದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ | Asianet news Kannada | Devanahalli Land Acquisition Farmer S Protest Intensifies Prakash Raj Voices Support Rav

ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ರೈತರ ಹೋರಾಟ ೧೧೮೦ ದಿನಗಳನ್ನು ಪೂರೈಸಿದೆ. ನಟ ಪ್ರಕಾಶ್ ರಾಜ್ ಹೋರಾಟಕ್ಕೆ ಬೆಂಬಲ ಸೂಚಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ ಮನವಿಗೂ ರೈತರು ಮಣಿಯದೆ ಹೋರಾಟ ಮುಂದುವರೆಸಿದ್ದಾರೆ. Devanahalli Chalo: ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. 2000ಕ್ಕೂ ಹೆಚ್ಚು ರೈತರು ಭಾಗವಹಿಸಿರುವ ಈ ಪ್ರತಿಭಟನೆಯಲ್ಲಿ ಸರ್ಕಾರದ ಭೂ ಸ್ವಾಧೀನ ನೀತಿಗಳನ್ನು ತೀವ್ರವಾಗಿ ಖಂಡಿಸಲಾಗಿದೆ. ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಪ್ರತಿಜ್ಞೆ…

Read More
ಸಿನಿಮಾ ಬಿಡುಗಡೆ ಮುಂದಿರುವಾಗ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳ ದಾಳಿ

ಸಿನಿಮಾ ಬಿಡುಗಡೆ ಮುಂದಿರುವಾಗ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳ ದಾಳಿ

ಮಂಚು ವಿಷ್ಣು (Manchu Vishnu) ನಟನೆಯ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ನಾಳೆ (ಜೂನ್ 27) ಆಗಲಿದೆ. ಸಿನಿಮಾ ಬಿಡುಗಡೆ ಕೆಲವೇ ದಿನ ಇರುವಂತೆ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು ವಿಷ್ಣು ಅವರು ಸಿನಿಮಾ ನಿರ್ಮಾಣ ನಟನೆಯ ಜೊತೆಗೆ ಇನ್ನೂ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದೀಗ ಜಿಎಸ್​ಟಿ ಅಧಿಕಾರಿಗಳು ಮಂಚು ವಿಷ್ಣು ಅವರ ಕೆಲವು ಕಚೇರಿಗಳ ಮೇಲೆ ಕೆಲ ದಿನಗಳ ಹಿಂದೆಯಷ್ಟೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು…

Read More
Shocking prediction about Karnataka government: ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ | Radha Mohan Das Agarwal Says Karnataka Government Will Fall Due To Internal Strife In The Congress Rav

Shocking prediction about Karnataka government: ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ | Radha Mohan Das Agarwal Says Karnataka Government Will Fall Due To Internal Strife In The Congress Rav

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ ನುಡಿದಿದ್ದಾರೆ.  ಮಂಗಳೂರು (ಜೂ.26):  ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತನ್ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಹೇಳಿದ್ದಾರೆ. ಮಂಗಳೂರಲ್ಲಿ ಬುಧವಾರ ಅವರು ಸುದ್ದಿಗಾರರಲ್ಲಿ ಮಾತನಾಡುತ್ತಾ, ಬಿಜೆಪಿ ರಾಜಕಾರಣದಲ್ಲಿ ವ್ಯವಹಾರ ನೋಡುವುದಿಲ್ಲ, ಅದರ ಲಾಭ, ನಷ್ಟವನ್ನೂ ಗಮನಿಸುವುದಿಲ್ಲ. ಯಾರದೋ ವೈಫಲ್ಯವನ್ನು…

Read More
ವನಮಹೋತ್ಸವಕ್ಕೆ ಸಕಲ ಸಿದ್ಧತೆ, 35 ಕೋಟಿ ಗಿಡಗಳನ್ನು ನೆಡುವ ಮೂಲಕ ಹೊಸ ದಾಖಲೆ ಬರೆಯಲಿದೆ ಉತ್ತರ ಪ್ರದೇಶ | Up Prepares For Record Breaking Van Mahotsav Tree Planting Drive Mrq

ವನಮಹೋತ್ಸವಕ್ಕೆ ಸಕಲ ಸಿದ್ಧತೆ, 35 ಕೋಟಿ ಗಿಡಗಳನ್ನು ನೆಡುವ ಮೂಲಕ ಹೊಸ ದಾಖಲೆ ಬರೆಯಲಿದೆ ಉತ್ತರ ಪ್ರದೇಶ | Up Prepares For Record Breaking Van Mahotsav Tree Planting Drive Mrq

ಜುಲೈ 1 ರಿಂದ 7 ರವರೆಗೆ ಉತ್ತರ ಪ್ರದೇಶದಲ್ಲಿ ವನಮಹೋತ್ಸವದ ಅಂಗವಾಗಿ 35 ಕೋಟಿ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವಿವಿಧ ಇಲಾಖೆಗಳ ಸಹಯೋಗದೊಂದಿಗೆ 52.33 ಕೋಟಿ ಗಿಡಗಳನ್ನು ಸಿದ್ಧಪಡಿಸಲಾಗಿದೆ. ಜೂನ್, ಲಕ್ನೋ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪರಿಸರ ಸಂರಕ್ಷಣೆಯ ಮಹತ್ವಾಕಾಂಕ್ಷೆಯ ಉಪಕ್ರಮ ವನಮಹೋತ್ಸವ ಜುಲೈ 1 ರಿಂದ 7 ರವರೆಗೆ ನಡೆಯಲಿದೆ. ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯಿಂದ ವನಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ದಾಖಲೆಯ 35 ಕೋಟಿ ಗಿಡಗಳನ್ನು ನೆಡಲಾಗುವುದು,…

Read More
ಉತ್ತರಾಖಂಡದಲ್ಲಿ ಭೀಕರ ಬಸ್‌ ದುರಂತ, 1 ಬಲಿ, ನದಿಯಲ್ಲಿ ಕೊಚ್ಚಿ ಹೋದ 10 ಮಂದಿ ಕಾಣೆ! | Passenger Bus Falls Into Alaknanda River In Rudraprayag In Uttarakhand Gow

ಉತ್ತರಾಖಂಡದಲ್ಲಿ ಭೀಕರ ಬಸ್‌ ದುರಂತ, 1 ಬಲಿ, ನದಿಯಲ್ಲಿ ಕೊಚ್ಚಿ ಹೋದ 10 ಮಂದಿ ಕಾಣೆ! | Passenger Bus Falls Into Alaknanda River In Rudraprayag In Uttarakhand Gow

ಉತ್ತರಾಖಂಡದ ಘೋಲ್ತಿರ್ ಬಳಿ ಬಸ್ ಅಲಕನಂದಾ ನದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. 18 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 10 ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನವದೆಹಲಿ: ಉತ್ತರಾಖಂಡದ ಬದರಿನಾಥ್ ಹೆದ್ದಾರಿಯ ಘೋಲ್ತಿರ್ ಬಳಿ 18 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ಬಸ್ ಗುರುವಾರ ಅಲಕನಂದಾ ನದಿಗೆ ಉರುಳಿ ಭೀಕರ ದುರಂತ ಸಂಭವಿಸಿದ್ದು, ಒಂದು ಸಾವಾಗಿದೆ. 10 ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು…

Read More
ಪ್ರಗತಿ ಸಭೆ: ರಕ್ಷಣೆ, ರೈಲ್ವೆ, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿ ಪರಿಶೀಲಿಸಿದ ಪ್ರಧಾನಿ ಮೋದಿ

ಪ್ರಗತಿ ಸಭೆ: ರಕ್ಷಣೆ, ರೈಲ್ವೆ, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿ ಪರಿಶೀಲಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಸೌತ್ ಬ್ಲಾಕ್​ನಲ್ಲಿ ನಡೆದ 48ನೇ ಪ್ರಗತಿ ಸಭೆಯ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ, ಗಣಿ, ರೈಲ್ವೆ ಮತ್ತು ಜಲಸಂಪನ್ಮೂಲ ವಲಯಗಳಲ್ಲಿನ ಪ್ರಮುಖ ಯೋಜನೆಗಳನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ಆರೋಗ್ಯ ಸಮಾನತೆಯ ಮೇಲೆ ಕೇಂದ್ರೀಕರಿಸುವ ಬಗ್ಗೆ ಹಾಗೂ ರಕ್ಷಣಾ ಸ್ವಾವಲಂಬನೆಯ ಕಾರ್ಯತಂತ್ರದ ಪಾತ್ರದ ಬಗ್ಗೆ ಮಾತನಾಡಿದರು. ವಾಸ್ತವವಾಗಿ, ಪ್ರಗತಿ ಬಹು-ಮಾದರಿ ವೇದಿಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಂಯೋಜಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ…

Read More
ಕೆನಡಾಕ್ಕೆ ₹65.9 ಕೋಟಿ ವರ್ಗಾಯಿಸುಂತೆ ಭಾರತದ 2 ಬ್ಯಾಂಕ್‌ಗಳಿಗೆ ದೆಹಲಿ ಹೈಕೋರ್ಟ್ ಆದೇಶ | Delhi High Court Orders 2 Indian Private Banks To Transfer Rs 65 Crore To Canada Mrq

ಕೆನಡಾಕ್ಕೆ ₹65.9 ಕೋಟಿ ವರ್ಗಾಯಿಸುಂತೆ ಭಾರತದ 2 ಬ್ಯಾಂಕ್‌ಗಳಿಗೆ ದೆಹಲಿ ಹೈಕೋರ್ಟ್ ಆದೇಶ | Delhi High Court Orders 2 Indian Private Banks To Transfer Rs 65 Crore To Canada Mrq

ಸಂಜಯ್ ಮದನ್ ವಂಚನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭಾರತದ ಎರಡು ಖಾಸಗಿ ಬ್ಯಾಂಕ್‌ಗಳಲ್ಲಿರುವ 65.9 ಕೋಟಿ ರೂ.ಗಳನ್ನು ಕೆನಡಾ ಸರ್ಕಾರಕ್ಕೆ ವರ್ಗಾಯಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನವದೆಹಲಿ: ಕೆನಡಾ ಸರ್ಕಾರದ ಬ್ಯಾಂಕ್ ಖಾತೆಗೆ 65.9 ಕೋಟಿ ರೂ. ವರ್ಗಾಯಿಸುವಂತೆ ಭಾರತದ ಎರಡು ಖಾಸಗಿ ಬ್ಯಾಂಕ್‌ಗಳಿಗೆ ದೈಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ದೈಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಇಂಡಸ್‌ಇಂಡ್‌ ಬ್ಯಾಂಕ್ ಮತ್ತು ಆರ್‌ಬಿಎಲ್‌ ಬ್ಯಾಂಕ್‌ಗಳು 65.9 ಕೋಟಿ ರೂಪಾಯಿ ಹಣವನ್ನು ವರ್ಗಾಯಿಸಬೇಕಿದೆ. ಸಂಜಯ್ ಮದನ್ ವಂಚನೆ…

Read More
Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?

Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಹಿಳೆಯರು ಯಾವ ದಿನಗಳಲ್ಲಿ ಉಪವಾಸ ಮಾಡುವುದು ಶ್ರೇಷ್ಠ ಎಂಬುದರ ಬಗ್ಗೆ ವಿವರಿಸಿದ್ದಾರೆ. ಅನೇಕ ರೀತಿಯ ಉಪವಾಸಗಳಿವೆ, ಆದರೆ ವಾರದಲ್ಲಿ ಪ್ರತಿ ದಿನವೂ ಉಪವಾಸ ಮಾಡುವ ಅಗತ್ಯವಿಲ್ಲ. ನಿರ್ಜಲ ಉಪವಾಸ, ಲಘು ಆಹಾರ ಉಪವಾಸ, ಹಣ್ಣಿನ ಉಪವಾಸ ಮತ್ತು ಹಾಲಿನ ಉಪವಾಸ. ಆದರೆ, ಯಾವ ದಿನ ಉಪವಾಸ ಮಾಡುವುದು ಶ್ರೇಷ್ಠ ಎಂಬುದು ಪ್ರಮುಖ ಪ್ರಶ್ನೆ. ಸೋಮವಾರ, ಶುಕ್ರವಾರ ಮತ್ತು ಶನಿವಾರ ಈ…

Read More