Headlines
Video: ಉತ್ತರಾಖಂಡ: ಅಲಕನಂದಾ ನದಿಗೆ ಉರುಳಿದ ಬಸ್

Video: ಉತ್ತರಾಖಂಡ: ಅಲಕನಂದಾ ನದಿಗೆ ಉರುಳಿದ ಬಸ್

ರುದ್ರಪ್ರಯಾಗ, ಜೂನ್ 26: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್​​ನಲ್ಲಿ ಗುರುವಾರ ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಉರುಳಿಬಿದ್ದಿದೆ. ಬಸ್​ನಿಂದ ಸುಮಾರು ಐದು ಜನ ಹೊರಗೆ ಬಿದ್ದಿದ್ದಾರೆ.ಇಡೀ ಬಸ್ ನದಿಯಲ್ಲಿ ಮುಳುಗಿದೆ ಎನ್ನಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More
ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ

ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ

ಹಾಸನ, ಜೂನ್ 26: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿ ಶಿರಾಡಿ ಘಾಟ್​ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​ ಆಗಿದೆ. ಪರಿಣಾಮವಾಗಿ ಸಕಲೇಶಪುರ ಬೈಪಾಸ್ ರಸ್ತೆ ಹಾಗೂ ಶಿರಾಡಿ ಘಾಟ್ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಲುಕಿವೆ. ಸಾಲು ಸಾಲು ನಿಂತಿರುವ ವಾಹನಗಳು ಮತ್ತು ಅಸಲಿಗೆ ಅಲ್ಲೇನಾಯ್ತು ಎಂಬುದರ ವಿಡಿಯೋ ವರದಿ ಇಲ್ಲಿದೆ ನೋಡಿ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More
Bagalwad incident: ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ವ್ಯಕ್ತಿ ಮೇಲೆ ಪಂಚಾಯ್ತಿ ಅಧ್ಯಕ್ಷನಿಂದ ಹಲ್ಲೆ; ನೋಡುತ್ತಾ ನಿಂತ ಗ್ರಾಮಸ್ಥರು! | Raichur Bagalwad Village Meeting Clash Gram Panchayat President Assaults Resident Over Water Crisis Issue Rav

Bagalwad incident: ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ವ್ಯಕ್ತಿ ಮೇಲೆ ಪಂಚಾಯ್ತಿ ಅಧ್ಯಕ್ಷನಿಂದ ಹಲ್ಲೆ; ನೋಡುತ್ತಾ ನಿಂತ ಗ್ರಾಮಸ್ಥರು! | Raichur Bagalwad Village Meeting Clash Gram Panchayat President Assaults Resident Over Water Crisis Issue Rav

ರಾಯಚೂರು ಜಿಲ್ಲೆಯ ಬಾಗಲವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಶ್ನಿಸಿದ ಗ್ರಾಮಸ್ಥನ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮಸ್ಥರ ಮೌನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಯಚೂರು(ಜೂ.26): ಜಿಲ್ಲೆಯ ಮಾನ್ವಿ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಗ್ರಾಮಸಭೆ ವೇಳೆ ಗಂಭೀರ ಘಟನೆಯೊಂದು ನಡೆದಿದ್ದು, ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಪ್ರಶ್ನಿಸಿದ ಗ್ರಾಮಸ್ಥ ಬಸಪ್ಪನ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ. ತಿಪ್ಪಣ್ಣ ಆಕ್ರೋಶಗೊಂಡು…

Read More
ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್​​

ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್​​

ಬೆಂಗಳೂರು, ಜೂನ್​ 26: ನಗರಕ್ಕೆ ಹೊಸ ಮಾದರಿಯ ಜೆಲ್ಲಿ ಗಾಂಜಾ (ganja) ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಇದೀಗ ಜೆಲ್ಲಿ ಗಾಂಜಾ ಗ್ಯಾಂಗ್​​ ಅನ್ನು ಬಂಧಿಸಿದ್ದಾರೆ (Arrested). ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮೂರು ಲಕ್ಷ ಮೌಲ್ಯದ 1440…

Read More
ICC Test Ranking: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಅಗ್ರ ಹತ್ತರಲ್ಲಿ 4 ಭಾರತೀಯರು

ICC Test Ranking: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಅಗ್ರ ಹತ್ತರಲ್ಲಿ 4 ಭಾರತೀಯರು

ಐಸಿಸಿ ಟೆಸ್ಟ್ ಆಟಗಾರರ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಟಾಪ್-10 ನಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಇಬ್ಬರು ಕಾಣಿಸಿಕೊಂಡರೆ, ಬೌಲರ್​ಗಳ ಪಟ್ಟಿಯಲ್ಲಿ ಓರ್ವ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾ ಆಟಗಾರನಿರುವುದು ವಿಶೇಷ. ಹಾಗಿದ್ರೆ ಯಾರು ಯಾವ ಸ್ಥಾನದಲ್ಲಿದ್ದಾರೆ ಎಂದು ನೋಡೋಣ… ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ 4ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ…

Read More
ಭೂಮಿ ಭಾರತದ್ದು, ಕಟ್ಟಡ ಜಪಾನ್‌ದ್ದು, ಕಂಪನಿ ಅಮೆರಿಕದ್ದು; 1,000 ಕೋಟಿ ಬಾಡಿಗೆ, ಎಲ್ಲಿದೆ ಈ ದುಬಾರಿ ಕಚೇರಿ? | America S Finance Company Jp Morgan Leases Building In Mumbai For Rs 1000 Crore Mrq

ಭೂಮಿ ಭಾರತದ್ದು, ಕಟ್ಟಡ ಜಪಾನ್‌ದ್ದು, ಕಂಪನಿ ಅಮೆರಿಕದ್ದು; 1,000 ಕೋಟಿ ಬಾಡಿಗೆ, ಎಲ್ಲಿದೆ ಈ ದುಬಾರಿ ಕಚೇರಿ? | America S Finance Company Jp Morgan Leases Building In Mumbai For Rs 1000 Crore Mrq

ರಾಜಧಾನಿಯಲ್ಲಿ ಅಮೆರಿಕ ಕಂಪನಿ 1,16,210 ಚದರ ಅಡಿ ಜಾಗವನ್ನು 10 ವರ್ಷಗಳ ಕಾಲ ಬಾಡಿಗೆಗೆ ಪಡೆದಿದ್ದು, ಒಪ್ಪಂದದ ಮೌಲ್ಯ ಸುಮಾರು 1,000 ಕೋಟಿ ರೂ. ಒಟ್ಟು 25 ವರ್ಷಗಳ ಒಪ್ಪಂದ ಮುಂದುವರಿದರೆ ಬಾಡಿಗೆ ಮೊತ್ತ 2,500 ಕೋಟಿ ರೂ. ತಲುಪಲಿದೆ. ಮುಂಬೈ: ವಾಣಿಜ್ಯ ನಗರಿ ಎಂದೇ ಹೆಸರುವಾಸಿಯಾಗಿರುವ ಮುಂಬೈನಲ್ಲಿ ತಮ್ಮ ಪ್ರಧಾನ ಕಚೇರಿಯನ್ನು ತೆರೆಯಲು ಖಾಸಗಿ ಕಂಪನಿಗಳು ಮುಂದಾಗುತ್ತಿವೆ. ಈ ಹಿನ್ನೆಲೆ ಕಂಪನಿಗಳು ಮುಂಬೈನ ಪ್ರತಿಷ್ಠಿತ ಬಡವಾಣೆಯಲ್ಲಿರುವ ಕಟ್ಟಡಗಳನ್ನು ದೀರ್ಘಾವಧಿಗೆ ಬಾಡಿಗೆಗೆ ಪಡೆದುಕೊಳ್ಳುತ್ತಿವೆ. ಇದೀಗ ಹಣಕಾಸು ಕಂಪನಿಯಾಗಿರುವ…

Read More
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ನಿಂದನೆ, ಬೆದರಿಕೆ, ಏಮ್ಸ್ ಹೋರಾಟಗಾರ ವಿರುದ್ಧ FIR | Union Minister Pralhad Joshi Abused Threatened By Raichur Aiims Activists Fir Filed Rav

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ನಿಂದನೆ, ಬೆದರಿಕೆ, ಏಮ್ಸ್ ಹೋರಾಟಗಾರ ವಿರುದ್ಧ FIR | Union Minister Pralhad Joshi Abused Threatened By Raichur Aiims Activists Fir Filed Rav

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಶಾಸಕ ಡಾ.ಶಿವರಾಜ ಪಾಟೀಲ್ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಖಂಡಿಸಿ ಬಿಜೆಪಿ ಬೈಕ್ ರ್ಯಾಲಿ ನಡೆಸಿತು. ಏಮ್ಸ್ ಹೋರಾಟಗಾರರ ವಿರುದ್ಧ ದೂರು ದಾಖಲು ಮಾಡಿದೆ ರಾಯಚೂರು (ಜೂ.26): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸ್ಥಳೀಯ ಶಾಸಕ ಡಾ.ಶಿವರಾಜ ಪಾಟೀಲ್‌ ಅವರ ಬಗ್ಗೆ ಏಮ್ಸ್‌ ಹೋರಾಟ ಸಮಿತಿ ಪದಾಧಿಕಾರಿಗಳು ಅಸಾಂವಿಧಾನಿಕ ಪದ ಬಳಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಬುಧವಾರ ಬೈಕ್ ರ್ಯಾಲಿ ಮಾಡಲಾಯಿತು. ಇಲ್ಲಿನ ಶಾಸಕರ ಕಚೇರಿಯಿಂದ ಆರಂಭಗೊಂಡ…

Read More
ಖ್ಯಾತ ನಿರ್ಮಾಪಕನ ಮಗನಾದರೂ ಫ್ಲಾಪ್ ಹೀರೋ ಆಗಿದ್ದೇಕೆ ಅರ್ಜುನ್ ಕಪೂರ್?

ಖ್ಯಾತ ನಿರ್ಮಾಪಕನ ಮಗನಾದರೂ ಫ್ಲಾಪ್ ಹೀರೋ ಆಗಿದ್ದೇಕೆ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ (Arjun Kapoor) ಅವರಿಗೆ ಇಂದು (ಜೂನ್ 26) ಜನ್ಮದಿನ. ಅವರು ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರ ಮಗ. ಬೋನಿ ಕಪೂರ್ ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನಿರ್ಮಿಸಿದವರು. ಜಾನ್ವಿ ಕಪೂರ್ ಅವರು ಅರ್ಜುನ್​ಗೆ ಮಲ ಸಹೋದರಿ. ಇಷ್ಟೆಲ್ಲ ಇದ್ದರೂ ಅರ್ಜುನ್​ಗೆ ಒಂದೇ ಒಂದು ದೊಡ್ಡ ಹಿಟ್ ಕೊಡೋಕೆ ಆಗಿಲ್ಲ. ‘2 ಸ್ಟೇಟ್ಸ್’ ಸಿನಿಮಾ ಎವರೇಜ್ ಚಿತ್ರವಾಯಿತು ಮತ್ತು ಇದು ಅವರ ವೃತ್ತಿ ಜೀವನದ ದೊಡ್ಡ ಗೆಲುವು ಎಂದು ಪರಿಗಣಿಸಬಹುದು. ಅರ್ಜುನ್ ಕಪೂರ್ ಅವರು…

Read More
ಬೆಂಗಳೂರಿಗರೇ ಗಮನಿಸಿ, ನಿಮ್ಮ ಮನೆ ಬಳಿ ಒಣಗಿದ ಅಪಾಯಕಾರಿ ಮರಗಳಿವೆಯೇ ಬಿಬಿಎಂಪಿ ಸಂಪರ್ಕಿಸಿ, ಈ ನಂಬರ್‌ಗೆ ಕರೆ ಮಾಡಿ! | Bbmp Initiates Dry Tree Removal In Bengaluru Contact Details For Complaints Rav

ಬೆಂಗಳೂರಿಗರೇ ಗಮನಿಸಿ, ನಿಮ್ಮ ಮನೆ ಬಳಿ ಒಣಗಿದ ಅಪಾಯಕಾರಿ ಮರಗಳಿವೆಯೇ ಬಿಬಿಎಂಪಿ ಸಂಪರ್ಕಿಸಿ, ಈ ನಂಬರ್‌ಗೆ ಕರೆ ಮಾಡಿ! | Bbmp Initiates Dry Tree Removal In Bengaluru Contact Details For Complaints Rav

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿದ ಮರಗಳು ಮತ್ತು ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಲು 1533 ಟೋಲ್‌ಫ್ರೀ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ನಾಗರಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. ವಿಧಾನಸಭಾ ಕ್ಷೇತ್ರವಾರು ಅರಣ್ಯ ಇಲಾಖೆ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಬೆಂಗಳೂರು (ಜೂ.26): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಣಗಿದ ಮರಗಳು ಮತ್ತು ಅಪಾಯಕಾರಿ ಕೊಂಬೆಗಳ ತೆರವಿಗೆ ಮುಂದಾಗಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಕ್ಕೆ ಸಹಾಯವಾಗಿ ಬಿಬಿಎಂಪಿ 1533 ಎಂಬ ಟೋಲ್‌ಫ್ರೀ ಸಂಖ್ಯೆಯನ್ನು…

Read More
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ: ಇಲ್ಲಿದೆ ಮಾಹಿತಿ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ: ಇಲ್ಲಿದೆ ಮಾಹಿತಿ

ಬೆಂಗಳೂರು, ಜೂನ್​ 26: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಸದ್ಯ ಇರುವ ಲೂಪ್​ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು ಮತ್ತು ಓಹೆಚ್​​​ಇ (OHE) ಪೋರ್ಟಲ್​ಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜುಲೈ 2 ರಿಂದ 28 ರವರೆಗೆ ಅಂದರೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗಿದೆ. ಆ ಮೂಲಕ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲುಗಳ ಮಾರ್ಗದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಯಾವೆಲ್ಲಾ ರೈಲುಗಳ ಮಾರ್ಗ ಬದಲಾವಣೆ?…

Read More