ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿ : ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್…

Read More
Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

ಬೆಂಗಳೂರು, ಜೂನ್​ 26: ಮನೆ ಕಟ್ಟುವಾಗ ಹೊಸ್ತಿಲಿಗೆ ಯಾವ ಮರವನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ವಾಸ್ತುಶಾಸ್ತ್ರದ ಪ್ರಕಾರ, ಹೊಸ್ತಿಲು ಮನೆಯ ಧನಾಕರ್ಷಣೆ ಮತ್ತು ಸುಖ-ಶಾಂತಿಗೆ ಕಾರಣವಾಗುತ್ತದೆ. ಡಾ. ಬಸವರಾಜ ಗುರುಜಿ ಅವರು ಬೇವಿನ, ಆಲದ ಮತ್ತು ಹಲಸಿನ ಮರಗಳನ್ನು ಹೊಸ್ತಿಲಿಗೆ ಬಳಸಬಾರದು ಎಂದು ತಿಳಿಸಿದ್ದಾರೆ. ಈ ಮರಗಳು ಮಹಾಲಕ್ಷ್ಮಿಯ ಪ್ರತಿರೂಪ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಅವುಗಳನ್ನು ಬಳಸುವುದರಿಂದ ಅನಾರೋಗ್ಯ, ಧನಸಂಕಟ, ಮತ್ತು ಕಾನೂನು ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಕೆ ಇದೆ. ಮತ್ತಿ, ನಂದಿ ಮರಗಳು ಹೊಸ್ತಿಲಿಗೆ…

Read More
ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. | Brp Explains To Cm Siddaramaiah And Dk Shivakumar About Money Bomb

ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. | Brp Explains To Cm Siddaramaiah And Dk Shivakumar About Money Bomb

ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಬೆಂಗಳೂರು : ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ…

Read More
ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ : ಡಿ.ಕೆ. ಶಿವಕುಮಾರ್‌ | Don T Build A House Without A Building Plan Dk Shivakumar

ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ : ಡಿ.ಕೆ. ಶಿವಕುಮಾರ್‌ | Don T Build A House Without A Building Plan Dk Shivakumar

ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು – ಡಿ.ಕೆ. ಶಿವಕುಮಾರ್‌ ಬೆಂಗಳೂರು : ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು…

Read More
ಹೊಸಪೇಟೆ: ಬಸವಣ್ಣ ಕಾಲುವೆ ಸ್ಥಿತಿ ಕಂಡು ಎಡಿಬಿ ₹50 ಕೋಟಿ ವಾಪಸ್‌! | Asianet News Kannada | Adb Withdraws Rs 50 Crore For Modernization Of Basavanna Canal Due To Poor Condition In Hospet Rav

ಹೊಸಪೇಟೆ: ಬಸವಣ್ಣ ಕಾಲುವೆ ಸ್ಥಿತಿ ಕಂಡು ಎಡಿಬಿ ₹50 ಕೋಟಿ ವಾಪಸ್‌! | Asianet News Kannada | Adb Withdraws Rs 50 Crore For Modernization Of Basavanna Canal Due To Poor Condition In Hospet Rav

ವಿಜಯನಗರ ಆಳರಸರ ಕಾಲದ ಬಸವಣ್ಣ ಕಾಲುವೆಯ ಆಧುನೀಕರಣಕ್ಕೆ ಎಡಿಬಿ ನೀಡಿದ್ದ ₹50 ಕೋಟಿ ಅನುದಾನ ವಾಪಸ್ ಪಡೆದಿದೆ. ಕಾಲುವೆ ಚರಂಡಿಯಾಗಿ ಮಾರ್ಪಟ್ಟಿರುವುದು ಮತ್ತು ಒತ್ತುವರಿಯಾಗಿರುವುದೇ ಇದಕ್ಕೆ ಕಾರಣ. ರಾಜ್ಯ ಸರ್ಕಾರ ₹64 ಕೋಟಿ ಮಂಜೂರು ಮಾಡಿದೆ. ಹೊಸಪೇಟೆ (ಜೂ.26): ವಿಜಯನಗರ ಆಳರಸರ ಕಾಲದ ಕಾಲುವೆಗಳ ಆಧುನೀಕರಣಕ್ಕಾಗಿ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎಡಿಬಿ) ಬಸವಣ್ಣ ಕಾಲುವೆ ಆಧುನೀಕರಣಕ್ಕಾಗಿ ನೀಡಿದ್ದ ₹50 ಕೋಟಿ ವಾಪಸ್‌ ಪಡೆದಿದೆ!. ಇದರಿಂದ ಈ ಕಾಲುವೆ ಆಧುನೀಕರಣಕ್ಕೆ ಹೊಡೆತ ಬೀಳಲಿದೆ ಎಂಬುದನ್ನರಿತು ರಾಜ್ಯ ಸರ್ಕಾರ ₹64…

Read More
Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ

Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ

ಬೆಂಗಳೂರು, ಜೂನ್​ 26: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ರಾಶಿಫಲಗಳನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ. ಆರ್ಥಿಕ ಪ್ರಗತಿ, ಸಂತೋಷ ಮತ್ತು ಕೆಲಸದಲ್ಲಿ ಯಶಸ್ಸು ಸಿಗುವ ಸಾಧ್ಯತೆ ಇದೆ. ಮಿಥುನ ರಾಶಿಯ ಮಹಿಳೆಯರಿಗೆ ವಿಶೇಷ ಶುಭವಿದೆ. ವ್ಯಾಪಾರದಲ್ಲಿ ಪ್ರಗತಿ, ಖರ್ಚು ಕಡಿಮೆ ಮತ್ತು ಕುಟುಂಬದಲ್ಲಿ ಸಂತೋಷವಿರಲಿದೆ. ವೃಷಭ ರಾಶಿಯವರಿಗೆ ಆರ್ಥಿಕ ಲಾಭ, ಕೆಲಸದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಅನ್ಯೋನ್ಯತೆ ಇರುತ್ತದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಬಣ್ಣವನ್ನು ಸೂಚಿಸಲಾಗಿದೆ….

Read More
ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. | Nikhil Kumaraswamy Reveals The Next Constituency

ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. | Nikhil Kumaraswamy Reveals The Next Constituency

ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ನಾನು ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ…

Read More
ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ. – ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ | State Wealth Should Be Returned H K Patil Interview

ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ. – ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ | State Wealth Should Be Returned H K Patil Interview

ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ.- ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ ಮುಖಾಮುಖಿ- ಎಚ್‌.ಕೆ. ಪಾಟೀಲ್, ಕಾನೂನು ಸಚಿವ – ಎಂ.ಆರ್.ಚಂದ್ರಮೌಳಿ ರಾಜ್ಯ ರಾಜಕಾರಣದಲ್ಲಿ ವಿಪ್ಲವ ಸೃಷ್ಟಿಸಿ ಸಿದ್ದರಾಮಯ್ಯ ಸರ್ಕಾರ 1.0 ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಅಕ್ರಮ ಗಣಿಗಾರಿಕೆ ಹಾಗೂ ಅದರ ವಿರುದ್ಧ ನಡೆದ ಕಾಂಗ್ರೆಸ್‌ ಪಾದಯಾತ್ರೆ. ಆಗ ನಡೆದಿದ್ದ ಅಕ್ರಮ ಗಣಿಗಾರಿಕೆ ಕುರಿತು ದೊಡ್ಡ ಗುಡ್ಡದಷ್ಟು ಪ್ರಕರಣಗಳು ದಾಖಲಾಗಿವೆ. ಆದರೆ,…

Read More
1975 Emergency in India: ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತುಪರಿಸ್ಥಿತಿ ಹೇರಿ ಸಂವಿಧಾನವನ್ನೇ ಧೂಳೀಪಟ ಮಾಡಿದ್ದರು: ದೇವೇಗೌಡ | 1975 Emergency Former Prime Minister Hd Deve Gowda Releases Reprinted Book Bhugilu

1975 Emergency in India: ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತುಪರಿಸ್ಥಿತಿ ಹೇರಿ ಸಂವಿಧಾನವನ್ನೇ ಧೂಳೀಪಟ ಮಾಡಿದ್ದರು: ದೇವೇಗೌಡ | 1975 Emergency Former Prime Minister Hd Deve Gowda Releases Reprinted Book Bhugilu

ತನ್ನ ಸ್ಥಾನ ಉಳಿಸಿಕೊಳ್ಳಲು ಸಂವಿಧಾನವನ್ನು ಧೂಳಿಪಟ ಮಾಡಿ ಜನತೆಯ ಹಕ್ಕು ಕಿತ್ತುಕೊಂಡ ಘಟನೆಯನ್ನು ಮಾಜಿ ಪ್ರಧಾನಿ ದೇವೇಗೌಡರು ವಿವರಿಸಿದ್ದಾರೆ. 50 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿ ಹಲವು ನಾಯಕರನ್ನು ಬಂಧಿಸಲಾಗಿತ್ತು ಎಂದು ದೇವೇಗೌಡರು ಸ್ಮರಿಸಿದ್ದಾರೆ. ಬೆಂಗಳೂರು (ಜೂ.26): ಒಂದು ವ್ಯಕ್ತಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಈ ದೇಶದ ಸಂವಿಧಾನವನ್ನು ಧೂಳಿಪಟ ಮಾಡಿ ದೇಶದ ಜನತೆಯ ಹಕ್ಕು ಕಿತ್ತುಕೊಂಡಿದ್ದರು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಮಂಥನದ ವತಿಯಿಂದ ಬುಧವಾರ ಆರ್‌.ವಿ.ಡೆಂಟಲ್‌…

Read More
ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಮಂಡ್ಯ, (ಜೂನ್ 25): ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಯುವಕನೊಬ್ಬ ಕೊಲೆ ಮಾಡಿದ್ದು, ಬಳಿಕ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿ ಎನ್ನುವಾಕೆ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಠಿ ಗ್ರಾಮದ ಪುನೀತ್ ಎನ್ನುವಾತನ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಇಬ್ಬರು ಲಾಂಗ್ ಡ್ರೈವ್ ಗೆ ಹೋಗಿದ್ದಾರೆ. ಆ ವೇಳೆ ಪ್ರೀತಿ, ಪದೇ ಪದೇ ಲೈಂಗಿಕ ಕ್ರಿಯೆಗೆ ಪೀಡಿಸಿದ್ದಾಳೆ.ಆದ್ರೆ,…

Read More