Headlines
ನಮಗೆ ದೇಶ ಮೊದಲು, ಕೆಲವರಿಗೆ ಪ್ರಧಾನಿ ಮೋದಿ ಮೊದಲು: ಮಲ್ಲಿಕಾರ್ಜುನ ಖರ್ಗೆ | For Us Country Comes First For Some Pm Modi Comes First Says Mallikarjun Kharge Gvd

ನಮಗೆ ದೇಶ ಮೊದಲು, ಕೆಲವರಿಗೆ ಪ್ರಧಾನಿ ಮೋದಿ ಮೊದಲು: ಮಲ್ಲಿಕಾರ್ಜುನ ಖರ್ಗೆ | For Us Country Comes First For Some Pm Modi Comes First Says Mallikarjun Kharge Gvd

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಶಶಿ ತರೂರ್‌ಗೆ ಪರೋಕ್ಷ ಟಾಂಗ್‌ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು’ ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ (ಜೂ.26): ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಶಶಿ ತರೂರ್‌ಗೆ ಪರೋಕ್ಷ ಟಾಂಗ್‌ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು ಎಂದು ವ್ಯಂಗ್ಯವಾಡಿದ್ದಾರೆ. ಬುಧವಾರ…

Read More
ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ | Not All Mlas Who Win Will Become Ministers Understand Says Minister Ramalinga Reddy Gvd

ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ | Not All Mlas Who Win Will Become Ministers Understand Says Minister Ramalinga Reddy Gvd

ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಕುಂದಾಪುರ (ಜೂ.26): ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಜ್ಯ ಧಾರ್ಮಿಕ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು ಇಲ್ಲಿನ ಕೋಟೇಶ್ವರದ ಕೋಟಿಲಿಂಗೇಶ್ವರ…

Read More
ಮಾವು ಬೆಳೆಗಾರರಿಗೆ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಮಾವು ಬೆಳೆಗಾರರಿಗೆ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಜೂನ್​ 25: ಮಾವಿನ ಬೆಲೆ (Mango Price) ಕುಸಿತವಾದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಘೋಷಿಸುವಂತೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರದ ರೈತರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರ ತಕ್ಷಣ ಬೆಂಬಲ ಬೆಲೆ ಘೋಷಿಸುವಂತೆ ಮಾವು ಬೆಳೆಗಾರರು ರಸ್ತೆಗೆ ಮಾವಿನ ಹಣ್ಣುಗಳನ್ನು ಸುರಿದು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ (Karnataka Government) ಮಾವು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಅನುದಾನ ಬಿಡುಗಡೆ…

Read More
ಇವರು ಭಾರತದ ಫ್ಲಾಪ್ ಸೂಪರ್ ಸ್ಟಾರ್… 180 ಸಿನಿಮಾಗಳು ಫ್ಲಾಪ್… ನೆಟ್ ವರ್ತ್ ಮಾತ್ರ…

ಇವರು ಭಾರತದ ಫ್ಲಾಪ್ ಸೂಪರ್ ಸ್ಟಾರ್… 180 ಸಿನಿಮಾಗಳು ಫ್ಲಾಪ್… ನೆಟ್ ವರ್ತ್ ಮಾತ್ರ…

ಅತಿ ಹೆಚ್ಚು ಫ್ಲಾಪ್ ಚಿತ್ರಗಳನ್ನು ನೀಡಿದ ನಟ 80-90ರ ದಶಕದಲ್ಲಿ, ಬಾಲಿವುಡ್ ನಲ್ಲಿ (Bollywood) ಅಮಿತಾಬ್ ಬಚ್ಚನ್, ಧರ್ಮೇಂದ್ರ, ವಿನೋದ್ ಖನ್ನಾ ಮತ್ತು ರಾಜೇಶ್ ಖನ್ನಾ ಅವರಂತಹ ಸೂಪರ್‌ಸ್ಟಾರ್‌ಗಳೇ ಮೆರೆಯುತ್ತಿದ್ದರು. ಈ ಸಮಯದಲ್ಲಿ, ಈ ತಾರೆಯರಿಗೆ ಕಠಿಣ ಸ್ಪರ್ಧೆಯನ್ನು ನೀಡಿದ ನಟ ಬಾಲಿವುಡ್‌ಗೆ ಪ್ರವೇಶಿಸಿದರು. ಆದರೆ ಈ ನಟ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಫ್ಲಾಪ್ ಚಿತ್ರಗಳನ್ನು ನೀಡಿದ ದಾಖಲೆ ಹೊಂದಿರುವ ನಟನಾಗಿ ಜನಪ್ರಿಯತೆ ಪಡೆದಿದ್ದಾರೆ. Source link

Read More
CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

ಭ್ರಷ್ಟಾಚಾರದ ಆರೋಪ ಬಂದಿರುವುದರಿಂದ ವಸತಿ ಸಚಿವ ಜಮೀರ್‌ ಅಹಮ್ಮದ್‌ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅವರು ಪರಿಶುದ್ದ, ಪ್ರಾಮಾಣಿಕನಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು (ಜೂ.25): ಮನೆ ಮಂಜೂರಾತಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಾಂಗ್ರೆಸ್‌ ಶಾಸಕರೇ ಆರೋಪಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಭ್ರಷ್ಟಾಚಾರ ಆರೋಪ ಇರುವಾಗ ಅವರೇ ಸಚಿವರಿಂದ ರಾಜಿನಾಮೆ ಪಡೆಯುತ್ತಾರೆ ಎಂಬ ನಿರೀಕ್ಷೆ ಬಿಜೆಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೈತಿಕತೆ ಹೊತ್ತು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್‌…

Read More
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ, ವಿದ್ಯುತ್‌ ಗ್ರಾಹಕರಿಗೆ 1 ಸಾವಿರ ಕೋಟಿ ವಾಪಾಸ್‌ ನೀಡುವಂತೆ ಆದೇಶ! | Karnataka High Court Rules Minimum Tariff Tax Unconstitutional State Must Refund Rs 1000 Crore San

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ, ವಿದ್ಯುತ್‌ ಗ್ರಾಹಕರಿಗೆ 1 ಸಾವಿರ ಕೋಟಿ ವಾಪಾಸ್‌ ನೀಡುವಂತೆ ಆದೇಶ! | Karnataka High Court Rules Minimum Tariff Tax Unconstitutional State Must Refund Rs 1000 Crore San

ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕನಿಷ್ಠ ಸುಂಕದ ಮೇಲಿನ ತೆರಿಗೆ ಸಂವಿಧಾನಬಾಹಿರವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳನ್ನು ನೀಡುವ ಮೂಲಕ ಕಟ್ಟಿದ ಹಣವನ್ನು ವಾಪಾಸ್‌ ಪಡೆದುಕೊಳ್ಳಬಹುದು ಎಂದಿದೆ.  ಬೆಂಗಳೂರು (ಜೂ.25): 2003 ರಿಂದ 2013 ರವರೆಗೆ ಕನಿಷ್ಠ ಸುಂಕದ (ನಿಗದಿತ ಶುಲ್ಕಗಳು) ಮೇಲೆ ಇಂಧನ ಇಲಾಖೆ ಗ್ರಾಹಕರಿಂದ ತೆರಿಗೆಯಾಗಿ ಸಂಗ್ರಹಿಸಿದ್ದ ಸುಮಾರು 800-1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಗ್ರಾಹಕರಿಗೆ ವಾಪಾಸ್‌ ನೀಡಬೇಕಾಗುತ್ತದೆ. ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಕನಿಷ್ಠ ಸುಂಕದ…

Read More
ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ

ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ

ಗಾಯಕ, ನಟ ದಿಲ್ಜಿತ್ ದೊಸಾಂಜ್ (Diljit Dosanjh) ಅವರ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ಕಲಾವಿದರ ಜೊತೆ ಅವರು ಕೈ ಜೋಡಿಸಿರುವುದೇ ಇಷ್ಟಕ್ಕೆಲ್ಲ ಕಾರಣ ಆಗುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಎಂಥ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಪಾಕ್ ಉಗ್ರರು ಪಹಲ್ಗಾಮ್​ನಲ್ಲಿ ದಾಳಿ ಮಾಡಿದ ಬಳಿಕ ಪಾಕ್ ಜೊತೆಗೆ ಎಲ್ಲ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಹಾಗಿದ್ದರೂ ಕೂಡ ದಿಲ್ಜಿತ್ ದೊಂಸಾಜ್ ಅವರು ಪಾಕಿಸ್ತಾನದ ನಟಿ ಹಾನಿಯಾ ಆಮಿರ್ (Hania Aamir) ಜೊತೆ ಸಿನಿಮಾ…

Read More
Breaking News: ಕರ್ನಾಟಕ ಸರ್ಕಾರದಿಂದ ಕನ್ನಡ ಕಡ್ಡಾಯ ಬಳಕೆಗೆ ಕಟ್ಟುನಿಟ್ಟಿನ ಆದೇಶ! | Karnataka Government Enforces Kannada As Mandatory Official Language In Administration Rav

Breaking News: ಕರ್ನಾಟಕ ಸರ್ಕಾರದಿಂದ ಕನ್ನಡ ಕಡ್ಡಾಯ ಬಳಕೆಗೆ ಕಟ್ಟುನಿಟ್ಟಿನ ಆದೇಶ! | Karnataka Government Enforces Kannada As Mandatory Official Language In Administration Rav

ಕರ್ನಾಟಕ ಸರ್ಕಾರವು ಕನ್ನಡ ಭಾಷಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತೊಮ್ಮೆ ಸೂಚನೆ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಳಕೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಬೆಂಗಳೂರು (ಜೂ.25): ಕರ್ನಾಟಕ ಸರ್ಕಾರವು 1963ರ ಕರ್ನಾಟಕ ರಾಜ್ಯ ಭಾಷಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತೊಮ್ಮೆ ಪುನರುಚ್ಚರಿಸಿತು. ಈ ಕಾಯ್ದೆಯಂತೆ, ರಾಜ್ಯದ ಎಲ್ಲಾ ಆಡಳಿತ ಹಂತಗಳಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಕಡ್ಡಾಯಗೊಳಿಸಲಾಗಿದೆ. ಕನ್ನಡದಲ್ಲಿ ಸ್ವೀಕರಿಸಿದ ಯಾವುದೇ ಅರ್ಜಿ ಅಥವಾ ಪತ್ರಕ್ಕೆ ಕನ್ನಡದಲ್ಲಿಯೇ ಪ್ರತಿಕ್ರಿಯಿಸಬೇಕು. ಕಚೇರಿ…

Read More
ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ್‌ | Complete Incomplete Works Quickly Says Minister Hk Patil Gvd

ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ್‌ | Complete Incomplete Works Quickly Says Minister Hk Patil Gvd

ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು. ಗದಗ (ಜೂ.25): ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನನೆಗುದಿಗೆ ಬಿದ್ದಿರುವ ಅಪೂರ್ಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More
ನಿಜವಾಯ್ತಾ ವಿಜಯ್-ತ್ರಿಷಾ ಡೇಟಿಂಗ್ ವದಂತಿ? ಸಿನಿಮಾ ರಾಜಕೀಯ ರಂಗದಲ್ಲಿ ಬಿಸಿ ಚರ್ಚೆ | Are Vijay And Trisha Dating Recent Photos Fuel Speculation

ನಿಜವಾಯ್ತಾ ವಿಜಯ್-ತ್ರಿಷಾ ಡೇಟಿಂಗ್ ವದಂತಿ? ಸಿನಿಮಾ ರಾಜಕೀಯ ರಂಗದಲ್ಲಿ ಬಿಸಿ ಚರ್ಚೆ | Are Vijay And Trisha Dating Recent Photos Fuel Speculation

ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ರಿಲೇಷನ್ ಶಿಪ್​​ ಬಗ್ಗೆ ಕಾಲಿವುಡ್ ಅಂಗಳದಲ್ಲಿ ಬಹುದಿನಗಳಿಂದ ವದಂತಿಯೊಂದು ಹರಿದಾಡ್ತಾನೇ ಇದೆ. ಇತ್ತೀಚಿಗೆ ವಿಜಯ್ ಬರ್ತ್​​ಡೇಗೆ ತ್ರಿಷಾ ವಿಶ್ ಮಾಡಿದ್ದು, ಅದ್ರಲ್ಲಿ ವಿಜಯ್ ತ್ರಿಶಾ ಮನೆಯಲ್ಲಿರೋದನ್ನ ಕಾಣಬಹುದು. ಅಲ್ಲಿಗೆ ಇವರಿಬ್ಬರ  ಡೇಟಿಂಗ್ ಗಾಸಿಪ್​ಗೆ ಈ ಫೋಟೋ ಮತ್ತಷ್ಟು ಬಲ ಕೊಟ್ಟಿದೆ. ಯೆಸ್ ಕಾಲಿವುಡ್ ಅಂಗಳದಲ್ಲಿ ಇತ್ತೀಚಿಗೆ ವಿಜಯ್ ಮತ್ತು ತ್ರಿಶಾ ಬಗ್ಗೆ ಕೇಳಿ ಬರ್ತಾ ಇರೋ ಗುಸು ಗುಸು ಬಗ್ಗೆ ನಿಮಗೆ ಗೊತ್ತೇ ಇದೆ. ಇತ್ತೀಚಿಗೆ ದಳಪತಿ &…

Read More