Headlines
ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!

ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!

ಕೊಲ್ಕತ್ತಾ, ಜೂನ್ 24: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಯುವತಿಯೊಬ್ಬಳು ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಇದರಿಂದ ಆ ಯುವತಿಯ ಕುಟುಂಬ ಸದಸ್ಯರು ಆಕ್ರೋಶಗೊಂಡಿದ್ದಾರೆ. ಹೀಗಾಗಿ, ಆ ಯುವತಿ ಜೀವಂತವಾಗಿರುವಾಗಲೇ ಅವರು ಸಾಂಪ್ರದಾಯಿಕ ಹಿಂದೂ ಆಚರಣೆಗಳಂತೆ ಶ್ರಾದ್ಧ ಕಾರ್ಯ ಮಾಡಿದ್ದಾರೆ. ತಮ್ಮ ಮಗಳು ಇನ್ನೂ ಶಿಕ್ಷಣವನ್ನು ಪೂರ್ಣಗೊಳಿಸಿಲ್ಲ, ಆಕೆಯನ್ನು ಮರುಳು ಮಾಡಿ ಮದುವೆ ಮಾಡಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪದವಿಯನ್ನೂ ಪೂರ್ಣಗೊಳಿಸದ ತಮ್ಮ ಮಗಳು, ತಮ್ಮ ಒಪ್ಪಿಗೆಯಿಲ್ಲದೆ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಅವರ ಕುಟುಂಬಕ್ಕೆ…

Read More
ಮಳೆಗಾಲದಲ್ಲಿ ಬೈಕ್ & ಸ್ಕೂಟಿ ನಿರ್ವಹಣೆಗೆ 5 ಟಿಪ್ಸ್

ಮಳೆಗಾಲದಲ್ಲಿ ಬೈಕ್ & ಸ್ಕೂಟಿ ನಿರ್ವಹಣೆಗೆ 5 ಟಿಪ್ಸ್

ಮಳೆಗಾಲದಲ್ಲಿ ಬೈಕ್ ಮತ್ತು ಸ್ಕೂಟಿ ಸವಾರರಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಮಳೆಗಾಲದಲ್ಲಿ ವಾಹನಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಯೋಣ. Source link

Read More
ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಕೊಲಂಬಿಯಾದ ಬೊಗೋಟಾದ ಐಕಾನಿಕ್ ಪ್ಲಾಜಾ ಲಾ ಸಂತಾ ಮಾರಿಯಾದಲ್ಲಿ ಸಾವಿರಾರು ಜನರು ಜಮಾಯಿಸಿ, ಗುರುದೇವ ಶ್ರೀ ಶ್ರೀ ರವಿ ಶಂಕರ್ ರವರೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಆತ್ಮೀಯವಾಗಿ ಆಚರಿಸಿದರು. ಈ ವರ್ಷದ ಉತ್ಸವಕ್ಕೆ ವಿಶೇಷ ಮಹತ್ವವಿತ್ತು. ಇದು ಕೊಲಂಬಿಯಾ ದೇಶಕ್ಕೆ ಶಾಂತಿ ದೊರೆತು ನಿಖರವಾಗಿ ಹತ್ತನೇ ವರ್ಷ. ಹತ್ತು ವರ್ಷಗಳ ಹಿಂದೆ, ಕೊಲಂಬಿಯಾ ಸರ್ಕಾರ ಮತ್ತು ಫಾರ್ಕ್ (FARC) ಗೆರಿಲ್ಲಾ ಗುಂಪು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿ, ದಶಕಗಳ ಕಾಲದ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಿದ…

Read More
IND vs ENG: ಇಂಗ್ಲೆಂಡ್‌ ತಂಡದ ಆಪತ್ಭಾಂದವ ಜೈಸ್ವಾಲ್; ಡಕೆಟ್ ಕ್ಯಾಚ್ ಬಿಟ್ಟು ಶತಕ ಸಿಡಿಸಲು ನೆರವಾದ ಯಶಸ್ವಿ

IND vs ENG: ಇಂಗ್ಲೆಂಡ್‌ ತಂಡದ ಆಪತ್ಭಾಂದವ ಜೈಸ್ವಾಲ್; ಡಕೆಟ್ ಕ್ಯಾಚ್ ಬಿಟ್ಟು ಶತಕ ಸಿಡಿಸಲು ನೆರವಾದ ಯಶಸ್ವಿ

ಲೀಡ್ಸ್ ಟೆಸ್ಟ್‌ನಲ್ಲಿ (Leeds Test) ಟೀಂ ಇಂಡಿಯಾ ಸೋಲುವ ಭೀತಿಯಲ್ಲಿದೆ. ತಂಡದ ಈ ಭೀತಿಗೆ ಕಳಪೆ ಫೀಲ್ಡಿಂಗ್ ಕಾರಣವೆನ್ನಬಹುದು. ಮೊದಲ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 5 ಕ್ಯಾಚ್​ಗಳನ್ನು ಕೈಚೆಲ್ಲಿದ್ದ ಟೀಂ ಇಂಡಿಯಾ 2ನೇ ಇನ್ನಿಂಗ್ಸ್​ನಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದೆ. ಅದರಲ್ಲೂ ಮೊದಲ ಇನ್ನಿಂಗ್ಸ್​ನಲ್ಲಿ ಪ್ರಮುಖ 3 ಕ್ಯಾಚ್ ಬಿಟ್ಟಿದ್ದ ಜೈಸ್ವಾಲ್ (Yashasvi Jaiswal) 2ನೇ ಇನ್ನಿಂಗ್ಸ್​ನಲ್ಲೂ ಪಂದ್ಯದ ಗತ್ತಿಯನ್ನೇ ಬದಲಿಸಬಹುದಾಗಿದ್ದ ಕ್ಯಾಚ್ ಅನ್ನು ಕೈಚೆಲ್ಲಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್‌ ಆರಂಭಿಕ ಬೆನ್ ಡಕೆಟ್ 97ರನ್ ಬಾರಿಸಿ ಆಡುತ್ತಿದ್ದಾಗ ಮೊಹಮ್ಮದ್ ಸಿರಾಜ್…

Read More
ಗೆಳತಿಯನ್ನು ಭೇಟಿಯಾಗಲು ಆರಿಸಿಕೊಂಡ ಸ್ಥಳವೇ ಮುಳುವಾಯ್ತು ಪ್ರೇಮಿಗೆ!

ಗೆಳತಿಯನ್ನು ಭೇಟಿಯಾಗಲು ಆರಿಸಿಕೊಂಡ ಸ್ಥಳವೇ ಮುಳುವಾಯ್ತು ಪ್ರೇಮಿಗೆ!

<p>ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಇಂತಹ ಸಮಯದಲ್ಲಿ ಜನರು ನದಿ ಅಥವಾ ಜಲಪಾತದಲ್ಲಿ ಸಿಲುಕಿಕೊಳ್ಳುವ ಅನೇಕ ಘಟನೆಗಳು ಬೆಳಕಿಗೆ ಬರುತ್ತಿವೆ. ಇಂತಹುದೇ ಘಟನೆಯ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ನರ್ಮದಾ ನದಿಯ ಸೇತುವೆಯ ಕೆಳಗಿನ ಕಂಬದ ಮೇಲೆ ಪ್ರೇಮಿಗಳಿಬ್ಬರು ಕುಳಿತಿದ್ದರು. ಸ್ಥಳೀಯ ಜನರು ಅವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದರು, ಆದರೆ ಅವರು ಕೇಳಲಿಲ್ಲ. ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ, ನರ್ಮದಾ ನದಿಯ ನೀರಿನ ಮಟ್ಟ ನಿಧಾನವಾಗಿ ಏರಲು ಪ್ರಾರಂಭಿಸಿತು. ಪ್ರೇಮಿಗಳು ಕುಳಿತಿದ್ದ…

Read More
ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿ ₹24,000 ಕಳೆದುಕೊಂಡಿದ್ದಾರೆ. ಮುಂಗಡ ಪಾವತಿ ಮಾಡಿದ ನಂತರ, ಆರೋಪಿಯು ಸರಕುಗಳನ್ನು ಕಳುಹಿಸದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿಯಾಗಿರುವ 53 ವರ್ಷದ ನಾರಾಯಣ ಎಂಬವರು, ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ನಾರಾಯಣ ಅವರು ತಮ್ಮ ಮನೆ ಬಳಿಯೇ ಜೀರಿಗೆ, ಕಡಲೆ ಮತ್ತು ಉದ್ದಿನ ಬೇಳೆಯಂತಹ ಸಾಮಗ್ರಿಗಳನ್ನು…

Read More
ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಕೇರಳದ ಮಲ್ಲಪುರಂನಲ್ಲಿ ಮನೆಯ ಗೋಡೆಯ ಮೊಳೆಗೆ ಶರ್ಟ್ ಕಾಲರ್ ಸಿಲುಕಿ 11 ವರ್ಷದ ಬಾಲಕ ಉಸಿರುಗಟ್ಟಿ ಸಾವಿಗೀಡಾಗಿದ ಆಘಾತಕಾರಿ ಘಟನೆ ನಡೆದಿದೆ.  ಮಲ್ಲಪುರಂ: ಗೋಡೆಗೆ ಹೊಡೆದಿದ್ದ ಅಣಿ(ಮೊಳೆ)ಗೆ ಬಾಲಕ ಧರಿಸಿದ್ದ ಶರ್ಟ್ ಕಾಲರ್ ಸಿಲುಕಿಕೊಂಡು ಉಸಿರುಕಟ್ಟಿದ ಹಿನ್ನೆಲೆ ಬಾಲಕ ಸಾವಿಗೀಡಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು 6 ತರಗತಿ ವಿದ್ಯಾರ್ಥಿ 11 ವರ್ಷದ ಧವನಿತ್ ಎಂದು ಗುರುತಿಸಲಾಗಿದೆ. ಮಲ್ಲಪುರಂನ ವಲ್ಲಿಕ್ಕಂಜಿರಮ್ ಎಂಬ ಪ್ರದೇಶದಲ್ಲಿ ಇರುವ ಮನೆಯಲ್ಲಿ ಈ ದುರಂತ ನಡೆದಿದೆ. ಬಾಲಕ ಧವನಿತ್ ನಿರಮರುಥುರ್‌…

Read More
ಮೊಡವೆಯಿಂದ ಮುಕ್ತಿ ಪಡೆಯಲು 7 ದಿನ ಹೀಗೆ ಮಾಡಿ

ಮೊಡವೆಯಿಂದ ಮುಕ್ತಿ ಪಡೆಯಲು 7 ದಿನ ಹೀಗೆ ಮಾಡಿ

ಮೊಡವೆಗೆ (Pimple) ಕೇವಲ ಬಾಹ್ಯ ಕಾರಣ ಎಂದು ತಿಳಿದುಕೊಳ್ಳುವುದು ತಪ್ಪು.  ಮೊಡವೆಗಳು ಕಾಣಿಸಿಕೊಳ್ಳುವುದು ಕೇವಲ ಬಾಹ್ಯ ಸಮಸ್ಯೆಯಲ್ಲ, ಕೆಲವೊಮ್ಮೆ ಅವು ನಿಮ್ಮ ದೇಹದೊಳಗಿನ ಗುಪ್ತ ಅಸಮತೋಲನದ ಸಂಕೇತ ಎಂದು  ಆಯುರ್ವೇದ ಹೇಳುತ್ತದೆ. ವಿಶೇಷವಾಗಿ ಪಿತ್ತ ದೋಷದ ಹೆಚ್ಚಳದಿಂದಾಗಿ ಮೊಡವೆಗಳ ಸಮಸ್ಯೆ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆಯುರ್ವೇದ ಪೌಷ್ಟಿಕತಜ್ಞೆ ಶ್ವೇತಾ ಶಾ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಸಂಪೂರ್ಣವಾಗಿ ಹೇಳಿಕೊಂಡಿದ್ದು, ಈ ವೀಡಿಯೊದಲ್ಲಿ ಅವರು ಪಿತ್ತ ದೋಷವನ್ನು ಶಾಂತಗೊಳಿಸಲು ಮತ್ತು ಒಳಗಿನಿಂದ…

Read More
ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಶಾಲೆಗೆ ಬಾರದ ಮಕ್ಕಳು, ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು! | Dalit Cook Reason For Exodus Of Children From Chamarajanagara School Gow

ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಶಾಲೆಗೆ ಬಾರದ ಮಕ್ಕಳು, ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು! | Dalit Cook Reason For Exodus Of Children From Chamarajanagara School Gow

ಚಾಮರಾಜನಗರದ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಕಳುಹಿಸುತ್ತಿಲ್ಲ. ಟಿಸಿ ಪಡೆದು ಬೇರೆಡೆ ಸೇರಿಸುತ್ತಿದ್ದು, ಒಬ್ಬನೇ ವಿದ್ಯಾರ್ಥಿ ಉಳಿದಿದ್ದಾನೆ. ಶಾಲೆ ಮುಚ್ಚುವ ಹಂತದಲ್ಲಿದೆ. ವರದಿ: ಪುಟ್ಟರಾಜು.ಆರ್.ಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾಮರಾಜನಗರ: ಸಮಾಜ ಎಷ್ಟೇ ಮುಂದುವರಿದಿದ್ದರು ಜನರ ಮನಸ್ಥಿತಿ ಮಾತ್ರ ಬದಲಾಗುತ್ತಿಲ್ಲ. ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಪೋಷಕರು ಆ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸುತ್ತಿಲ್ಲ. ಟಿಸಿ ಪಡೆದು ಬೇರೆ ಕಡೆ ಸೇರಿಸುತ್ತಿದ್ದು ಸದ್ಯ ಈ…

Read More
18 ಕೋಟಿ ಮೌಲ್ಯದ 92 ಲಕ್ಷ ಸಿಗರೇಟ್‌ ಸೀಜ್‌ ಮಾಡಿದ ವಿಮಾನ ನಿಲ್ದಾಣ ಸಿಬ್ಬಂದಿ!

18 ಕೋಟಿ ಮೌಲ್ಯದ 92 ಲಕ್ಷ ಸಿಗರೇಟ್‌ ಸೀಜ್‌ ಮಾಡಿದ ವಿಮಾನ ನಿಲ್ದಾಣ ಸಿಬ್ಬಂದಿ!

ಸಿಗರೇಟ್‌ಗಳ ಮೌಲ್ಯ 18.2 ಕೋಟಿ ರೂ. (ಅಂದಾಜು). ಇದಲ್ಲದೆ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA), 2003 ರ ಪ್ರಕಾರ ಪ್ಯಾಕೇಜಿಂಗ್ ಮತ್ತು ಲೇಬಲಿಂಗ್ ಅವಶ್ಯಕತೆಗಳನ್ನು ಅನುಸರಿಸುವುದಿಲ್ಲ, ಇದರಲ್ಲಿ ಶಾಸನಬದ್ಧ ಆರೋಗ್ಯ ಎಚ್ಚರಿಕೆಗಳು ಕೂಡ ಇಲ್ಲ. 1962 ರ ಕಸ್ಟಮ್ಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. Source link

Read More