Headlines
ಆಂಧ್ರ ಇಲ್ದಿದ್ರೇನು.. ಕೇಂದ್ರದಿಂದ ಮಾವು ಬೆಳೆಗಾರರಿಗೆ ಹಣ ಕೊಡಿಸಿದ ಕುಮಾರಸ್ವಾಮಿ! | Hd Kumaraswamy Helps Mango Farmers Central Agriculture Minister Announces Support Price San

ಆಂಧ್ರ ಇಲ್ದಿದ್ರೇನು.. ಕೇಂದ್ರದಿಂದ ಮಾವು ಬೆಳೆಗಾರರಿಗೆ ಹಣ ಕೊಡಿಸಿದ ಕುಮಾರಸ್ವಾಮಿ! | Hd Kumaraswamy Helps Mango Farmers Central Agriculture Minister Announces Support Price San

ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ. ಬೆಂಗಳೂರು (ಜೂ.24): ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ನೆರವಿಗೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಧಾವಿಸಿದ್ದಾರೆ. ರಾಜ್ಯದಲ್ಲಿ ಮಾವು ಬೆಳೆಗಾರರ ಕಷ್ಟವನ್ನು ಆಲಿಸಿದ ಕುಮಾರಸ್ವಾಮಿ ನೆರವಿಗೆ…

Read More
ಕೋರ್ಟ್ ಕಟಕಟೆಯಲ್ಲಿ ಬೈಕ್ ಟ್ಯಾಕ್ಸಿ ಸಂಚಾರ ಹೊಯ್ದಾಟ; ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್! | Karnataka Hc Postpones Ola Uber Rapido Bike Taxi Petition Hearing To Tomorrow Sat

ಕೋರ್ಟ್ ಕಟಕಟೆಯಲ್ಲಿ ಬೈಕ್ ಟ್ಯಾಕ್ಸಿ ಸಂಚಾರ ಹೊಯ್ದಾಟ; ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್! | Karnataka Hc Postpones Ola Uber Rapido Bike Taxi Petition Hearing To Tomorrow Sat

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಕೋರಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಮತ್ತು ಸರ್ಕಾರದ ನಡುವಿನ ವಾದ-ಪ್ರತಿವಾದಗಳು ಮುಂದುವರೆದಿವೆ. ಬೆಂಗಳೂರು (ಜೂ.24): ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಕೋರಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಯಿತು. ಆದರೆ, ಮೇಲ್ಮನವಿ ಅರ್ಜಿಗಳ ಆಕ್ಷೇಪಣೆಗೆ ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ವಿಚಾರಣೆ ನಾಳೆಗೆ ಮುಂದೂಡಿಕೆ…

Read More
IND vs ENG: ಬೇಗ ರೆಡಿ ಆಗು ಗುರು; ಇಂಗ್ಲೆಂಡ್‌ ಬ್ಯಾಟ್ಸ್‌ಮನ್ ಕುತಂತ್ರಕ್ಕೆ ಸಿರಾಜ್ ಗರಂ

IND vs ENG: ಬೇಗ ರೆಡಿ ಆಗು ಗುರು; ಇಂಗ್ಲೆಂಡ್‌ ಬ್ಯಾಟ್ಸ್‌ಮನ್ ಕುತಂತ್ರಕ್ಕೆ ಸಿರಾಜ್ ಗರಂ

ಲೀಡ್ಸ್ ಟೆಸ್ಟ್‌ನ ಐದನೇ ದಿನದ ಮೊದಲ ಸೆಷನ್ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ಹೆಸರಿನಲ್ಲಿತ್ತು. ಊಟದ ವಿರಾಮದ ವೇಳೆಗೆ, ಇಂಗ್ಲೆಂಡ್ ಯಾವುದೇ ವಿಕೆಟ್ ಕಳೆದುಕೊಳ್ಳದೆ 117 ರನ್ ಗಳಿಸಿದ್ದು, ವಿಕೆಟ್ ಉರುಳಿಸುವುದೇ ಭಾರತೀಯ ಬೌಲರ್‌ಗಳಿಗೆ ಸವಾಲಾಗಿ ಪರಿಣಮಿಸಿದೆ. ಆದರೆ ಊಟದ ವಿರಾಮಕ್ಕೂ ಸ್ವಲ್ಪ ಮೊದಲು ಬೌಲ್ ಮಾಡಿದ ಕೊನೆಯ ಓವರ್‌ನಲ್ಲಿ, ಮೊಹಮ್ಮದ್ ಸಿರಾಜ್ ಮತ್ತು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜ್ಯಾಕ್ ಕ್ರೌಲಿ ನಡುವೆ ನಡೆದ ಘಟನೆಯು ಮೈದಾನದಲ್ಲಿ ಬಿಸಿಯಾದ ವಾತಾವರಣವನ್ನು ಸೃಷ್ಟಿಸಿತು. ಈ ಘಟನೆಯು ಆಟದ ತಂತ್ರದ ಒಂದು ಭಾಗ ಮಾತ್ರವಲ್ಲದೆ,…

Read More
ರೂಪಾ ಗಂಗೂಲಿ ಸೇರಿದಂತೆ ಅನುಪಮಾ ಸೀರಿಯಲ್ ನಟನಟಿಯರ ನೆಟ್‌ವರ್ತ್ ಇಷ್ಟೊಂದಾ!

ರೂಪಾ ಗಂಗೂಲಿ ಸೇರಿದಂತೆ ಅನುಪಮಾ ಸೀರಿಯಲ್ ನಟನಟಿಯರ ನೆಟ್‌ವರ್ತ್ ಇಷ್ಟೊಂದಾ!

<p>ಹಿಂದಿ ಕಿರುತೆರೆಯ ಜನಪ್ರಿಯ ಧಾರವಾಹಿಗಳಲ್ಲಿ ಅನುಪಮಾ ಧಾರವಾಹಿಯೂ ಒಂದು. ಇದರಲ್ಲಿ ನಟಿಸುತ್ತಿರುವ ನಟ ನಟಿಯರ ಆಸ್ತಿ ಎಷ್ಟಿದೆ ಗೊತ್ತಾ? ರೂಪಾಲಿ ಗಂಗೂಲಿಯಿಂದ ಹಿಡಿದು ಸುಧಾಂಶು ಪಾಂಡೆವರೆಗೂ ಎಲ್ಲರ ಆಸ್ತಿಯ ವಿವರ ಇಲ್ಲಿದೆ.&nbsp;</p><img><p><strong>Rupali Ganguly Net Worth</strong>: ರೂಪಾಲಿ ಗಂಗೂಲಿ ಈ ಧಾರಾವಾಹಿಯಲ್ಲಿ ಅನುಪಮಾ ಪಾತ್ರವನ್ನು ಮಾಡ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅವರ ಒಟ್ಟು ಆಸ್ತಿ 20 ರಿಂದ 25 ಕೋಟಿ ರೂಪಾಯಿ. ಪ್ರತಿ ಎಪಿಸೋಡ್‌ಗೆ ಅವರು 3 ರಿಂದ 3.5 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರೆ.</p><img><p><strong>Adrija Roy…

Read More
Love Doll Story: ಹುಡುಗಿಯರ ಸಹವಾಸ ಸಾಕೆಂದು ಗೊಂಬೆ ಜೊತೆ ಮದ್ವೆಯಾಗಿ 3 ಮಕ್ಕಳ ತಂದೆಯಾದ ಯುವಕ! | After A Bad Break Up Cristian Fell In Love With A Doll Named Natalia To Overcome His Loneliness Suc

Love Doll Story: ಹುಡುಗಿಯರ ಸಹವಾಸ ಸಾಕೆಂದು ಗೊಂಬೆ ಜೊತೆ ಮದ್ವೆಯಾಗಿ 3 ಮಕ್ಕಳ ತಂದೆಯಾದ ಯುವಕ! | After A Bad Break Up Cristian Fell In Love With A Doll Named Natalia To Overcome His Loneliness Suc

ಯುವತಿಯೊಬ್ಬಳು ಕೈಕೊಟ್ಟ ಬಳಿಕ ಹೆಣ್ಣುಮಕ್ಕಳ ಮೇಲೆ ವಿಶ್ವಾಸವೇ ಕಳೆದುಕೊಂಡ ಯುವಕನೊಬ್ಬ ಗೊಂಬೆಯ ಜೊತೆ ಮದುವೆಯಾಗಿ ಮೂವರು ಮಕ್ಕಳ ಅಪ್ಪ ಆಗಿದ್ದಾನೆ. ಏನಿದು ಸುದ್ದಿ ನೋಡಿ!  ಗಂಡು-ಗಂಡು, ಹೆಣ್ಣು-ಹೆಣ್ಣು ಮದ್ವೆಯಾಗಿರೋದು ಕೇಳಿಯಾಯ್ತು, ಅಪ್ಪ-ಮಗಳ ಪ್ರೇಮ ಕಥೆನೂ ಆಗೋಯ್ತು, ಗಂಡಸರ ಸಹವಾಸವೇ ಬೇಡ ಎಂದು ಹೆಣ್ಣು ಮಕ್ಕಳು ತಮ್ಮನ್ನು ತಾವೇ ಮದುವೆಯಾಗಿ ಹನಿಮೂನ್​ ಹೋಗಾಯ್ತು… ಇದೀಗ ವಿಚಿತ್ರ ಎನ್ನುವ ಘಟನೆ ನಡೆದಿದೆ. ಇಲ್ಲಿ ಯುವಕನೊಬ್ಬ ಹೆಣ್ಣುಮಕ್ಕಳ ಸಹವಾಸವೇ ಬೇಡ ಎಂದು ಗೊಂಬೆಯನ್ನು ಮದುವೆಯಾಗಿದ್ದು, ಈಕೆ ಮೂರು ಮಕ್ಕಳ ಅಪ್ಪ ಆಗಿದ್ದಾನೆ….

Read More
Dilip Doshi Tribute: ಮೊದಲ ಟೆಸ್ಟ್‌ನ ಕೊನೆಯ ದಿನದಲ್ಲಿಂದು Ind & Eng ಆಟಗಾರರು ಕಪ್ಪು ಪಟ್ಟಿ ತೊಟ್ಟು ಕಣಕ್ಕಿಳಿದ್ದೇಕೆ? | India And England Players Wear Black Armbands In Memory Of Former Spinner Dilip Doshi During Leeds Test Kvn

Dilip Doshi Tribute: ಮೊದಲ ಟೆಸ್ಟ್‌ನ ಕೊನೆಯ ದಿನದಲ್ಲಿಂದು Ind & Eng ಆಟಗಾರರು ಕಪ್ಪು ಪಟ್ಟಿ ತೊಟ್ಟು ಕಣಕ್ಕಿಳಿದ್ದೇಕೆ? | India And England Players Wear Black Armbands In Memory Of Former Spinner Dilip Doshi During Leeds Test Kvn

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಕುತೂಹಲದ ಘಟ್ಟ ತಲುಪಿದೆ. ದಿಲೀಪ್ ದೋಶಿ ಅವರ ನಿಧನಕ್ಕೆ ಸಂತಾಪ ಸೂಚಿಸಲು ಆಟಗಾರರು ಕಪ್ಪುಪಟ್ಟಿ ಧರಿಸಿದ್ದರು. ಐದನೇ ದಿನದಾಟದಲ್ಲಿ ಗೆಲುವಿಗಾಗಿ ಭಾರತಕ್ಕೆ 10 ವಿಕೆಟ್, ಇಂಗ್ಲೆಂಡಿಗೆ 350 ರನ್‌ಗಳ ಅವಶ್ಯಕತೆಯಿದೆ. ಲಂಡನ್: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯವು ಇದೀಗ ರೋಚಕ ಘಟ್ಟ ತಲುಪಿದೆ. ಮೊದಲ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದಲ್ಲಿ ಯಾವ ಫಲಿತಾಂಶ ಬೇಕಿದ್ದರೂ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಲೀಡ್ಸ್‌ನಲ್ಲಿ ಮೊದಲ ಟೆಸ್ಟ್ ಗೆಲ್ಲಲು…

Read More
ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ ಸರ್ಕಾರಕ್ಕೆ ನ್ಯಾಯಮಂಡಳಿ ಚಾಟಿ

ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ ಸರ್ಕಾರಕ್ಕೆ ನ್ಯಾಯಮಂಡಳಿ ಚಾಟಿ

ಬೆಂಗಳೂರು, ಜೂನ್​ 24: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು (Chinnaswamy stadium Stampede) ಮೃತಪಟ್ಟಿದ್ದಾರೆ. ಆರ್​ಸಿಬಿ (RCB) ತಂಡದ ಗೆಲುವಿನ ವಿಜಯೋತ್ಸವ ಆಚರಿಸಬೇಕಾದ ಕನ್ನಡಿಗರು ಶೋಕಾಚರಣೆ ಆಚರಿಸುವಂತಾಗಿತ್ತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬಂದ ಅಭಿಮಾನಿಗಳು ಕಾಲ್ತುಳಿತದಲ್ಲಿ ಪ್ರಾಣಬಿಟ್ಟರು. ಕಾಲ್ತುಳಿತ ವಿಚಾರ ದೇಶಾದ್ಯಂತ ಚರ್ಚೆಯಾಯಿತು. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್​ ಸೇರಿದಂತೆ ಐದು ಮಂದಿ…

Read More
ಕಣ್ಣಿಗೆ ಕಾಣದ ರೋಗಿಗೆ ಸಹಾಯ ಮಾಡಿದ ಆಸ್ಪತ್ರೆ ಅಟೆಂಡರ್‌: ನಡುರಾತ್ರಿಯ ಸಿಸಿಟಿವಿ ದೃಶ್ಯ ಈಗ ವೈರಲ್ | Hospital Attendant Helps Invisible Patient Midnight Cctv Footage Now Viral

ಕಣ್ಣಿಗೆ ಕಾಣದ ರೋಗಿಗೆ ಸಹಾಯ ಮಾಡಿದ ಆಸ್ಪತ್ರೆ ಅಟೆಂಡರ್‌: ನಡುರಾತ್ರಿಯ ಸಿಸಿಟಿವಿ ದೃಶ್ಯ ಈಗ ವೈರಲ್ | Hospital Attendant Helps Invisible Patient Midnight Cctv Footage Now Viral

ಅರ್ಜೆಂಟೀನಾದ ಆಸ್ಪತ್ರೆಯೊಂದರಲ್ಲಿ ಮಧ್ಯರಾತ್ರಿ ಸಿಸಿಟಿವಿಯಲ್ಲಿ ಸೆರೆಯಾದ ವಿಚಿತ್ರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಆಸ್ಪತ್ರೆಗಳಲ್ಲಿ ದೆವ್ವ ಪ್ರೇತಾತ್ಮಗಳ ಕತೆಗಳು ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಕೆಲವು ಪ್ರಸಿದ್ಧ ಸ್ಥಳಗಳಲ್ಲಿ ಪ್ರೇತಾತ್ಮಗಳು ಓಡಾಡುತ್ತಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ತಮಗೆ ಪ್ರೇತಾತ್ಮಗಳ ಇರುವಿಕೆಯ ಅನುಭವ ಆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಜನರ ನಂಬಿಕೆಗಳಿಗೆ ಪುಷ್ಠಿ ನೀಡುವಂತೆ ಇಂತಹ ಕೆಲವು ಘಟನೆಗಳು ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ಅದೇ ರೀತಿ…

Read More
ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ! | Imd Orange Alert Schools Colleges Closed Tomorrow In Belagavi District San

ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ! | Imd Orange Alert Schools Colleges Closed Tomorrow In Belagavi District San

ಭಾರೀ ಮಳೆಯಿಂದಾಗಿ ಜೂನ್ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ರಜೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ಅನ್ವಯಿಸುತ್ತದೆ. ಬೆಳಗಾವಿ (ಜೂ.24): ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಹಿನ್ನಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಕಳೆದ 24 ಗಂಟೆಯಿಂದ ಭಾರೀ ಮಳೆ ಆಗುತ್ತಿದೆ. ಈ ನಿಟ್ಟಿನಲ್ಲಿ…

Read More
ಸೌಂದರ್ಯ ರಿಜೆಕ್ಟ್ ಮಾಡಿದ ಸಿನಿಮಾದಿಂದಲೇ ಲೈಫ್ ಸೆಟಲ್ ಮಾಡಿಕೊಂಡ ಮತ್ತೊಬ್ಬ ಸ್ಟಾರ್ ನಟಿ!

ಸೌಂದರ್ಯ ರಿಜೆಕ್ಟ್ ಮಾಡಿದ ಸಿನಿಮಾದಿಂದಲೇ ಲೈಫ್ ಸೆಟಲ್ ಮಾಡಿಕೊಂಡ ಮತ್ತೊಬ್ಬ ಸ್ಟಾರ್ ನಟಿ!

ಇನ್ನು ಸುಂದರ್ ನಿರ್ದೇಶನದ ಸಿನಿಮಾಗೆ ಮೊದಲು ನಟಿಯಾಗಿ ಆಯ್ಕೆಯಾಗಿದ್ದು, ಅಂದಿನ ಸ್ಟಾರ್ ನಟಿ ಸೌಂದರ್ಯ. ಆದರೆ, ಸೌಂದರ್ಯ ಅವರು ಬಹುಭಾಷೆಗಳಲ್ಲಿ ತುಂಬಾ ಬ್ಯೂಸಿ ಆಗಿದ್ದರಿಂದ ಸಿನಿಮಾಗೆ ಡೇಟ್ ಕೊಡಲಾಗದೇ ರಿಜೆಕ್ಟ್ ಮಾಡಿದ್ದರು. ಇದಾದ ನಂತರ ನಟಿ ಮೀನಾಗೆ ಈ ಸಿನಿಮಾದ ಆಫರ್ ಹೋಗಿತ್ತು. ಆದರೆ, ಅನ್ಯ ಕಾರಣಕ್ಕೆ ಮೀನಾ ಅವರು ಕೂಡ ಸಿನಿಮಾದಿಂದ ದೂರ ಉಳಿದರು. ಒಂದು ವೇಳೆ ಸೌಂದರ್ಯ ಅಥವಾ ಮೀನಾ ‘ಮುರೈ ಮಾಮನ್‌’ ಸಿನಿಮಾ ಮಾಡಿದರೆ ಖುಷ್ಬೂ-ಸುಂದರ್ ಜೋಡಿ ಆಗ್ತಿರಲಿಲ್ಲ ಅಂತ ಖುಷ್ಬೂ ಹೇಳಿದ್ದಾರೆ….

Read More