ಭಾರತದಲ್ಲಿ ವೈದ್ಯರಾಗುವ ಕನಸು ಬಡವರಿಗಲ್ಲ!  ಇಷ್ಟು ಹಣ ನೀಡಲು ಸಿದ್ಧರಿದ್ದೀರಾ?

ಭಾರತದಲ್ಲಿ ವೈದ್ಯರಾಗುವ ಕನಸು ಬಡವರಿಗಲ್ಲ! ಇಷ್ಟು ಹಣ ನೀಡಲು ಸಿದ್ಧರಿದ್ದೀರಾ?

ಎಂಬಿಬಿಎಸ್ ಪದವಿಗಳು ಶ್ರೀಮಂತರಿಗೆ ಐಷಾರಾಮಿ ಉತ್ಪನ್ನಗಳಾಗಿವೆ. ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಣದ ವೆಚ್ಚ ಕಡಿಮೆ, ಆದರೆ ಖಾಸಗಿ ಕಾಲೇಜುಗಳಲ್ಲಿ ₹25-30 ಲಕ್ಷ ತಲುಪುತ್ತಿದೆ. ವಿದೇಶದಲ್ಲಿ ಓದಲು ಇನ್ನೂ ಹೆಚ್ಚಿನ ವೆಚ್ಚ. Source link

Read More
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ

ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ

ನಟಿ ಪ್ರೇಮಾ ಅವರು ಹಿರಿತೆರೆಯಲ್ಲಿ ಅಷ್ಟು ಆ್ಯಕ್ಟೀವ್ ಆಗಿಲ್ಲ. ಹಾಗಂತ ಅವರು ಅಭಿಮಾನಿಗಳಿಂದ ದೂರವೇನು ಆಗಿಲ್ಲ. ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಮಹಾನಟಿ ಸೀಸನ್ 2’ ವೇದಿಕೆ ಮೇಲೆ ಜಡ್ಜ್ ಸ್ಥಾನದಲ್ಲಿ ಅವರಿದ್ದಾರೆ. ಈಗ ಅವರು ವೇದಿಕೆ ಮೇಲೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More
IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?

IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಅನುಮಾನ. ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ಬಿತೀಯ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಬರ್ಮಿಂಗ್​​​ಹ್ಯಾಮ್​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಇತ್ತ ಜಸ್​ಪ್ರೀತ್ ಬುಮ್ರಾ ಹೊರಗುಳಿದರೆ, ಅವರ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತಮ ಅರ್ಷದೀಪ್ ಸಿಂಗ್. ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಅಭ್ಯಾಸದ ವೇಳೆ ಎಡಗೈ ವೇಗಿ…

Read More
ಸಂವಿಧಾನದ ಮೂಲ ಆಶಯ ತಿರುಚಲು ಮುಂದಾಗಿದ್ದ ಇಂದಿರಾ ಗಾಂಧಿ: ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಸಂವಿಧಾನದ ಮೂಲ ಆಶಯ ತಿರುಚಲು ಮುಂದಾಗಿದ್ದ ಇಂದಿರಾ ಗಾಂಧಿ: ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ ನವದೆಹಲಿ, ಜೂನ್ 28: ಭಾರತೀಯ ಸಂವಿಧಾನದಲ್ಲಿರುವ (Indian Constitution) ‘‘ಜಾತ್ಯತೀತ’’ ಮತ್ತು ‘‘ಸಮಾಜವಾದ’’ ವಿಚಾರಗಳ ಬಗ್ಗೆ ಆರ್​ಎಸ್​ಎಸ್ ನಾಯಕ ದತ್ತಾತ್ರೇಯ ಹೊಸ ಬಾಳೆ ನೀಡಿರುವ ಹೇಳಿಕೆಯ ನಂತರ ಬಿಜೆಪಿ (BJP) ಮತ್ತು ಸಂಘ ಪರಿವಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ತೀವ್ರಗೊಳಿಸಿದೆ‌. ಆದರೆ ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ಕಾಲಘಟ್ಟದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಕೂಡ ಕಾಂಗ್ರೆಸ್​ಗೆ (Congress) ತೀಕ್ಷ್ಣವಾದ ತಿರುಗೇಟು ನೀಡಿದೆ. ತುರ್ತು ಪರಿಸ್ಥಿತಿಯ ಕಾಲದಲ್ಲಿ ಸಂವಿಧಾನದ ಮೂಲ ಆಶಯವನ್ನೇ…

Read More
Swetcha Votarkar: ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾಗ್ರಾಮ್​​​ ಪೋಸ್ಟ್‌

Swetcha Votarkar: ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾಗ್ರಾಮ್​​​ ಪೋಸ್ಟ್‌

ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮದಲ್ಲಿ ಸುದ್ದಿ ನಿರೂಪಕಿಯಾಗಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪ್ರಸ್ತುತ ಟಿ ನ್ಯೂಸ್(T News)  ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ…

Read More
Hassan: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 17ನೇ ಬಲಿ, ಆಟೋ ಓಡಿಸುವಾಗಲೇ ಹಾರ್ಟ್‌ ಅಟ್ಯಾಕ್‌!

Hassan: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 17ನೇ ಬಲಿ, ಆಟೋ ಓಡಿಸುವಾಗಲೇ ಹಾರ್ಟ್‌ ಅಟ್ಯಾಕ್‌!

<p><strong>ಹಾಸನ (ಜೂ.28): </strong>ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹಾಗೂ ಕಾರ್ಡಿಯಾಕ್‌ ಅರೆಸ್ಟ್‌ನಿಂದ ಆಗುವ ಸಾವುಗಳಿಗೆ ಕೊನೆಯೇ ಸಿಗುತ್ತಿಲ್ಲ. ರಾಜ್ಯ ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಗಮನಹರಿಸುತ್ತಿಲ್ಲ. ಇದರ ನಡುವೆ ಶನಿವಾರ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ.</p><p>37 ವರ್ಷದ ವ್ಯಕ್ತಿ ಗೋವಿಂದ್‌ ಹೃದಯಾಘಾತದಿಂದ ಶನಿವಾರ ಸಾವು ಕಂಡಿದ್ದಾರ. ಹಾಸನದ ಸಿದ್ದೇಶ್ವರ್ ನಗರದಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿದ್ದ ಗೋವಿಂದ, ಶನಿವಾರ ಬೆಳಗ್ಗೆ 7 ಗಂಟೆಯ ಸಮಯದಲ್ಲಿ ಆಟೋ ರೈಡ್‌ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಎದೆನೋವು ಕಾಣಿಸಿಕೊಂಡ ಬೆನ್ನಲ್ಲಿಯೇ ಆಟೋ…

Read More
ಸೂರ್ಯಾಸ್ತದ ನಂತರ ತಪ್ಪಾಗಿ ಕೂಡ ಈ 5 ಕೆಲಸಗಳನ್ನು ಮಾಡಬೇಡಿ, ಲಕ್ಷ್ಮಿ ದೇವಿ ಕೋಪಗೊಳ್ಳುತ್ತಾಳೆ

ಸೂರ್ಯಾಸ್ತದ ನಂತರ ತಪ್ಪಾಗಿ ಕೂಡ ಈ 5 ಕೆಲಸಗಳನ್ನು ಮಾಡಬೇಡಿ, ಲಕ್ಷ್ಮಿ ದೇವಿ ಕೋಪಗೊಳ್ಳುತ್ತಾಳೆ

<p>ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ದಿನಚರಿ ಇರುತ್ತದೆ. ನಮ್ಮ ದಿನಚರಿಯ ಸಮಯದಲ್ಲಿ ನಾವು ಏನೇ ಮಾಡಿದರೂ ಅದು ನಮ್ಮ ಜೀವನದ ಮೇಲೆ ಬಹಳ ಆಳವಾದ ಪರಿಣಾಮ ಬೀರುತ್ತದೆ. ನಮ್ಮ ದಿನಚರಿ ಉತ್ತಮವಾಗಿದ್ದರೆ ಅದು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಮತ್ತೊಂದೆಡೆ, ದಿನಚರಿ ಉತ್ತಮವಾಗಿಲ್ಲದಿದ್ದರೆ ಅದು ಕೆಟ್ಟ ಪರಿಣಾಮವನ್ನೂ ಬೀರುತ್ತದೆ.</p><p>ಜ್ಯೋತಿಷ್ಯದಲ್ಲಿ ವಿವಿಧ ವಿಷಯಗಳನ್ನು ಉಲ್ಲೇಖಿಸಲಾಗಿದೆ. ನಮ್ಮ ದೈನಂದಿನ ಜೀವನದಲ್ಲಿ ನಾವು ಮಾಡುವ ಕೆಲಸಗಳ ಬಗ್ಗೆಯೂ ಉಲ್ಲೇಖವಿದೆ. ಇಂದು ನಾವು ಸೂರ್ಯಾಸ್ತದ ನಂತರ ಮಾಡಬಾರದ ಕೆಲವು ಕೆಲಸಗಳ…

Read More
ವೈಡ್,  ಕನ್ಕಶನ್‌ ಸಬ್‌ಸ್ಟಿಟ್ಯೂಟ್‌ ಕುರಿತಂತೆ ಹೊಸದಾಗಿ ರೂಲ್ಸ್ ಪ್ರಕಟಿಸಿದ ಐಸಿಸಿ! ಈ ನಿಯಮ ನಿಮಗೆ ಗೊತ್ತಿರಲಿ

ವೈಡ್, ಕನ್ಕಶನ್‌ ಸಬ್‌ಸ್ಟಿಟ್ಯೂಟ್‌ ಕುರಿತಂತೆ ಹೊಸದಾಗಿ ರೂಲ್ಸ್ ಪ್ರಕಟಿಸಿದ ಐಸಿಸಿ! ಈ ನಿಯಮ ನಿಮಗೆ ಗೊತ್ತಿರಲಿ

About the Author Naveen Kodase ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ. Read More… Source link

Read More
ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ

ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ

ಅಮೆರಿಕ, ಇರಾನ್​, ಇಸ್ರೇಲ್​​, ಈ ಮೂರು ರಾಷ್ಟ್ಟಗಳ ನಡುವೆ ಯುದ್ಧ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಇರಾನ್​ ಮೇಲೆ ಅಮೆರಿಕ ಹಾಗೂ ಇಸ್ರೇಲ್​ ಮುಗಿಬಿದ್ದಿದೆ. ಇದರ ನಡುವೆ ಇರಾನ್​​​​​​ ತನ್ನ ಹಠ ಬಿಡದೆ, ಈ ಎರಡು ಬಲಿಷ್ಠ ರಾಷ್ಟ್ರಗಳ ವಿರುದ್ಧ ಹೋರಾಡಲು ಮುಂದಾಗಿದೆ. ಇರಾನ್ ದೇಶ ಅಮೆರಿಕ ಮತ್ತು ಇಸ್ರೇಲ್​​​ಗೆ ಶರಣಾಗಬೇಕು ಎಂದು ಹೇಳಿತ್ತು. ಇದಕ್ಕೆ ಒಪ್ಪದ ಇರಾನ್​​ ಯಾವುದೇ ಕಾರಣಕ್ಕೂ ನೀವು ಹೇಳಿದಂತೆ ಕೇಳುವುದಿಲ್ಲ ಎಂದು ಹೇಳಿದೆ. ಅಮೆರಿಕ ಕೂಡ ಇರಾನ್​​​​​ ವಾಯು ನೆಲೆಗಳ ಮೇಲೆ ದಾಳಿಯನ್ನು…

Read More
ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ದೋಚಿದ್ದ ಅಂತರಾಜ್ಯ ಕಳ್ಳನ ಬಂಧನ | kodimutt Swamiji Gold Theft Case | Inter State Thief Jitendra Kumar Arrested | Kodimutt Swamiji Gold Theft Case Inter State Thief Jitendra Kumar Arrested In Arasikere Police After 7 Years

ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ದೋಚಿದ್ದ ಅಂತರಾಜ್ಯ ಕಳ್ಳನ ಬಂಧನ | kodimutt Swamiji Gold Theft Case | Inter State Thief Jitendra Kumar Arrested | Kodimutt Swamiji Gold Theft Case Inter State Thief Jitendra Kumar Arrested In Arasikere Police After 7 Years

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಏಳು ವರ್ಷಗಳ ಹಿಂದೆ ಕೋಡಿಮಠದ ಶ್ರೀಗಳ ಬಳಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಲಾಗಿದೆ. ಅಂತರಾಜ್ಯ ಕಳ್ಳ ಜಿತೇಂದ್ರ ಕುಮಾರ್ ನನ್ನು ಬಂಧಿಸಿ, 22.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಹಾಸನ (ಜೂ.28): ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಬಳಿ ಏಳು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಾಜ್ಯ ಕಳ್ಳನೊಬ್ಬನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ನೈನಿತಾಲ್ ಮೂಲದ…

Read More