Headlines
Assembly Bypoll Results: ಗುಜರಾತ್ ಸೇರಿ 2 ಕಡೆ ಆಮ್ ಆದ್ಮಿ ಭರ್ಜರಿ ಗೆಲುವು; ತಲಾ 1 ಸ್ಥಾನ ಗೆದ್ದ ಕಾಂಗ್ರೆಸ್, ಬಿಜೆಪಿ, ಟಿಎಂಸಿ

Assembly Bypoll Results: ಗುಜರಾತ್ ಸೇರಿ 2 ಕಡೆ ಆಮ್ ಆದ್ಮಿ ಭರ್ಜರಿ ಗೆಲುವು; ತಲಾ 1 ಸ್ಥಾನ ಗೆದ್ದ ಕಾಂಗ್ರೆಸ್, ಬಿಜೆಪಿ, ಟಿಎಂಸಿ

ಜೂನ್ 23: ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಈ ನಾಲ್ಕು ರಾಜ್ಯಗಳಲ್ಲಿ 5 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶಗಳು (Assembly Bypoll Results) ಇಂದು ಪ್ರಕಟವಾಗಿದೆ. ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ತಲಾ ಒಂದು ಸ್ಥಾನವನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್ ಮತ್ತು ಪಂಜಾಬ್‌ನಲ್ಲಿ ಎರಡು ಸ್ಥಾನಗಳನ್ನು ಗೆದ್ದಿತು….

Read More
ಸರ್ಕಾರವನ್ನು ಕಿತ್ತೆಸೆಯುವವರೆಗೆ ಬಿಜೆಪಿಯ ಹೋರಾಟ ಮುಂದುವರಿಯಲಿದೆ, ವಿಶ್ರಮಿಸುವುದಿಲ್ಲ: ಅರ್ ಅಶೋಕ

ಸರ್ಕಾರವನ್ನು ಕಿತ್ತೆಸೆಯುವವರೆಗೆ ಬಿಜೆಪಿಯ ಹೋರಾಟ ಮುಂದುವರಿಯಲಿದೆ, ವಿಶ್ರಮಿಸುವುದಿಲ್ಲ: ಅರ್ ಅಶೋಕ

ಹಾವೇರಿ, ಜೂನ್ 23: ವಸತಿ ಹಂಚಿಕೆ ಯೋಜನೆ ಅಡಿ ಭ್ರಷ್ಟಾಚಾರ ನಡೆದಿದೆ ಎಂದು ಆಳಂದ್ ಶಾಸಕ ಬಿಆರ್ ಪಾಟೀಲ್ (BR Patil) ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಶಾಸಕರೇ ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ರಾಜೀನಾಮೆ ನೀಡಬೇಕೆಂದು ಹೇಳುತ್ತಿರುವುದನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ ಸ್ವಾಗತಿಸಿದರು. ನಗರದಲ್ಲಿಂದು ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅಶೋಕ, ಕಾಂಗ್ರೆಸ್ ಪಕ್ಷದ ಕೆಲ ಉತ್ತಮ ಶಾಸಕರು ಜಮೀರ್ ರಾಜೀನಾಮೆ ನೀಡಬೇಕೆಂದು ಹೇಳುತ್ತಿದ್ದಾರೆ, ಅದನ್ನು…

Read More
IND vs ENG: ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್

IND vs ENG: ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್

ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul), ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಲೀಡ್ಸ್‌ನ ಕಠಿಣ ಪಿಚ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ರಾಹುಲ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ರಾಹುಲ್ ಇಂಗ್ಲೆಂಡ್‌ನಲ್ಲಿ ಆರಂಭಿಕರಾಗಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಈ ಮೂಲಕ…

Read More
ಈ ಜನರು ಮದ್ವೆ ದಿನ ಮಾತ್ರ ಸ್ನಾನ ಮಾಡ್ತಾರೆ, ಆದ್ರೂ ದೇಹದ ಸ್ವಚ್ಛತೆ ಕಡೆಗೆ ಗಮನ ಕೊಡ್ತಾರೆ, ಹೇಗೆ ಅಂತೀರಾ?

ಈ ಜನರು ಮದ್ವೆ ದಿನ ಮಾತ್ರ ಸ್ನಾನ ಮಾಡ್ತಾರೆ, ಆದ್ರೂ ದೇಹದ ಸ್ವಚ್ಛತೆ ಕಡೆಗೆ ಗಮನ ಕೊಡ್ತಾರೆ, ಹೇಗೆ ಅಂತೀರಾ?

ಹಿಂಬಾ ಬುಡಕಟ್ಟು ಜನಾಂಗದ ವಿಶಿಷ್ಟ ಆಚರಣೆImage Credit source: Jami Tarris/Stone/Getty Images ಸ್ನಾನ (bath) ದೇಹವನ್ನು ಮಾತ್ರ ಶುಚಿಗೊಳಿಸುವುದು ಮಾತ್ರವಲ್ಲ ಮನಸ್ಸನ್ನು ಹಗುರಾಗಿಸುತ್ತದೆ. ಆಯಾಯ ದೇಶದ ಜನರು ಬೆಳಗ್ಗೆ ಹಾಗೂ ಸಂಜೆ ಹೀಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ಒಂದೆರಡು ದಿನ ಸ್ನಾನ ಮಾಡದೇ ಇದ್ರೆ ಹೇಗೋ ಇರಬಹುದು. ಸ್ನಾನ ಮಾಡದೇನೆ ಇದ್ರೆ ಹೇಗೆ ಆಗ್ಬಹುದು, ಇದನ್ನು ಊಹಿಸಲು ಕೂಡ ಅಸಾಧ್ಯ. ಆದರೆ ಈ ಬುಡಕಟ್ಟು ಜನಾಂಗದ (Tribal) ಮಹಿಳೆಯರು ಜೀವನದಲ್ಲಿ ಒಮ್ಮೆ…

Read More
ನಟನೆ ನನ್ನ ಪ್ಯಾಷನ್, ಐಟಿ ಉದ್ಯೋಗ ನನ್ನ ಆರ್ಥಿಕ ಶಕ್ತಿ: ನಟಿ ರವೀಕ್ಷಾ ಶೆಟ್ಟಿ ಹೇಳಿಕೆ | Working As A Software Engineer Gives Me Financial Independence To Pursue Acting Says Raviksha Shetty

ನಟನೆ ನನ್ನ ಪ್ಯಾಷನ್, ಐಟಿ ಉದ್ಯೋಗ ನನ್ನ ಆರ್ಥಿಕ ಶಕ್ತಿ: ನಟಿ ರವೀಕ್ಷಾ ಶೆಟ್ಟಿ ಹೇಳಿಕೆ | Working As A Software Engineer Gives Me Financial Independence To Pursue Acting Says Raviksha Shetty

ಮಂಗಳೂರಿನವರಾದ ರವೀಕ್ಷಾ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ನಟನೆಯ ಮೇಲಿನ ಆಸಕ್ತಿಯಿಂದ ಸಿನಿಮಾ ಕ್ಷೇತ್ರಕ್ಕೆ ಬಂದವರು. ಪೀಟರ್ ಸಿನಿಮಾದಲ್ಲಿ ನಟಿಸಿರುವ ನಟಿ ರವೀಕ್ಷಾಗೆ ‘ಪುರುಷೋತ್ತಮನ ಪ್ರಸಂಗ’ ಅವಕಾಶ ಸಿಕ್ಕಿದ್ದು ಆಕಸ್ಮಿಕ. ಬೆಂಗಳೂರು: ಚಿತ್ರರಂಗದ ಬಣ್ಣದ ಲೋಕ ಅನೇಕರಿಗೆ ಕನಸಿನ ತಾಣ. ಆದರೆ, ಇಲ್ಲಿನ ಅನಿಶ್ಚಿತತೆ ಮತ್ತು ಸವಾಲುಗಳನ್ನು ಅರಿತು, ತಮ್ಮ ವೃತ್ತಿಜೀವನವನ್ನು ಸಮತೋಲನದಿಂದ ನಿಭಾಯಿಸುವವರು ಕೆಲವರು ಮಾತ್ರ. ಅಂತಹ ವಿಶಿಷ್ಟ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭೆ ರವೀಕ್ಷಾ ಶೆಟ್ಟಿ (Raviksha Shetty). ನಟ ರಾಜೇಶ್ ಧ್ರುವ ಅಭಿನಯದ ‘ಪೀಟರ್’ ಚಿತ್ರದಲ್ಲಿ…

Read More
ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕನ ಆಕ್ರೋಶ; 2 ದಿನದಲ್ಲಿ ರಾಜೀನಾಮೆ ಕೊಡೋದಾಗಿ ರಾಜು ಕಾಗೆ ಎಚ್ಚರಿಕೆ! | Congress Mla Raju Kage Explodes Over Work Order Delay Warns Of Resignation Sat

ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕನ ಆಕ್ರೋಶ; 2 ದಿನದಲ್ಲಿ ರಾಜೀನಾಮೆ ಕೊಡೋದಾಗಿ ರಾಜು ಕಾಗೆ ಎಚ್ಚರಿಕೆ! | Congress Mla Raju Kage Explodes Over Work Order Delay Warns Of Resignation Sat

ಕಾಗವಾಡ ಶಾಸಕ ರಾಜು ಕಾಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನುದಾನ ವಿಳಂಬ ಹಾಗೂ ಆಡಳಿತ ವೈಫಲ್ಯದಿಂದ ಬೇಸತ್ತಿರುವ ಅವರು, ಶೀಘ್ರವಾಗಿ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬೆಳಗಾವಿ (ಜೂ. 23): ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನ ಮತ್ತೆ ಒಂದು ಸ್ಫೋಟಕ ಘಟ್ಟಕ್ಕೆ ತಲುಪಿದೆ. ಇದೀಗ ಕಾಂಗ್ರೆಸ್‌ನ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರು ನೇರವಾಗಿ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು…

Read More
6 ನಕ್ಷತ್ರದವರು ಯಾವಾಗ್ಲೂ ಶ್ರೀಮಂತರಂತೆ

6 ನಕ್ಷತ್ರದವರು ಯಾವಾಗ್ಲೂ ಶ್ರೀಮಂತರಂತೆ

<p>ಜ್ಯೋತಿಷ್ಯದ ಪ್ರಕಾರ, ರಾಶಿ ಮತ್ತು ನಕ್ಷತ್ರಗಳು ವ್ಯಕ್ತಿಗಳ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಕೆಲವು ನಕ್ಷತ್ರಗಳಲ್ಲಿ ಹುಟ್ಟಿದವರು ಹುಟ್ಟಿನಿಂದಲೇ ಅದೃಷ್ಟವಂತರು. ಜೀವನ ಪೂರ್ತಿ ಅವರಿಗೆ ದುಡ್ಡಿನ ಕೊರತೆ ಇರುವುದಿಲ್ಲ. ಯಾವ ನಕ್ಷತ್ರದವರು ಇಷ್ಟು ಅದೃಷ್ಟವಂತರು ಅಂತ ಇಲ್ಲಿ ನೋಡೋಣ.</p><img><p>ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹುಟ್ಟಿದ ನಕ್ಷತ್ರ ಕೆಲವರಿಗೆ ಒಳ್ಳೆಯದು, ಇನ್ನು ಕೆಲವರಿಗೆ ಕೆಟ್ಟದ್ದು. ಕೆಲವು ನಕ್ಷತ್ರಗಳಲ್ಲಿ ಹುಟ್ಟಿದವರು ಜೀವನ ಪೂರ್ತಿ ಐಶ್ವರ್ಯದಿಂದ ಇರ್ತಾರೆ. ಅವರ ಜೀವನ ಸುಖಮಯವಾಗಿರುತ್ತದೆ. ಈ ನಕ್ಷತ್ರದಲ್ಲಿ ಹುಟ್ಟಿದವರು ಹುಟ್ಟಿನಿಂದಲೇ ಅದೃಷ್ಟವಂತರು. ಯಾವ ನಕ್ಷತ್ರದವರು ಹೀಗೆ…

Read More
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ

ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ

ಬೆಂಗಳೂರು, (ಜೂನ್ 23): ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯನ್ನು ಗ್ಯಾಂಗ್​​ ಒಂದು ಮೈ ಕೈ ಮುಟ್ಟಿ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ಭಾನುವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ. ಬಳಿಕ, ಓರ್ವ ಯುವಕ ಯುವತಿಯ…

Read More
Daisy Bopanna: ಗಾಳಿಪಟದ ಮೂಲಕ ಕನ್ನಡಿಗರ ಹೃದಯ ಕದ್ದ ಸೌಮ್ಯ ಟೀಚರ್… ಈಗ ಬೈಕ್ ರೇಸರ್

Daisy Bopanna: ಗಾಳಿಪಟದ ಮೂಲಕ ಕನ್ನಡಿಗರ ಹೃದಯ ಕದ್ದ ಸೌಮ್ಯ ಟೀಚರ್… ಈಗ ಬೈಕ್ ರೇಸರ್

ಬೈಕ್, ಭಯ, ಆ ಉತ್ಸಾಹ, ಹುರುಪು, ಅನಿಶ್ಚಿತತೆ, ತಂತ್ರ, ಫೋಕಸ್, ಗಟ್ಟಿತನ, ದೈಹಿಕ ದೃಢತೆ (physical fitness) – ಇವೆಲ್ಲವೂ ನನ್ನ ರೈಡಿಂಗ್ ಮೇಲಿನ ಪ್ರೀತಿಯನ್ನು ಮತ್ತಷ್ಟು ಇನ್ನಷ್ಟು ಹೆಚ್ಚಿಸಿದೆ. ಇದೆಲ್ಲವೂ ಸಾಧ್ಯವಾಗಿದೆ ಅಂದ್ರೆ, ಇದು ಕೇವಲ ಆರಂಭ ಅಷ್ಟೇ ಎಂದು ಬರೆದುಕೊಳ್ಳುವ ಮೂಲಕ ತಮ್ಮ ಬೈಕ್ ರೇಸಿಂಗ್ ಜರ್ನಿ ಬಗ್ಗೆ ಸಿಕ್ಕಾಪಟ್ಟೆ ಪ್ರೀತಿಯನ್ನು ತೋರಿಸಿದ್ದಾರೆ ಗಾಳಿಪಟ ಚೆಲುವೆ. Source link

Read More
ಪಿಚ್ ಮಧ್ಯದಲ್ಲೇ.. ರಿತಿಕಾಗೆ ಸಿನಿಮಾ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡಿದ್ದ ರೋಹಿತ್ ಶರ್ಮಾ! ಇಂಟ್ರಿಸ್ಟಿಂಗ್ ಸಂಗತಿ ಬಿಚ್ಚಿಟ್ಟ ಹಿಟ್‌ಮ್ಯಾನ್ | Rohit Sharma Opens Up About Proposing Ritika Sajdeh On A Cricket Pitch Kvn

ಪಿಚ್ ಮಧ್ಯದಲ್ಲೇ.. ರಿತಿಕಾಗೆ ಸಿನಿಮಾ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡಿದ್ದ ರೋಹಿತ್ ಶರ್ಮಾ! ಇಂಟ್ರಿಸ್ಟಿಂಗ್ ಸಂಗತಿ ಬಿಚ್ಚಿಟ್ಟ ಹಿಟ್‌ಮ್ಯಾನ್ | Rohit Sharma Opens Up About Proposing Ritika Sajdeh On A Cricket Pitch Kvn

About the Author Naveen Kodase ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ. Read More… Source link

Read More