Headlines
ಸೂಚನೆ ಬಾರದ ಹಿನ್ನೆಲೆ, ಎಂಡಿಸಿಸಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ | I Have Withdrawn From The Mdcc Elections After Not Receiving Any Notification Says Mla Gt Devegowda Gvd

ಸೂಚನೆ ಬಾರದ ಹಿನ್ನೆಲೆ, ಎಂಡಿಸಿಸಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ | I Have Withdrawn From The Mdcc Elections After Not Receiving Any Notification Says Mla Gt Devegowda Gvd

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಸೂಚನೆ ನೀಡದ ಹಿನ್ನೆಲೆಯಲ್ಲಿ ನಾನು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದರು. ಕೆ.ಆರ್.ನಗರ (ಜೂ.27): ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಸೂಚನೆ ನೀಡದ ಹಿನ್ನೆಲೆಯಲ್ಲಿ ನಾನು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದರು. ಸಾಲಿಗ್ರಾಮ ತಾಲೂಕು ಹರದನಹಳ್ಳಿ ನಡೆದ ಎಚ್.ಎನ್. ವಿಜಯ್ ಅವರ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯ…

Read More
ಭಾರತದ ವಿರುದ್ಧ ಚೀನಾ ಗೌಪ್ಯ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಭಾರತದ ವಿರುದ್ಧ ಚೀನಾ ಗೌಪ್ಯ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಇಸ್ಲಾಮಾಬಾದ್, ಜೂನ್ 27: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್ ಆಸಿಫ್ (Khawaja Asif) ಅವರು ಭಾರತದೊಂದಿಗಿನ ಮಿಲಿಟರಿ ಒಪ್ಪಂದಗಳ ಸಮಯದಲ್ಲಿ ಚೀನಾ (China) ಪಾಕಿಸ್ತಾನಕ್ಕೆ ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ಒದಗಿಸಿದೆ ಎಂದು ಒಪ್ಪಿಕೊಂಡಿದ್ದಾರೆ. ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಬಗ್ಗೆ ಚೀನಾದಿಂದ ನಮಗೆ ಮಾಹಿತಿ ಸಿಕ್ಕಿತ್ತು. ಇದು ಹೆಚ್ಚಿದ ಉದ್ವಿಗ್ನತೆಯ ಸಮಯದಲ್ಲಿ ಪಾಕಿಸ್ತಾನವು (Pakistan) ತನ್ನ ಕಾರ್ಯತಂತ್ರದ ಸಿದ್ಧತೆಯನ್ನು ಬಲಪಡಿಸಲು ಅನುವು ಮಾಡಿಕೊಟ್ಟಿತು ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ…

Read More
ವಿಮಾನ ದುರಂತದ ಬ್ಲ್ಯಾಕ್‌ಬಾಕ್ಸ್ ರಹಸ್ಯ ಪತ್ತೆಹಚ್ಚಲು ವಿದೇಶದ ಸಹಾಯ ಬೇಡ: ಭಾರತ

ವಿಮಾನ ದುರಂತದ ಬ್ಲ್ಯಾಕ್‌ಬಾಕ್ಸ್ ರಹಸ್ಯ ಪತ್ತೆಹಚ್ಚಲು ವಿದೇಶದ ಸಹಾಯ ಬೇಡ: ಭಾರತ

ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನ AI-171 ರ ಕಪ್ಪು ಪೆಟ್ಟಿಗೆಯನ್ನು ದೆಹಲಿಯ AAIB ಪ್ರಯೋಗಾಲಯದಲ್ಲಿ ಪರಿಶೀಲಿಸಲಾಗುತ್ತಿದೆ. ಈ ದುರಂತದ ತನಿಖೆಯನ್ನು ಭಾರತದಲ್ಲೇ ನಡೆಸಲಾಗುವುದು ಮತ್ತು ಯಾವುದೇ ವಿದೇಶಿ ಸಹಾಯದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. Source link

Read More
ಸಂಬಂಧಿ ಅನಾರೋಗ್ಯದಿಂದ ಚೇತರಿಕೆ: ಶಿವನಿಗೆ ಪೂಜೆ ಮಾಡಿದ ಮುಸ್ಲಿಂ ಮಹಿಳೆ ವೀಡಿಯೋ ವೈರಲ್ | Viral Video Shows Muslim Womans Faith And Gratitude At Shiva Temple Abc

ಸಂಬಂಧಿ ಅನಾರೋಗ್ಯದಿಂದ ಚೇತರಿಕೆ: ಶಿವನಿಗೆ ಪೂಜೆ ಮಾಡಿದ ಮುಸ್ಲಿಂ ಮಹಿಳೆ ವೀಡಿಯೋ ವೈರಲ್ | Viral Video Shows Muslim Womans Faith And Gratitude At Shiva Temple Abc

ಕಾನ್ಪುರದ ಶಿವ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.  ಕಾನ್ಪುರ: ಉತ್ತರ ಪ್ರದೇಶದ ಕಲ್ಯಾಣಪುರ ಪ್ರದೇಶದಲ್ಲಿನ ಶಿವನ ದೇವಸ್ಥಾನದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಕೋಮು ಸಾಮರಸ್ಯ ಬಿಂಬಿಸುತ್ತಿದೆ. ಕಲ್ಯಾಣಪುರದ ಅವಂತಿಪುರಂನಲ್ಲಿರುವ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಆ ಮಹಿಳೆ ದೇವರ ಮುಂದೆ ಆಚರಣೆಗಳನ್ನು ಮಾಡುತ್ತಿರುವ ವಿಡಿಯೋ ಸೆರೆಯಾಗಿದೆ….

Read More
Calf raises for Sugar: ಕುಳಿತಲ್ಲೇ 10 ನಿಮಿಷ ಹೀಗೆ ಮಾಡಿದ್ರೆ ಶುಗರ್​ ಸಮಸ್ಯೆ ಮಾಯ! ಇವ್ರ ಅನುಭವ ಕೇಳಿ… | Calf Raises Effective In Lowering Blood Sugar Levels Man Shares How This Simple Exercise Suc

Calf raises for Sugar: ಕುಳಿತಲ್ಲೇ 10 ನಿಮಿಷ ಹೀಗೆ ಮಾಡಿದ್ರೆ ಶುಗರ್​ ಸಮಸ್ಯೆ ಮಾಯ! ಇವ್ರ ಅನುಭವ ಕೇಳಿ… | Calf Raises Effective In Lowering Blood Sugar Levels Man Shares How This Simple Exercise Suc

ಮಧುಮೇಹ ಸಮಸ್ಯೆ ಎನ್ನುವುದು ಸರ್ವೇ ಸಾಮಾನ್ಯ ಆಗಿರುವ ಈ ದಿನಗಳಲ್ಲಿ ಕುಳಿತಲ್ಲಿಯೇ 10 ನಿಮಿಷ ಹಿಮ್ಮಡಿಯ ವ್ಯಾಯಾಮ ಹೇಳಿದ್ದಾರೆ ಇವರು. ಅವರ ಅನುಭವ ಕೇಳಿ…  ಮಧುಮೇಹ (Blood Sugar) ಎನ್ನುವುದು ಈಗ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಪ್ರತಿ ಮನೆಯಲ್ಲಿ ಒಂದಿಬ್ಬರಿಗೆ ಕನಿಷ್ಠ ಇದ್ದೇ ಇರುತ್ತದೆ ಎನ್ನುವಷ್ಟರ ಮಟ್ಟಿಗೆ ಇದು ಕಾಮನ್​ ಆಗಿದೆ. ಒಂದು ವಯಸ್ಸಿನಲ್ಲಿ ಬರುತ್ತಿದ್ದ ಈ ಸಮಸ್ಯೆ ಇದೀಗ ಚಿಕ್ಕ ಮಕ್ಕಳಲ್ಲಿಯೂ ಬರುತ್ತಿದೆ. ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ ಇದು….

Read More
ಚರ್ಚೆ ಹುಟ್ಟು ಹಾಕಿದ ಹೊಸಬಾಳೆ ‘ಸಮಾಜವಾದ-ಜಾತ್ಯಾಜೀತ’ ಹೇಳಿಕೆ: ಸಂವಿಧಾನ ವಿರೋಧಿ ಎಂದ ಕೈಗೆ ಸಂತೋಷ್ ಕೌಂಟರ್

ಚರ್ಚೆ ಹುಟ್ಟು ಹಾಕಿದ ಹೊಸಬಾಳೆ ‘ಸಮಾಜವಾದ-ಜಾತ್ಯಾಜೀತ’ ಹೇಳಿಕೆ: ಸಂವಿಧಾನ ವಿರೋಧಿ ಎಂದ ಕೈಗೆ ಸಂತೋಷ್ ಕೌಂಟರ್

ದತ್ತಾತ್ರೇಯ ಹೊಸಬಾಳೆ, ಸಿದ್ದರಾಮಯ್ಯ ಬೆಂಗಳೂರು, ಜೂನ್​ 27: ತುರ್ತು ಪರಿಸ್ಥಿತಿಗೆ (Emergency) 50 ವರ್ಷ ಕಾರ್ಯಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಯವರು (Dattatreya Hosabale) ನೀಡಿದ ಹೇಳಿಕೆ ಭಾರಿ ಚರ್ಚೆಯಾಗುತ್ತಿದೆ. ಸಂವಿಧಾನದ ಪೀಠಿಕೆಗೆ ಸೇರಿಸಲಾಗಿರುವ “ಸಮಾಜವಾದ” ಮತ್ತು “ಜಾತ್ಯಾಜೀತ” ಪದಗಳ ಕುರಿತು ಚರ್ಚೆಯಾಬೇಕು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಈ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್​ ನಾಯಕರು ಆರ್​ಎಸ್​ಎಸ್​ ಸಂವಿಧಾನ ವಿರೋಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕುತ್ತಿದೆ. ಹಾಗಿದ್ದರೆ, ಆರ್​ಎಸ್​ಎಸ್​​ ದತ್ತಾತ್ರೇಯ ಹೊಸಬಾಳೆ…

Read More
ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿ: ಡಿ.ಕೆ.ಶಿವಕುಮಾರ್ | Most Of The States Major Reservoirs Are 85 Percent Full Says Dk Shivakumar Gvd

ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿ: ಡಿ.ಕೆ.ಶಿವಕುಮಾರ್ | Most Of The States Major Reservoirs Are 85 Percent Full Says Dk Shivakumar Gvd

ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ತುಮಕೂರು (ಜೂ.27): ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಜಿಲ್ಲೆಯ ಗುಬ್ಬಿ ತಾಲೂಕು ಚೇಳೂರು ಹೋಬಳಿ ರಂಗನಹಳ್ಳಿ ಗೇಟ್ ಬಳಿ ಹೇಮಾವತಿ ಯೋಜನೆಯಡಿ ಜಿಲ್ಲೆಯ ಗುಬ್ಬಿ ಹಾಗೂ ಶಿರಾ ತಾಲೂಕಿನ 42 ಗ್ರಾಮಗಳಿಗೆ…

Read More
Viral: ಜೆಪ್ಟೋ ಅಪ್ಲಿಕೇಶನ್​​​ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಜೋಕೆ, ಕರಾಳ ವಿಚಾರ ಬಿಚ್ಚಿಟ್ಟ ಮಾಜಿ ಉದ್ಯೋಗಿ

Viral: ಜೆಪ್ಟೋ ಅಪ್ಲಿಕೇಶನ್​​​ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಜೋಕೆ, ಕರಾಳ ವಿಚಾರ ಬಿಚ್ಚಿಟ್ಟ ಮಾಜಿ ಉದ್ಯೋಗಿ

ವೈರಲ್ ಪೋಸ್ಟ್Image Credit source: Reddit/LeoPatrizi/E+/Getty Images ಇಂದಿನ ಬ್ಯುಸಿ ಲೈಫ್‌ನಲ್ಲಿ ಅಡುಗೆ ಮಾಡಲು ಯಾರಿಗೆ ಸಮಯವಿದೆ ಹೇಳಿ, ಹೀಗಾಗಿ ಈ ಫುಡ್ ಆರ್ಡರ್ ಅಪ್ಲಿಕೇಶನ್‌ಗಳನ್ನು (food order application) ಅವಲಂಬಿಸಿಕೊಂಡವರೇ ಹೆಚ್ಚು. ಇನ್ನೂ ರೆಸ್ಟೋರೆಂಟ್‌ಗೆ ಹೋಗುವ ಬದಲು ಆನ್‌ಲೈನ್‌ನಲ್ಲಿಯೇ ಹೆಚ್ಚಾಗಿ ಫುಡ್‌ ಆರ್ಡರ್‌ ಮಾಡ್ತಾರೆ. ಆನ್‌ಲೈನ್‌ನಲ್ಲಿ ಫುಡ್ ಆರ್ಡರ್ ಮಾಡಲು ಸ್ವಿಗ್ಗಿ, ಝೊಮ್ಯಾಟೊ, ಜೆಪ್ಟೋ, ಬ್ಲಿಂಕಿಟ್ ಸೇರಿದಂತೆ ಇನ್ನಿತ್ತರ ಅಪ್ಲಿಕೇಷನ್‌ಗಳಿವೆ. ಆದರೆ ಇದೀಗ ಜೆಪ್ಟೋ ಕಂಪನಿಯ (Zepto company) ಮಾಜಿ ಉದ್ಯೋಗಿಯೊಬ್ಬರು ತಮಗಾದ ಅನುಭವವನ್ನು ರೆಡ್ಡಿಟ್‌…

Read More
ಮದುವೆಯಾಗಿ ಮಗುವೂ ಆದ್ಮೇಲೆ ಹರಿಪ್ರಿಯಾ ಬಗ್ಗೆ ವಸಿಷ್ಠ ಸಿಂಹ ಹೀಗೆ ಹೇಳಿದಾರೆ; ಇದೆಂಥಾ ಮಾತು ನೋಡಿ..! | Vasishta Simha Talks On Wife Actress Haripriya About Her Transformation For Family

ಮದುವೆಯಾಗಿ ಮಗುವೂ ಆದ್ಮೇಲೆ ಹರಿಪ್ರಿಯಾ ಬಗ್ಗೆ ವಸಿಷ್ಠ ಸಿಂಹ ಹೀಗೆ ಹೇಳಿದಾರೆ; ಇದೆಂಥಾ ಮಾತು ನೋಡಿ..! | Vasishta Simha Talks On Wife Actress Haripriya About Her Transformation For Family

ಇತ್ತೀಚೆಗೆ ಸದ್ದು-ಸುದ್ದಿ ಮಾಡುತ್ತಿರುವ ಕನ್ನಡದ ಟ್ರೆಂಡಿಂಗ್ ಜೋಡಿಗಳಲ್ಲಿ ಈ ಜೋಡಿಯೂ ಟಾಪ್‌ನಲ್ಲಿದೆ. ಹರಿಪ್ರಿಯಾ-ವಸಿಷ್ಠ ಸಿಂಹ ಜೋಡಿಗೆ ಮುದ್ದಾದ ಗಂಡು ಮಗುವೂ ಜೊತೆಯಾಗಿದೆ. ಈ ಅನುರೂಪ ಜೋಡಿಗೆ.. ನಟ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಜೋಡಿ ಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿಗಳಲ್ಲಿ ಒಂದು. ಇತ್ತೀಚೆಗೆ ಸದ್ದು-ಸುದ್ದಿ ಮಾಡುತ್ತಿರುವ ಕನ್ನಡದ ಟ್ರೆಂಡಿಂಗ್ ಜೋಡಿಗಳಲ್ಲಿ ಈ ಜೋಡಿಯೂ ಟಾಪ್‌ನಲ್ಲಿದೆ. ಹರಿಪ್ರಿಯಾ-ವಸಿಷ್ಠ ಸಿಂಹ ಜೋಡಿಗೆ ಮುದ್ದಾದ ಗಂಡು ಮಗುವೂ ಜೊತೆಯಾಗಿದೆ. ಈ ಅನುರೂಪ ಜೋಡಿಗೆ ಯಾರ ದೃಷ್ಟಿಯೂ ಆಗದಿರಲಿ, ನೂರಾರು…

Read More
ಪೋಸ್ಟ್ ಆಫೀಸ್​​ನ ಕೌಂಟರ್​​ಗಳಲ್ಲಿ ಡಿಜಿಟಪಲ್ ಪೇಮೆಂಟ್ಸ್; ಆಗಸ್ಟ್​​ನಿಂದ ಸೌಲಭ್ಯ ಶುರು

ಪೋಸ್ಟ್ ಆಫೀಸ್​​ನ ಕೌಂಟರ್​​ಗಳಲ್ಲಿ ಡಿಜಿಟಪಲ್ ಪೇಮೆಂಟ್ಸ್; ಆಗಸ್ಟ್​​ನಿಂದ ಸೌಲಭ್ಯ ಶುರು

ನವದೆಹಲಿ, ಜೂನ್ 27: ಪೋಸ್ಟ್ ಆಫೀಸ್ ಅನ್ನು ನಿಯಮಿತವಾಗಿ ಬಳಸುವ ಜನರಿಗೆ ಸಮಾಧಾನ ತರುವ ಸುದ್ದಿ ಇದು. ಅಂಚೆ ಕಚೇರಿಯ ಕೌಂಟರ್​​ಗಳಲ್ಲಿ ಡಿಜಿಟಲ್ ಪೇಮೆಂಟ್ ಸೌಲಭ್ಯ ಆರಂಭವಾಗುತ್ತಿದೆ. ಇದರೊಂದಿಗೆ ಅಂಚೆ ಕಚೇರಿಯೂ ಯುಪಿಐ ನೆಟ್ವರ್ಕ್​ಗೆ ಸೇರ್ಪಡೆಯಾದಂತಾಗಿದೆ. ಹೊಸ ಐಟಿ ಸಿಸ್ಟಂ ಅಪ್ಲಿಕೇಶನ್ ಅನ್ನು ಸ್ಥಾಪಿಸಿರುವುದರಿಂದ ಇದು ಸಾಧ್ಯವಾಗಿದೆ. ಯುಪಿಐ ಸಿಸ್ಟಂಗೆ ಜೋಡಿತವಾಗದೇ ಇದ್ದರಿಂದ ಅಂಚೆ ಕಚೇರಿಯಲ್ಲಿ ಡಿಜಿಟಲ್ ಪೇಮೆಂಟ್ ಸ್ವೀಕೃತವಾಗಿರಲಿಲ್ಲ. ಈಗ ಹೊಸ ತಂತ್ರಜ್ಞಾನ ಅಳವಡಿಕೆ ಆಗುತ್ತಿದೆ. ‘ಅಂಚೆ ಇಲಾಖೆಯು ತನ್ನ ಐಟಿ ಇನ್​ಫ್ರಾಸ್ಟ್ರಕ್ಚರ್ ಅನ್ನು ಅಳವಡಿಸುತ್ತಿದೆ….

Read More