Headlines
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಕುಲುವಿನ ಸೈಂಜ್ ಕಣಿವೆಯಲ್ಲಿ ದಿಢೀರ್ ಪ್ರವಾಹ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಕುಲುವಿನ ಸೈಂಜ್ ಕಣಿವೆಯಲ್ಲಿ ದಿಢೀರ್ ಪ್ರವಾಹ

ಕುಲು, ಜೂನ್ 25: ಹಿಮಾಚಲ ಪ್ರದೇಶದ ಪ್ರಮುಖ ಪ್ರವಾಸಿ ಸ್ಥಳವಾದ ಕುಲುವಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಕುಲುವಿನಲ್ಲಿ (Kullu Floods)  ಮೇಘಸ್ಫೋಟ ಉಂಟಾಗಿದ್ದು, ಸೈಂಜ್ ವ್ಯಾಲಿಯಲ್ಲಿ (Sainj Valley) ದಿಢೀರ್ ಪ್ರವಾಹ ಉಂಟಾಗಿದೆ. ಪಾರ್ವತಿ ನದಿಯೂ (Parvathy River) ಉಕ್ಕಿ ಹರಿಯುತ್ತಿದ್ದು, ದಡದಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಸೈಂಜ್ ಕಣಿವೆಯಲ್ಲಿ ನದಿ ನೀರು ಕೆಂಪಾಗಿ ಭೋರ್ಗರೆಯುತ್ತಾ ಹರಿದು, ಇಡೀ ಊರನ್ನೇ ಆಕ್ರಮಿಸಿಕೊಳ್ಳುತ್ತಿದೆ. ಈ ಹಿಂದೆ 1953ರಲ್ಲಿ ಇದೇ ರೀತಿಯ ಪ್ರವಾಹ ಸಂಭವಿಸಿತ್ತು. ಅದು ಐತಿಹಾಸಿಕ ಪ್ರವಾಹವಾಗಿತ್ತು. ಇನ್ನಷ್ಟು…

Read More
Rishabh Pant: ಐಸಿಸಿ ಶ್ರೇಯಾಂಕದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್: ಧೋನಿ ಕೂಡ ಈ ಸಾಧನೆ ಮಾಡಿಲ್ಲ

Rishabh Pant: ಐಸಿಸಿ ಶ್ರೇಯಾಂಕದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್: ಧೋನಿ ಕೂಡ ಈ ಸಾಧನೆ ಮಾಡಿಲ್ಲ

ಬೆಂಗಳೂರು (ಜೂ. 25): ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಲೀಡ್ಸ್ ಟೆಸ್ಟ್‌ನಲ್ಲಿ 5 ವಿಕೆಟ್‌ಗಳಿಂದ ಸೋತಿರಬಹುದು, ಆದರೆ ರಿಷಭ್ ಪಂತ್ (Rishabh Pant) ಅವರ ಆಟ ಮರೆಯಲು ಸಾಧ್ಯವಿಲ್ಲ. ಅವರು ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದರು. ಏತನ್ಮಧ್ಯೆ, ಐಸಿಸಿ ಟೆಸ್ಟ್ ಶ್ರೇಯಾಂಕಗಳನ್ನು ಸಹ ಬಿಡುಗಡೆ ಮಾಡಿದೆ. ಪಂತ್ ಇದರಲ್ಲಿಯೂ ಜಿಗಿತ ಕಂಡಿದ್ದಾರೆ. ವಿಶೇಷವೆಂದರೆ ಈ ಬಾರಿಯ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಮಾಡಿದ ಕೆಲಸ, ಎಂಎಸ್ ಧೋನಿ ಕೂಡ ಅದನ್ನು ಮಾಡಲು ಸಾಧ್ಯವಾಗಲಿಲ್ಲ….

Read More
ಶಾಸಕ ರಾಜು ಕಾಗೆ ಮಾಡಿರುವ ಆರೋಪಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ

ಶಾಸಕ ರಾಜು ಕಾಗೆ ಮಾಡಿರುವ ಆರೋಪಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ

ಬೆಂಗಳೂರು, ಜೂನ್ 25: ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕಮಾರ್ ವಿರುದ್ಧ ಮಾಡಿರುವ ಅರೋಪಗಳಿಗೆ ಸಮಂಜಸ ಉತ್ತರ ಸಿಗುವಂತೆ ಕಾಣುತ್ತಿಲ್ಲ. ಮಾಧ್ಯಮ ಗೋಷ್ಠಿಯಲ್ಲಿ ಪತ್ರಕರ್ತರು, ರಾಜು ಕಾಗೆ ಅವರೊಂದಿಗೆ ನೀವು ಸರಿಯಾಗಿ ಮಾತಾಡುತ್ತಿಲ್ಲವಂತೆ ಅಸಡ್ಡೆ ಮಾಡುತ್ತೀರಂತೆ ಅಂತ ಕೇಳಿದಾಗ ಶಿವಕುಮಾರ್, ಅವರ ಜೊತೆ ನೀವೂ ಬಂದು ನೋಡಿ ನನ್ನ ವರ್ತನೆ ಹೇಗಿರುತ್ತೆ ಅಂತ ಎನ್ನುತ್ತಾರೆ. ಮುಂದುವರಿದು ಮಾತಾಡುವ ಅವರು, ಮಾಧ್ಯಮದವರು ಪ್ರತಿದಿನ ಬೆಳಗ್ಗೆ ನನ್ನನ್ನು ನೋಡುತ್ತಾರೆ,…

Read More
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ನವದೆಹಲಿ/ಫ್ಲೊರಿಡಾ : ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್‌ ಎಕ್ಸ್‌ನ ಫಾಲ್ಕನ್‌-9 ರಾಕೆಟ್‌, ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿದೆ. ಶುಕ್ಲಾ, 41…

Read More
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. | Shubanshu Shuklas Home Is Filled With Celebration

ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಲಖನೌ: ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಶುಕ್ಲಾ ಅವರ ಹೆತ್ತವರು ಹಾಗೂ ಸಹೋದರಿ ಸಿಎಂಸ್‌ ಕಾನ್ಪುರದ ವರ್ಲ್ಡ್‌ ಯೂನಿಟಿ ಕನ್ವೆನ್ಷನ್‌ ಸೆಂಟರ್‌(ಡಬ್ಲ್ಯುಯುಸಿಸಿ)ನ ಸಭಾಂಗಣದಲ್ಲಿ ಉಡ್ಡಯನದ ನೇರಪ್ರಸಾರವನ್ನು ವೀಕ್ಷಿಸಿದರು. ಈ ವೇಳೆ ಶುಕ್ಲಾ…

Read More
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್! ಬೆಂಗಳೂರು, ಜೂನ್ 26: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ (BMRCL) ಶುಭ ಸುದ್ದಿ ನೀಡಿದ್ದು, ಇನ್ನು ಮೆಟ್ರೋ ಪ್ರಯಾಣಿಕರು ಐದು ಖಾಸಗಿ ಆ್ಯಪ್​​ಗಳ ಮೂಲಕ ಟಿಕೆಟ್ ಖರೀದಿ ಮಾಡಿ ಸಂಚಾರ ಮಾಡಬಹುದು. ಎಂಟು ಲಕ್ಷ ಮೆಟ್ರೋ ಪ್ರಯಾಣಿಕರು, ಐದು ಆ್ಯಪ್​​ಗಳ ಮೂಲಕ ಮೆಟ್ರೋ ಟಿಕೆಟ್ ಖರೀದಿ ಮಾಡಬಹುದು. ಇದರಿಂದ, ಟಿಕೆಟ್​​ಗಾಗಿ ಇನ್ನು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ಮೆಟ್ರೋ ಈಗ ಒಎನ್​​ಡಿಸಿ (open network for…

Read More
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ | Prime Minister Modi Dressed As A Swamiji Sikh During Emergency Surprising Fact Comes To Light

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ | Prime Minister Modi Dressed As A Swamiji Sikh During Emergency Surprising Fact Comes To Light

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ. ನವದೆಹಲಿ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ. ತುರ್ತುಸ್ಥಿತಿ ವೇಳೆ ಆರ್‌ಎಸ್‌ಎಸ್‌ನ…

Read More
ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. | Vice President Faints During Uttarakhand University Meeting

ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. | Vice President Faints During Uttarakhand University Meeting

ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. ನೈನಿತಾಲ್‌: ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. ಭಾಷಣದ ಬಳಿಕ ಮಾಜಿ ಲೋಕಸಭಾ ಸಂಸದ ಮಹೇಂದ್ರಸಿಂಗ್‌ ಪಾಲ್‌ ಅವರೊಂದಿಗೆ ಮಾತಾಡುತ್ತಿದ್ದ ವೇಳೆ ಧನಕರ್‌ ಅವರ ಹೆಗಲಿನ ಮೇಲೆ ಮೂರ್ಛೆ ತಪ್ಪಿದ್ದಾರೆ. 3 ದಿನಗಳ ಉತ್ತರಾಖಂಡದ ನೈನಿತಾಲ್‌ ಪ್ರವಾಸದಲ್ಲಿರುವ ಧನಕರ್‌ ಅವರು ಕುಮಾವು…

Read More
ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿ : ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್…

Read More
Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

ಬೆಂಗಳೂರು, ಜೂನ್​ 26: ಮನೆ ಕಟ್ಟುವಾಗ ಹೊಸ್ತಿಲಿಗೆ ಯಾವ ಮರವನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ವಾಸ್ತುಶಾಸ್ತ್ರದ ಪ್ರಕಾರ, ಹೊಸ್ತಿಲು ಮನೆಯ ಧನಾಕರ್ಷಣೆ ಮತ್ತು ಸುಖ-ಶಾಂತಿಗೆ ಕಾರಣವಾಗುತ್ತದೆ. ಡಾ. ಬಸವರಾಜ ಗುರುಜಿ ಅವರು ಬೇವಿನ, ಆಲದ ಮತ್ತು ಹಲಸಿನ ಮರಗಳನ್ನು ಹೊಸ್ತಿಲಿಗೆ ಬಳಸಬಾರದು ಎಂದು ತಿಳಿಸಿದ್ದಾರೆ. ಈ ಮರಗಳು ಮಹಾಲಕ್ಷ್ಮಿಯ ಪ್ರತಿರೂಪ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಅವುಗಳನ್ನು ಬಳಸುವುದರಿಂದ ಅನಾರೋಗ್ಯ, ಧನಸಂಕಟ, ಮತ್ತು ಕಾನೂನು ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಕೆ ಇದೆ. ಮತ್ತಿ, ನಂದಿ ಮರಗಳು ಹೊಸ್ತಿಲಿಗೆ…

Read More