Headlines
ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು | Officials Visit School Who Dropped Out After Hiring A Dalit Woman To Provide Meals

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು | Officials Visit School Who Dropped Out After Hiring A Dalit Woman To Provide Meals

ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ ಚಾಮರಾಜನಗರ : ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಬುಧವಾರ ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ…

Read More
A shocking incident in Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮ *ತ್ಯೆ! | An Elderly Couple Committed End Their Life After Son Was Admitted To An Old Age Home In Bengaluru Rav

A shocking incident in Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮ *ತ್ಯೆ! | An Elderly Couple Committed End Their Life After Son Was Admitted To An Old Age Home In Bengaluru Rav

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು (ಜೂ.26): ತಮ್ಮನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಪಿ.ನಗರದ 8ನೇ ಹಂತದ ಕೃಷ್ಣಮೂರ್ತಿ (81) ಹಾಗೂ ರಾಧಾ (74) ಮೃತ ದುರ್ದೈವಿಗಳು. ಎರಡು ದಿನಗಳ ಹಿಂದೆ ಅಂಜನಾ ನಗರದ ಕಮಲಮ್ಮ ರಾಮಕೃಷ್ಣಪ್ಪ…

Read More
ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು, ಜೂನ್​ 25: ತಂದೆ, ತಾಯಿ ಮಕ್ಕಳಿಗೆ ಕೈತುತ್ತು ನೀಡಿ, ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡುತ್ತಾರೆ. ಎದೆ ಎತ್ತರಕ್ಕೆ ಬೆಳೆದು ನಿಂತ ಮಕ್ಕಳು ಮುಪ್ಪಿನ ಕಾಲದಲ್ಲಿ ನಮ್ಮನ್ನು ನೋಡಿಕೊಳ್ಳುತ್ತಾರೆ ಅಂತ ತಂದೆ, ತಾಯಿ ಅಂದುಕೊಂಡಿರುತ್ತಾರೆ. ಆದರೆ, ಕೆಲ ಮಕ್ಕಳು ವೃದ್ಧ ತಂದೆ, ತಾಯಿಯನ್ನು ನೋಡಿಕೊಳ್ಳುವ ಬದಲಿಗೆ ವೃದ್ಧಾಶ್ರಮಕ್ಕೆ (Old Age Home) ಸೇರಿಸುತ್ತಾರೆ. ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Benagluru) ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ…

Read More
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟು ಬ್ಲಾಕಿಂಗ್‌ ದಂಧೆ ಪ್ರಕರಣಕ್ಕೆ ಇ.ಡಿ. ಎಂಟ್ರಿ | Ed Enters Into Seat Blocking Racket Case

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟು ಬ್ಲಾಕಿಂಗ್‌ ದಂಧೆ ಪ್ರಕರಣಕ್ಕೆ ಇ.ಡಿ. ಎಂಟ್ರಿ | Ed Enters Into Seat Blocking Racket Case

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ…

Read More
ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಇಸ್ರೋ, ಅಮೆರಿಕದ ನಾಸಾ, ಸ್ಪೇಸೆಕ್ಸ್‌ ಸಹಯೋಗದೊಂದಿಗೆ ಆ್ಯಕ್ಸಿಯೋಂ ನೌಕೆ ಮೂಲಕ 14 ದಿನಗಳ ನಿಮಿತ್ತ ಬಾಹ್ಯಾಕಾಶಕ್ಕೆ | Indian Based Shubhanshu Shukla Space Journey

ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಇಸ್ರೋ, ಅಮೆರಿಕದ ನಾಸಾ, ಸ್ಪೇಸೆಕ್ಸ್‌ ಸಹಯೋಗದೊಂದಿಗೆ ಆ್ಯಕ್ಸಿಯೋಂ ನೌಕೆ ಮೂಲಕ 14 ದಿನಗಳ ನಿಮಿತ್ತ ಬಾಹ್ಯಾಕಾಶಕ್ಕೆ | Indian Based Shubhanshu Shukla Space Journey

ಭಾರತ ಮೂಲದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಇಸ್ರೋ, ಅಮೆರಿಕದ ನಾಸಾ, ಸ್ಪೇಸೆಕ್ಸ್‌ ಸಹಯೋಗದೊಂದಿಗೆ ಆ್ಯಕ್ಸಿಯೋಂ ನೌಕೆ ಮೂಲಕ 14 ದಿನಗಳ ನಿಮಿತ್ತ ಬಾಹ್ಯಾಕಾಶಕ್ಕೆ ಜಿಗಿದರು. – 41 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ 2ನೇ ಭಾರತೀಯ – ಅಂತರಿಕ್ಷ ನಿಲ್ದಾಣಕ್ಕಿಂದು ಪ್ರಥಮ ಭಾರತೀಯನ ಪ್ರವೇಶ ಐತಿಹಾಸಿಕ ಜಿಗಿತ – ಶುಭಾಂಶು ಹೊತ್ತ ರಾಕೆಟ್‌ ಯಶಸ್ವಿ ಉಡಾವಣೆ – ಇಂದು ಸಂಜೆ 4.30ಕ್ಕೆ ಅಂತರಿಕ್ಷದಲ್ಲಿ ಭಾರತ ಚರಿತ್ರೆ– 14 ದಿನ: ಬಾಹ್ಯಾಕಾಶ ನಿಲ್ದಾಣದಲ್ಲಿ ಶುಭಾಂಶು ವಾಸ್ತವ್ಯ 60…

Read More
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ಅಮೆರಿಕ ಹಾಗೂ ಇಸ್ರೇಲ್ ವಾಯುದಾಳಿಯಿಂದ ಇರಾನ್‌ನ 3 ಅಣ್ವಸ್ತ್ರ ಘಟಕಗಳು ಸಂಪೂರ್ಣ ನಾಶವಾಗಿಲ್ಲ | Only Partial Damage To Irans Nuclear Plant

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ಅಮೆರಿಕ ಹಾಗೂ ಇಸ್ರೇಲ್ ವಾಯುದಾಳಿಯಿಂದ ಇರಾನ್‌ನ 3 ಅಣ್ವಸ್ತ್ರ ಘಟಕಗಳು ಸಂಪೂರ್ಣ ನಾಶವಾಗಿಲ್ಲ | Only Partial Damage To Irans Nuclear Plant

‘ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ಅಮೆರಿಕ ಹಾಗೂ ಇಸ್ರೇಲ್ ವಾಯುದಾಳಿಯಿಂದ ಇರಾನ್‌ನ 3 ಅಣ್ವಸ್ತ್ರ ಘಟಕಗಳು ಸಂಪೂರ್ಣ ನಾಶವಾಗಿಲ್ಲ. ಬದಲಾಗಿ ಭಾಗಶಃ ಮಾತ್ರ ಹಾನಿಗೊಳಗಾಗಿವೆ. ಹೀಗಾಗಿ ಇರಾನ್‌ಗೆ ಈಗ ಆಗಿದ್ದು ತಾತ್ಕಾಲಿಕ ಹಿನ್ನಡೆ ಮಾತ್ರ’ ಎಂದು ಅಮೆರಿಕ ಗುಪ್ತಚರ ವರದಿಯಲ್ಲಿ ಹೇಳಲಾಗಿದೆ ವಾಷಿಂಗ್ಟನ್‌: ‘ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ಅಮೆರಿಕ ಹಾಗೂ ಇಸ್ರೇಲ್ ವಾಯುದಾಳಿಯಿಂದ ಇರಾನ್‌ನ 3 ಅಣ್ವಸ್ತ್ರ ಘಟಕಗಳು ಸಂಪೂರ್ಣ ನಾಶವಾಗಿಲ್ಲ. ಬದಲಾಗಿ ಭಾಗಶಃ ಮಾತ್ರ ಹಾನಿಗೊಳಗಾಗಿವೆ. ಹೀಗಾಗಿ ಇರಾನ್‌ಗೆ ಈಗ ಆಗಿದ್ದು…

Read More
ಬೆಂಗಳೂರಲ್ಲಿ ‘ಮೆಟ್ರೋ ಇನ್ ದಿನೋ’ ಸಿನಿಮಾ ಪ್ರಚಾರ ಮಾಡಿದ ಸಾರಾ, ಆದಿತ್ಯ ರಾಯ್ ಕಪೂರ್

ಬೆಂಗಳೂರಲ್ಲಿ ‘ಮೆಟ್ರೋ ಇನ್ ದಿನೋ’ ಸಿನಿಮಾ ಪ್ರಚಾರ ಮಾಡಿದ ಸಾರಾ, ಆದಿತ್ಯ ರಾಯ್ ಕಪೂರ್

ಹಿಂದಿ ಸಿನಿಮಾಗಳಿಗೆ ಬೆಂಗಳೂರಲ್ಲಿ ದೊಡ್ಡ ಮಾರುಕಟ್ಟೆ ಇದೆ. ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಬಾಲಿವುಡ್ (Bollywood) ಸಿನಿಮಾಗಳು ಉತ್ತಮವಾಗಿ ಪ್ರದರ್ಶನ ಕಾಣುತ್ತವೆ. ಹಾಗಾಗಿ ಚಿತ್ರತಂಡಗಳು ಬೆಂಗಳೂರಿಗೂ ಬಂದು ಪ್ರಚಾರ ಮಾಡುತ್ತವೆ. ಇತ್ತೀಚೆಗೆ ‘ಮೆಟ್ರೋ ಇನ್ ದಿನೋ’ (Metro in Dino) ಸಿನಿಮಾ ತಂಡ ಕೂಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿತು. ಈ ಸಿನಿಮಾಗೆ ಅನುರಾಗ್ ಬಸು ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರಗಳಲ್ಲಿ ಆದಿತ್ಯ ರಾಯ್ ಕಪೂರ್, ಸಾರಾ ಅಲಿ ಖಾನ್ ಮುಂತಾದವರು ನಟಿಸಿದ್ದಾರೆ. ಬೆಂಗಳೂರಿಗೆ ಬಂದು ಸಾರಾ ಅಲಿ ಖಾನ್ ಮತ್ತು…

Read More
ಬರಾಕ್‌-8 ವಾಯುರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್‌ ಸಹ ಇರಾನ್‌ ವಿರುದ್ಧ ಬಳಸಿ ಯಶ ಕಂಡಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. | Barak Used In Operation Sindoora Is Also Used In Israel

ಬರಾಕ್‌-8 ವಾಯುರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್‌ ಸಹ ಇರಾನ್‌ ವಿರುದ್ಧ ಬಳಸಿ ಯಶ ಕಂಡಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. | Barak Used In Operation Sindoora Is Also Used In Israel

ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ್ದ ಆಪರೇಷನ್‌ ಸಿಂದೂರದ ವೇಳೆ ಬಳಕೆ ಮಾಡಿದ್ದ, ಬರಾಕ್‌-8 ವಾಯುರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್‌ ಸಹ ಇರಾನ್‌ ವಿರುದ್ಧ ಬಳಸಿ ಯಶ ಕಂಡಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಟೆಲ್‌ ಅವಿವ್‌: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ್ದ ಆಪರೇಷನ್‌ ಸಿಂದೂರದ ವೇಳೆ ಬಳಕೆ ಮಾಡಿದ್ದ, ಬರಾಕ್‌-8 ವಾಯುರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್‌ ಸಹ ಇರಾನ್‌ ವಿರುದ್ಧ ಬಳಸಿ ಯಶ ಕಂಡಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಕಳೆದ ಶುಕ್ರವಾರ ಬೆಳಗ್ಗೆ ಇರಾನ್‌ ನಡೆಸಿದ ಮಾನವ ರಹಿತ…

Read More
ಹಾರಲು ಅನುಮತಿ ಬೇಕಿಲ್ಲ ಟ್ವೀಟ್‌ : ಶಶಿ ತರೂರ್‌ ಬಿಜೆಪಿ ಸೇರಬಹುದೇ ಎಂಬ ಊಹಾಪೋಹ | No Permission Needed To Fly Speculation On Shashi Tharoor Joining Bjp

ಹಾರಲು ಅನುಮತಿ ಬೇಕಿಲ್ಲ ಟ್ವೀಟ್‌ : ಶಶಿ ತರೂರ್‌ ಬಿಜೆಪಿ ಸೇರಬಹುದೇ ಎಂಬ ಊಹಾಪೋಹ | No Permission Needed To Fly Speculation On Shashi Tharoor Joining Bjp

ಕೆಲವರಿಗೆ ಮೋದಿ ಮೊದಲು. ದೇಶ ನಂತರ ಎಂದು ತಮ್ಮ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಟಿ ಬೀಸುತ್ತಲೇ ಗೂಢಾರ್ಥದ ಟ್ವೀಟ್‌ ಮಾಡಿರುವ ಸಂಸದ ಶಶಿ ತರೂರ್‌, ಪಕ್ಷಿಯ ಚಿತ್ರವೊಂದನ್ನು ಹಾಕಿ ಹಾರಲು ಅನುಮತಿ ಬೇಕಿಲ್ಲ. ರೆಕ್ಕೆ ನಿನ್ನದು. ಆಕಾಶ ಯಾರ ಸೊತ್ತೂ ಅಲ್ಲ ಎಂದು ಬರೆದಿದ್ದಾರೆ. ನವದೆಹಲಿ: ಕೆಲವರಿಗೆ ಮೋದಿ ಮೊದಲು. ದೇಶ ನಂತರ ಎಂದು ತಮ್ಮ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಟಿ ಬೀಸುತ್ತಲೇ ಗೂಢಾರ್ಥದ ಟ್ವೀಟ್‌ ಮಾಡಿರುವ ಸಂಸದ ಶಶಿ ತರೂರ್‌,…

Read More
10ನೇ ಕ್ಲಾಸ್ ಓದ್ತಿದ್ದ ಮಗಳ ಪ್ರೇಮಕ್ಕೆ ತಾಯಿಯ ವಿರೋಧ: ಬಾಯ್‌ಫ್ರೆಂಡ್ ಜೊತೆ ಸೇರಿ ಅಮ್ಮನನ್ನೇ ಕೊಂದ ಬಾಲಕಿ | Love Affair Turns Deadly Teenage Girl Kills Mother In Telangana

10ನೇ ಕ್ಲಾಸ್ ಓದ್ತಿದ್ದ ಮಗಳ ಪ್ರೇಮಕ್ಕೆ ತಾಯಿಯ ವಿರೋಧ: ಬಾಯ್‌ಫ್ರೆಂಡ್ ಜೊತೆ ಸೇರಿ ಅಮ್ಮನನ್ನೇ ಕೊಂದ ಬಾಲಕಿ | Love Affair Turns Deadly Teenage Girl Kills Mother In Telangana

ತೆಲಂಗಾಣದಲ್ಲಿ 16 ವರ್ಷದ ಬಾಲಕಿ ತನ್ನ ಪ್ರಿಯಕರ ಮತ್ತು ಸಹೋದರನೊಂದಿಗೆ ಸೇರಿ ತಾಯಿಯನ್ನು ಹತ್ಯೆಗೈದಿದ್ದಾಳೆ. ತಾಯಿಯನ್ನೇ ಕೊಂದ ಅಪ್ರಾಪ್ತ ಮಗಳು:16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಿಯಕರ ಹಾಗೂ ಸೋದರನ ಜೊತೆ ಸೇರಿ ತನ್ನ ತಾಯಿಯನ್ನೇ ಅಮಾನುಷವಾಗಿ ಹತ್ಯೆ ಮಾಡಿದಂತಹ ಆಘಾತಕಾರಿ ಘಟನೆ ತೆಲಂಗಾಣದ ಜೆಡ್ಡಿಮೆಟ್ಲದಲ್ಲಿ ನಡೆದಿದೆ. ತನ್ನ ಪ್ರೇಮ ಸಂಬಂಧ ತಿಳಿದ ತಾಯಿ ಬೈದು ಬುದ್ಧಿ ಹೇಳಿದ್ದಕ್ಕೆ ಆಕ್ರೋಶಗೊಂಡ ಬಾಲಕಿ ಈ ಕೃತ್ಯವೆಸಗಿದ್ದು, ಸ್ಥಳೀಯರಲ್ಲಿ ಈ ಘಟನೆ ಆಘಾತವನ್ನುಂಡು ಮಾಡಿದೆ. ಹೀಗೆ 39 ವರ್ಷದ ತಾಯಿಯನ್ನೇ ಹತ್ಯೆ…

Read More