ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು | Officials Visit School Who Dropped Out After Hiring A Dalit Woman To Provide Meals
ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ ಚಾಮರಾಜನಗರ : ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಬುಧವಾರ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ…