ದಿಲ್ಲಿಯಿಂದ ಮಹತ್ವದ ವಿಷಯ ಹೊತ್ತು ತಂದ ವಿಜಯೇಂದ್ರ, ಬಿಜೆಪಿಯಲ್ಲಿ ಬದಲಾವಣೆ ಪರ್ವ
ಬೆಂಗಳೂರು, (ಜೂನ್ 25): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ದೆಹಲಿ (Delhi) ತೆರಳಿದ ಬೆನ್ನಲ್ಲೇ ಅವರ ಹಿಂದೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಹ ವಿಮಾನ ಏರಿ ದಲ್ಲಿ ತಲುಪ್ಪಿದ್ದರು. ಇದೀಗ ವಿಜಯೇಂದ್ರ ದೆಹಲಿಯಿಂದ ಇಂದು (ಜೂನ್ 25) ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದು, ಮಹತ್ವದ ವಿಷಯಗಳನ್ನು ಹೊತ್ತು ತಂದಿದ್ದಾರೆ. ಇನ್ನು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯ ಪದಾಧಿಕಾರಿಗಳ…