ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ನಾರಾಯಣಸ್ವಾಮಿ ಚಲವಾದಿ

ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ನಾರಾಯಣಸ್ವಾಮಿ ಚಲವಾದಿ

ಕಲಬುರಗಿ, ಜೂನ್ 25: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ, ಆದರೆ ಆಳಂದ್ ಶಾಸಕ ಬಿಅರ್ ಪಾಟೀಲ್ (Aland MLA BR Patil) ಅದನ್ನು ಸುಳ್ಳು ಮಾಡಿದ್ದಾರೆ, ಅವರ ನಂತರ ರಾಜು ಕಾಗೆ ಮತ್ತು ಗೋಪಾಲಕೃಷ್ಣ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ನಾರಾಯಣ ಸ್ವಾಮಿ ಚಲವಾದಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ನಾಯಕರು…

Read More
Watch: ಲೀಡ್ಸ್‌ ಟೆಸ್ಟ್‌ನಲ್ಲಿ ಕನ್ನಡ, ತಮಿಳು ಸೇರಿದಂತೆ ಬಹುಭಾಷಾ ಕೌಶಲ ಪ್ರದರ್ಶನ ಮಾಡಿದ ಕೆಎಲ್‌ ರಾಹುಲ್‌! | Kl Rahul Displays Multilingual Skills In Leeds Test Speaking Kannada Tamil Hindi San

Watch: ಲೀಡ್ಸ್‌ ಟೆಸ್ಟ್‌ನಲ್ಲಿ ಕನ್ನಡ, ತಮಿಳು ಸೇರಿದಂತೆ ಬಹುಭಾಷಾ ಕೌಶಲ ಪ್ರದರ್ಶನ ಮಾಡಿದ ಕೆಎಲ್‌ ರಾಹುಲ್‌! | Kl Rahul Displays Multilingual Skills In Leeds Test Speaking Kannada Tamil Hindi San

ಕೆಎಲ್ ರಾಹುಲ್ ಕೇವಲ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಭಾಷೆಯಲ್ಲೂ ತಾವು ಸಕಲ ಕಲಾ ವಲ್ಲಭ ಅನ್ನೋದನ್ನು ಲೀಡ್ಸ್‌ ಟೆಸ್ಟ್‌ನಲ್ಲಿ ತೋರಿಸಿದರು.ರಾಹುಲ್ ಅವರ ಶತಕವು ಭಾರತವು ಇಂಗ್ಲೆಂಡ್ ವಿರುದ್ಧ 371 ರನ್‌ಗಳ ಗುರಿಯನ್ನು ನೀಡಲು ಸಹಾಯ ಮಾಡಿತು.  ನವದೆಹಲಿ (ಜೂ.25): ಇಂಗ್ಲೆಂಡ್‌ ವಿರುದ್ಧದ ಲೀಡ್ಸ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ ಕೆಎಲ್ ರಾಹುಲ್ ಈ ವೇಳೆ ತಮ್ಮ ಬಹುಭಾಷಾ ಕೌಶಲವನ್ನೂ ತೋರಿಸಿದರು. 2ನೇ ಇನ್ನಿಂಗ್ಸ್‌ನಲ್ಲಿ 137 ರನ್‌ ಬಾರಿಸಿದ ಕೆಎಲ್‌ ರಾಹುಲ್‌ ತಮ್ಮ ಇನಿಂಗ್ಸ್‌ನ ಹಾದಿಯಲ್ಲಿ ಸಾಯಿ…

Read More
ಚಿನ್ನದ ಗೊಂಬೆಯಾಗಿ ಮಿಂಚಿದ ಕರ್ಣನ ಹೀರೋಯಿನ್: 'ಬ್ಯಾಂಗಲ್​ ಬಂಗಾರಿ'ಯಾದ ನಮ್ರತಾ ಗೌಡ!

ಚಿನ್ನದ ಗೊಂಬೆಯಾಗಿ ಮಿಂಚಿದ ಕರ್ಣನ ಹೀರೋಯಿನ್: 'ಬ್ಯಾಂಗಲ್​ ಬಂಗಾರಿ'ಯಾದ ನಮ್ರತಾ ಗೌಡ!

<p>ನಮ್ರತಾ ಗೌಡ ಈಗ ಗ್ಲಾಮರಸ್ ಗೋಲ್ಡನ್ ಫೋಟೋಶೂಟ್​ ಮೂಲಕ ಫ್ಯಾನ್ಸ್​ಗಳ ಗಮನವನ್ನು ತನ್ನತ್ತ ಸೆಳೆಯುತ್ತಿದ್ದು, ಸೋಷಿಯಲ್​ ಮೀಡಿಯಾದಲ್ಲಿ ಫೋಟೋಸ್ ವೈರಲ್ ಆಗಿದೆ.</p><img><p>ಬಿಗ್‌ ಬಾಸ್‌ ಕನ್ನಡ ಸೀಸನ್‌ 10ರ ಸ್ಪರ್ಧಿ ನಮ್ರತಾ ಗೌಡ ಇದೀಗ ಕರ್ಣ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಕಿರುತೆರೆಗೆ ಮತ್ತೆ ಕಂಬ್ಯಾಕ್‌ ಮಾಡುತ್ತಿದ್ದಾರೆ. ಈ ಮಧ್ಯೆ ನಮ್ರತಾ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.</p><img><p>ಹೊಸ ಹೊಸ ಲುಕ್​ನಲ್ಲಿ ಕಾಣಿಸಿಕೊಳ್ಳುವ ಕಿರುತೆರೆ ನಟಿ ನಮ್ರತಾ ಗೌಡ ಈಗ ಗ್ಲಾಮರಸ್ ಫೋಟೋಶೂಟ್​ ಮೂಲಕ ಫ್ಯಾನ್ಸ್​ಗಳ ಗಮನವನ್ನು…

Read More
Samantha Transforms Wedding Gown: ಡಿವೋರ್ಸ್ ನೋವಿಗೆ ಫ್ಯಾಷನ್ ಟಚ್ ಕೊಟ್ಟ ಸಮಂತಾ: ಮದುವೆಯ ಗೌನ್‌ಗೆ ಹೊಸ ರೂಪ! | Designer Reveals Why She Turned Samantha Ruth Prabhus Wedding Gown Into Revenge Dress Gvd

Samantha Transforms Wedding Gown: ಡಿವೋರ್ಸ್ ನೋವಿಗೆ ಫ್ಯಾಷನ್ ಟಚ್ ಕೊಟ್ಟ ಸಮಂತಾ: ಮದುವೆಯ ಗೌನ್‌ಗೆ ಹೊಸ ರೂಪ! | Designer Reveals Why She Turned Samantha Ruth Prabhus Wedding Gown Into Revenge Dress Gvd

2017ರ ಅಕ್ಟೋಬರ್‌ನಲ್ಲಿ ನಟ ನಾಗ ಚೈತನ್ಯ ಅವರನ್ನು ಸಮಂತಾ ವಿವಾಹವಾದರು. ನಾಲ್ಕು ವರ್ಷಗಳ ನಂತರ, ಅವರಿಬ್ಬರೂ ವಿಚ್ಛೇದನ ಪಡೆದರು. ಬಳಿಕ ಸಮಂತಾ ತಮ್ಮ ಮದುವೆಯ ಗೌನ್ ಅನ್ನು ಕಪ್ಪು ಬಣ್ಣದ ಡಿಸೈನರ್ ಡ್ರೆಸ್ ಆಗಿ ಪರಿವರ್ತಿಸಿದರು. ಸಮಂತಾ ಕೆಲವು ದಿನಗಳ ಮೊದಲು ಕಪ್ಪು ಡ್ರೆಸ್ ಧರಿಸಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ನಾಗ ಚೈತನ್ಯ ಜೊತೆಗಿನ ಮದುವೆಯಲ್ಲಿ ಧರಿಸಿದ್ದ ಗೌನ್ ಅದಾಗಿತ್ತು. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ನಂತರ, ಮದುವೆಯ ಸ್ಮರಣಿಕೆಗಳು ಕಹಿ ನೆನಪುಗಳಾದವು. ಅದಕ್ಕಾಗಿಯೇ…

Read More
ಕಲಾವಿದರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ, ಮಾಸಾಶನ ಹೆಚ್ಚಳ

ಕಲಾವಿದರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ, ಮಾಸಾಶನ ಹೆಚ್ಚಳ

ಕಲಾವಿದರ ಮಾಸಾಶನ ಹೆಚ್ಚಸುವಂತೆ ಹಲವು ವರ್ಷಗಳಿಂದಲೂ ಸರ್ಕಾರವನ್ನು (Karnataka Government) ಒತ್ತಾಯಿಸಲಾಗಿತ್ತು. ಇದೀಗ ಕೊನೆಗೂ ಸರ್ಕಾರ, ಕಲಾವಿದರ ಮಾಸಾಶನ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ. ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು ಹೆಚ್ಚಿಸಿ 2500 ಮಾಡಲಾಗಿದ್ದು, ಇದಕ್ಕಾಗಿ 32.94 ಕೋಟಿ ಹಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ವರ್ಷ ನಾಟಕ ಅಕಾಡೆಮಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಲಾವಿದರ ಮಾಸಾಶನವನ್ನು ಎರಡು ಸಾವಿರದಿಂದ ಮೂರು ಸಾವಿರಕ್ಕೆ ಏರಿಕೆ…

Read More
ತಾಲಿಬಾನ್‌ನಿಂದ ವಾಯುಸೇನೆಯ ಫೈಟರ್ ಪೈಲಟ್ ಅಭಿನಂದನ್ ಸೆರೆ ಹಿಡಿದಿದ್ದ ಪಾಕ್ ಯೋಧನ ಹತ್ಯೆ | Taliban Claims Responsibility For Killing Pak Officer Involved In Abhinandans Capture

ತಾಲಿಬಾನ್‌ನಿಂದ ವಾಯುಸೇನೆಯ ಫೈಟರ್ ಪೈಲಟ್ ಅಭಿನಂದನ್ ಸೆರೆ ಹಿಡಿದಿದ್ದ ಪಾಕ್ ಯೋಧನ ಹತ್ಯೆ | Taliban Claims Responsibility For Killing Pak Officer Involved In Abhinandans Capture

ಬಾಲಾಕೋಟ್‌ ದಾಳಿಯ ಸಮಯದಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆಹಿಡಿದ ಪಾಕಿಸ್ತಾನಿ ಸೇನಾ ಅಧಿಕಾರಿಯನ್ನು ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ. ನವದೆಹಲಿ: ಬಾಲ್‌ಕೋಟ್‌ ದಾಳಿ ( Balakot airstrike) ವೇಳೆ ಭಾರತೀಯ ವಾಯುಸೇನೆಯ ಯುದ್ಧ ವಿಮಾನದ ಪೈಲಟ್‌ ಅಭಿನಂದನ್ ವರ್ಧಮನ್(Abhinandan Varthaman) ಅವರನ್ನು ಅಪಹರಿಸಿದ್ದ ಪಾಕಿಸ್ತಾನಿ ಯೋಧನನ್ನು ತಾಲಿಬಾನ್‌ ಉಗ್ರರು ಹತ್ಯೆ ಮಾಡಿದ್ದಾರೆ. ಪಾಕಿಸ್ತಾನದ ವಿಶೇಷ ಪಡೆಯ ಅಧಿಕಾರಿ ಮೇಜರ್ ಸಯ್ಯದ್ ಮುಯಿಜ್ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ತೆಹ್ರೀಕ್-ಇ-ತಾಲಿಬಾನ್-ಪಾಕಿಸ್ತಾನ (Tehreek-i-Taliban-e-Pakistan) ಹೇಳಿಕೊಂಡಿದೆ. ಪಾಕ್ ವಿಶೇಷ…

Read More
Cine Express: ಅಮೀರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ! ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡ ನಟ | Aamir Khan Meets Karnataka Cm Siddaramaiah At Rashtrapati Bhavan Gvd

Cine Express: ಅಮೀರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ! ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡ ನಟ | Aamir Khan Meets Karnataka Cm Siddaramaiah At Rashtrapati Bhavan Gvd

ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಅಮೀರ್ ಖಾನ್ ಸಹ ಅಲ್ಲಿಯೇ ಹಾಜರಿದ್ರು. ಅಮೀರ್ ಖಾನ್ ಹಾಗೂ ಸಿದ್ದರಾಮಯ್ಯ ಕುಷಲೋಪರಿ ವಿಚಾರಿಸಿಕೊಂಡಿದ್ದಾರೆ. ಅಮೀರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಅಮೀರ್ ಖಾನ್, ಸಿದ್ದರಾಮಯ್ಯ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ. ತೆರೆ ಮೇಲೆ ಬರಲಿದೆ ಸೌರವ್ ಗಂಗೂಲಿ ಜೀವನ…

Read More
ಮುಗಿದ ಉಚಿತ ಪ್ರಯಾಣದ ದಿನ, ಕರ್ನಾಟಕದ ಮತ್ತೊಂದು ರಸ್ತೆಗೆ ಟೋಲ್‌ ಫಿಕ್ಸ್‌! | Bengaluru Chennai Expressway Toll Collection Starts In Karnataka Section San

ಮುಗಿದ ಉಚಿತ ಪ್ರಯಾಣದ ದಿನ, ಕರ್ನಾಟಕದ ಮತ್ತೊಂದು ರಸ್ತೆಗೆ ಟೋಲ್‌ ಫಿಕ್ಸ್‌! | Bengaluru Chennai Expressway Toll Collection Starts In Karnataka Section San

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ 70 ಕಿ.ಮೀ. ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶೀಘ್ರದಲ್ಲೇ ಆರಂಭವಾಗಲಿದೆ. ಕಾರುಗಳಿಗೆ ಏಕಮುಖ ಪ್ರಯಾಣಕ್ಕೆ ₹150 ಮತ್ತು ಹಿಂತಿರುಗುವ ಪ್ರಯಾಣಕ್ಕೆ ₹225 ರೂ. ಪಾವತಿಸಬೇಕಾಗುತ್ತದೆ.   ಬೆಂಗಳೂರು (ಜೂ.25): ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸದಾಗಿ ತೆರೆಯಲಾದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ 70 ಕಿ.ಮೀ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹವನ್ನು ಪ್ರಾರಂಭಿಸಲು ಸಜ್ಜಾಗಿದ್ದು, ವಾಹನ ಚಾಲಕರಿಗೆ ಪ್ರತಿದಿನ ಉಚಿತ ಪ್ರಯಾಣದ ಅವಧಿಯನ್ನು ಕೊನೆಗೊಳಿಸಿದೆ. ಕರ್ನಾಟಕ ಭಾಗದ ಎಕ್ಸ್‌ಪ್ರೆಸ್‌ವೇ ಫೆಬ್ರವರಿಯಲ್ಲಿ ಅನಧಿಕೃತವಾಗಿ ಉದ್ಘಾಟನೆಗೊಂಡಿದ್ದು, ಹೊಸಕೋಟೆಯಿಂದ ಕೋಲಾರ ಗೋಲ್ಡ್…

Read More
ಹತ್ತಾರು ಮ್ಯೂಚುವಲ್ ಫಂಡ್​​ಗಳಿಗೆ ಹಣ ಹಾಕಿ ಗೆಲ್ಲುತ್ತೇನೆ ಎನ್ನಲು ಸಾಧ್ಯವಾ? ಅಲ್ಲ ಅಂತಾರೆ ತಜ್ಞರು; ಇಲ್ಲಿದೆ ಹೂಡಿಕೆ ಟ್ರಿಕ್ಸ್

ಹತ್ತಾರು ಮ್ಯೂಚುವಲ್ ಫಂಡ್​​ಗಳಿಗೆ ಹಣ ಹಾಕಿ ಗೆಲ್ಲುತ್ತೇನೆ ಎನ್ನಲು ಸಾಧ್ಯವಾ? ಅಲ್ಲ ಅಂತಾರೆ ತಜ್ಞರು; ಇಲ್ಲಿದೆ ಹೂಡಿಕೆ ಟ್ರಿಕ್ಸ್

ಹೂಡಿಕೆಯಲ್ಲಿ ಕೆಲ ಮೂಲಭೂತ ಪಾಠಗಳಿವೆ. ನೀವು ದೀರ್ಘಾವಧಿ ಹೂಡಿಕೆ (long term investment) ಮಾಡಬೇಕು, ಹೆಚ್ಚೆಚ್ಚು ಹಣ ಹೂಡಿಕೆ ಮಾಡಬೇಕು. ಇವಿಷ್ಟನ್ನೇ ತಿಳಿದು ಹೂಡಿಕೆಗೆ ಮುಂದಾದರೆ ಅಗಾಧ ಮಾರುಕಟ್ಟೆಯಲ್ಲಿ ದಾರಿ ಕಾಣದಾಗಬಹುದು. ನೀವು ತುಂಬಾ ವರ್ಷಗಳಿಂದ ಹೂಡಿಕೆ ಮಾಡಿದಾಗ, ಅಥವಾ ಸತತವಾಗಿ ಹೂಡಿಕೆಗಳನ್ನು ಮಾಡುತ್ತಾ ಬಂದಾಗ ಅದ್ಭುತ ರಿಟರ್ನ್ ಸಿಗುತ್ತೆ ಎನ್ನಲು ಗ್ಯಾರಂಟಿ ಇಲ್ಲ. ಎಲ್​​ಐಸಿ ಹೌಸಿಂಗ್ ಫೈನಾನ್ಸ್ ಸಂಸ್ಥೆಯ ಮಾಜಿ ಸಿಒಒ ಅಶ್ವನಿ ಘಾಯ್ ಅವರು ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ಒಂದು…

Read More
ಬೆಂಗಳೂರು ಮಾಲ್’ಗಳಿಗೆ ಸಮೀಪದಲ್ಲಿರುವ ಮೆಟ್ರೋ ಸ್ಟೇಷನ್’ಗಳು

ಬೆಂಗಳೂರು ಮಾಲ್’ಗಳಿಗೆ ಸಮೀಪದಲ್ಲಿರುವ ಮೆಟ್ರೋ ಸ್ಟೇಷನ್’ಗಳು

ಬೆಂಗಳೂರು ಅಂದ ಮೇಲೆ ಟ್ರಾಫಿಕ್ ಇದ್ದೇ ಇರುತ್ತೆ, ವೀಕೆಂಡ್ ಗಳಲ್ಲಿ ಮಾಲ್ ಗಳಿಗೆ ಹೋಗುವ ಪ್ಲ್ಯಾನ್ ಇದ್ರೆ, ಮೆಟ್ರೋ ಬಳಸಿ. ಇಲ್ಲಿದೆ ಬೆಂಗಳೂರಿನ ಮಾಲ್ ಗಳು ಮತ್ತು ಸನಿಹದ ಮೆಟ್ರೋ ಸ್ಟೇಷನ್ ಲಿಸ್ಟ್. Source link

Read More