Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

ಬೆಂಗಳೂರು, ಜೂನ್ 26: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ,…

Read More
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಬೆಂಗಳೂರು :  ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ…

Read More
ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್

ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್

ಇತ್ತೀಚೆಗೆ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯಾವುದೂ ಸರಿ ಇಲ್ಲ. ಎರಡೂ ದೇಶಗಳ ಮಧ್ಯೆ ಯುದ್ಧ ಭಿತಿ ಕೂಡ ಶುರುವಾಗಿತ್ತು. ಈ ಕಾರಣದಿಂದಲೇ ಪಾಕಿಸ್ತಾನದ ಕಲಾವಿದರನ್ನು ಹಾಗೂ ಅಲ್ಲಿನ ಸಿನಿಮಾಗಳನ್ನು ಭಾರತದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಪಾಕಿಸ್ತಾನದವರ ಸೋಶಿಯಲ್ ಮೀಡಿಯಾ ಖಾತೆಯನ್ನು ಭಾರತದಲ್ಲಿ ಆ್ಯಕ್ಸೆಸ್ ಮಾಡಲು ಸಾಧ್ಯವಿಲ್ಲ. ಆದರೆ, ಅಭಿಮಾನಿವನ್ನು ಎಂದಾದರೂ ತಡೆಯಲು ಸಾಧ್ಯವೇ? ಇದಕ್ಕೆ ಪಾಕಿಸ್ತಾನದ ಈ ಕ್ಯಾಬ್ ಡ್ರೈವರ್ ಒಳ್ಳೆಯ ಉದಾಹರಣೆ. ಇವರ ಕಾರಿನಲ್ಲಿ ಪುನೀತ್ (Puneeth Rajkumar) ಹಾಡುಗಳು ಪ್ಲೇ ಆಗುತ್ತವೆ. ಈ…

Read More
ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಗಾಂಶ ಕೃಷಿ ಮೂಲಕ ಕಾಫಿ ಹೊಸ ತಳಿ ಅನ್ವೇಷಣೆ | Discovery Of New Coffee Varieties Through Tissue Culture

ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಗಾಂಶ ಕೃಷಿ ಮೂಲಕ ಕಾಫಿ ಹೊಸ ತಳಿ ಅನ್ವೇಷಣೆ | Discovery Of New Coffee Varieties Through Tissue Culture

ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂತರಿಕ ಬೇಡಿಕೆ ಮತ್ತು ರಫ್ತಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಭಾರತೀಯ ಕಾಫಿ ಮಂಡಳಿ ತನ್ನ ಕಾರ್ಯ ತಂತ್ರವನ್ನು ಮರು ಪರಿಶೀಲಿಸಲು ಸಿದ್ಧತೆ ನಡೆಸಿದೆ. ಸಂಪತ್ ತರೀಕೆರೆ ಕೊಡಗು : ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂತರಿಕ ಬೇಡಿಕೆ ಮತ್ತು ರಫ್ತಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಭಾರತೀಯ ಕಾಫಿ ಮಂಡಳಿ ತನ್ನ ಕಾರ್ಯ ತಂತ್ರವನ್ನು ಮರು ಪರಿಶೀಲಿಸಲು ಸಿದ್ಧತೆ…

Read More
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಕುಲುವಿನ ಸೈಂಜ್ ಕಣಿವೆಯಲ್ಲಿ ದಿಢೀರ್ ಪ್ರವಾಹ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಕುಲುವಿನ ಸೈಂಜ್ ಕಣಿವೆಯಲ್ಲಿ ದಿಢೀರ್ ಪ್ರವಾಹ

ಕುಲು, ಜೂನ್ 25: ಹಿಮಾಚಲ ಪ್ರದೇಶದ ಪ್ರಮುಖ ಪ್ರವಾಸಿ ಸ್ಥಳವಾದ ಕುಲುವಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಕುಲುವಿನಲ್ಲಿ (Kullu Floods)  ಮೇಘಸ್ಫೋಟ ಉಂಟಾಗಿದ್ದು, ಸೈಂಜ್ ವ್ಯಾಲಿಯಲ್ಲಿ (Sainj Valley) ದಿಢೀರ್ ಪ್ರವಾಹ ಉಂಟಾಗಿದೆ. ಪಾರ್ವತಿ ನದಿಯೂ (Parvathy River) ಉಕ್ಕಿ ಹರಿಯುತ್ತಿದ್ದು, ದಡದಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಸೈಂಜ್ ಕಣಿವೆಯಲ್ಲಿ ನದಿ ನೀರು ಕೆಂಪಾಗಿ ಭೋರ್ಗರೆಯುತ್ತಾ ಹರಿದು, ಇಡೀ ಊರನ್ನೇ ಆಕ್ರಮಿಸಿಕೊಳ್ಳುತ್ತಿದೆ. ಈ ಹಿಂದೆ 1953ರಲ್ಲಿ ಇದೇ ರೀತಿಯ ಪ್ರವಾಹ ಸಂಭವಿಸಿತ್ತು. ಅದು ಐತಿಹಾಸಿಕ ಪ್ರವಾಹವಾಗಿತ್ತು. ಇನ್ನಷ್ಟು…

Read More
Rishabh Pant: ಐಸಿಸಿ ಶ್ರೇಯಾಂಕದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್: ಧೋನಿ ಕೂಡ ಈ ಸಾಧನೆ ಮಾಡಿಲ್ಲ

Rishabh Pant: ಐಸಿಸಿ ಶ್ರೇಯಾಂಕದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್: ಧೋನಿ ಕೂಡ ಈ ಸಾಧನೆ ಮಾಡಿಲ್ಲ

ಬೆಂಗಳೂರು (ಜೂ. 25): ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಲೀಡ್ಸ್ ಟೆಸ್ಟ್‌ನಲ್ಲಿ 5 ವಿಕೆಟ್‌ಗಳಿಂದ ಸೋತಿರಬಹುದು, ಆದರೆ ರಿಷಭ್ ಪಂತ್ (Rishabh Pant) ಅವರ ಆಟ ಮರೆಯಲು ಸಾಧ್ಯವಿಲ್ಲ. ಅವರು ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದರು. ಏತನ್ಮಧ್ಯೆ, ಐಸಿಸಿ ಟೆಸ್ಟ್ ಶ್ರೇಯಾಂಕಗಳನ್ನು ಸಹ ಬಿಡುಗಡೆ ಮಾಡಿದೆ. ಪಂತ್ ಇದರಲ್ಲಿಯೂ ಜಿಗಿತ ಕಂಡಿದ್ದಾರೆ. ವಿಶೇಷವೆಂದರೆ ಈ ಬಾರಿಯ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಮಾಡಿದ ಕೆಲಸ, ಎಂಎಸ್ ಧೋನಿ ಕೂಡ ಅದನ್ನು ಮಾಡಲು ಸಾಧ್ಯವಾಗಲಿಲ್ಲ….

Read More
ಶಾಸಕ ರಾಜು ಕಾಗೆ ಮಾಡಿರುವ ಆರೋಪಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ

ಶಾಸಕ ರಾಜು ಕಾಗೆ ಮಾಡಿರುವ ಆರೋಪಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ

ಬೆಂಗಳೂರು, ಜೂನ್ 25: ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕಮಾರ್ ವಿರುದ್ಧ ಮಾಡಿರುವ ಅರೋಪಗಳಿಗೆ ಸಮಂಜಸ ಉತ್ತರ ಸಿಗುವಂತೆ ಕಾಣುತ್ತಿಲ್ಲ. ಮಾಧ್ಯಮ ಗೋಷ್ಠಿಯಲ್ಲಿ ಪತ್ರಕರ್ತರು, ರಾಜು ಕಾಗೆ ಅವರೊಂದಿಗೆ ನೀವು ಸರಿಯಾಗಿ ಮಾತಾಡುತ್ತಿಲ್ಲವಂತೆ ಅಸಡ್ಡೆ ಮಾಡುತ್ತೀರಂತೆ ಅಂತ ಕೇಳಿದಾಗ ಶಿವಕುಮಾರ್, ಅವರ ಜೊತೆ ನೀವೂ ಬಂದು ನೋಡಿ ನನ್ನ ವರ್ತನೆ ಹೇಗಿರುತ್ತೆ ಅಂತ ಎನ್ನುತ್ತಾರೆ. ಮುಂದುವರಿದು ಮಾತಾಡುವ ಅವರು, ಮಾಧ್ಯಮದವರು ಪ್ರತಿದಿನ ಬೆಳಗ್ಗೆ ನನ್ನನ್ನು ನೋಡುತ್ತಾರೆ,…

Read More
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ನವದೆಹಲಿ/ಫ್ಲೊರಿಡಾ : ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್‌ ಎಕ್ಸ್‌ನ ಫಾಲ್ಕನ್‌-9 ರಾಕೆಟ್‌, ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿದೆ. ಶುಕ್ಲಾ, 41…

Read More
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. | Shubanshu Shuklas Home Is Filled With Celebration

ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಲಖನೌ: ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಶುಕ್ಲಾ ಅವರ ಹೆತ್ತವರು ಹಾಗೂ ಸಹೋದರಿ ಸಿಎಂಸ್‌ ಕಾನ್ಪುರದ ವರ್ಲ್ಡ್‌ ಯೂನಿಟಿ ಕನ್ವೆನ್ಷನ್‌ ಸೆಂಟರ್‌(ಡಬ್ಲ್ಯುಯುಸಿಸಿ)ನ ಸಭಾಂಗಣದಲ್ಲಿ ಉಡ್ಡಯನದ ನೇರಪ್ರಸಾರವನ್ನು ವೀಕ್ಷಿಸಿದರು. ಈ ವೇಳೆ ಶುಕ್ಲಾ…

Read More
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್! ಬೆಂಗಳೂರು, ಜೂನ್ 26: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ (BMRCL) ಶುಭ ಸುದ್ದಿ ನೀಡಿದ್ದು, ಇನ್ನು ಮೆಟ್ರೋ ಪ್ರಯಾಣಿಕರು ಐದು ಖಾಸಗಿ ಆ್ಯಪ್​​ಗಳ ಮೂಲಕ ಟಿಕೆಟ್ ಖರೀದಿ ಮಾಡಿ ಸಂಚಾರ ಮಾಡಬಹುದು. ಎಂಟು ಲಕ್ಷ ಮೆಟ್ರೋ ಪ್ರಯಾಣಿಕರು, ಐದು ಆ್ಯಪ್​​ಗಳ ಮೂಲಕ ಮೆಟ್ರೋ ಟಿಕೆಟ್ ಖರೀದಿ ಮಾಡಬಹುದು. ಇದರಿಂದ, ಟಿಕೆಟ್​​ಗಾಗಿ ಇನ್ನು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ಮೆಟ್ರೋ ಈಗ ಒಎನ್​​ಡಿಸಿ (open network for…

Read More