ಕಂದಾಯ ಇಲಾಖೆ, ತಾಪಂನಲ್ಲಿ ದೂರು ಸ್ವೀಕಾರ ಕೇಂದ್ರ ಸ್ಥಾಪಿಸಿ: ಸಚಿವ ಚಲುವರಾಯಸ್ವಾಮಿ | Set Up A Complaint Reception Center In The Revenue Department Says Minister N Chaluvarayaswamy Gvd
ಜನರ ದೈನಂದಿನ ದೂರುಗಳನ್ನು ಸ್ವೀಕರಿಸಿ ಕ್ರಮ ವಹಿಸಲು ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯ್ತಿ ಕಚೇರಿಗಳಲ್ಲಿ ದೂರು ಸ್ವೀಕಾರ ಕೇಂದ್ರ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆದೇಶಿಸಿದರು. ಕೆ.ಆರ್.ಪೇಟೆ (ಜೂ.25): ಜನರ ದೈನಂದಿನ ದೂರುಗಳನ್ನು ಸ್ವೀಕರಿಸಿ ಕ್ರಮ ವಹಿಸಲು ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯ್ತಿ ಕಚೇರಿಗಳಲ್ಲಿ ದೂರು ಸ್ವೀಕಾರ ಕೇಂದ್ರ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆದೇಶಿಸಿದರು. ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ ಉದ್ಘಾಟಿಸಿ ಮಾತನಾಡಿ,…