Headlines
ಗ್ಯಾಸ್ ಉಳಿಸೋಕೆ ಹೋಗಿ ಕರೆಂಟ್ ಬಿಲ್ ಹೆಚ್ಚಾಯ್ತು, ಇಂಡಕ್ಷನ್ ಬಳಕೆ ಮುನ್ನ ಇದು ತಿಳಿದುಕೊಳ್ಳಿ

ಗ್ಯಾಸ್ ಉಳಿಸೋಕೆ ಹೋಗಿ ಕರೆಂಟ್ ಬಿಲ್ ಹೆಚ್ಚಾಯ್ತು, ಇಂಡಕ್ಷನ್ ಬಳಕೆ ಮುನ್ನ ಇದು ತಿಳಿದುಕೊಳ್ಳಿ

<p>ಗ್ಯಾಸ್ ಸಿಗ್ತಿಲ್ಲ, ಜನ ಇಂಡಕ್ಷನ್ ಸ್ಟೌವ್ ಮೊರೆ ಹೋಗ್ತಿದ್ದಾರೆ. &nbsp;ಪ್ರತಿ ದಿನ ಅನೇಕ ಸಮಯ ಇಂಡಕ್ಷನ್ ಸ್ವೌವ್ ಉರಿಸಿದ್ರೆ ಕರೆಂಟ್ ಬಿಲ್ ಜಾಸ್ತಿ ಬರುತ್ತೆ. ಇಂಡಕ್ಷನ್ ಕುಕ್ಟಾಪ್ಗಳನ್ನು ಬುದ್ಧಿವಂತಿಕೆಯಿಂದ ಬಳಸುವುದರಿಂದ ಅಡುಗೆ ಸುಲಭವಾಗುವುದಲ್ಲದೆ ಕರೆಂಟ್ ಉಳಿಸ್ಬಹುದು.</p><p>&nbsp;</p><img><p>ಇಂಡಕ್ಷನ್ ಕುಕ್ಟಾಪ್ಗಳಲ್ಲಿ ಅಡುಗೆ ಮಾಡೋದು ಗ್ಯಾಸ್ ನಷ್ಟು ಸುಲಭವಲ್ಲ. ಆದ್ರೆ ಇಂಡಕ್ಷನ್ ಕುಕ್ ಟಾಪ್ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇದ್ರೆ ಅದನ್ನು ಬಳಸೋದು ಸುಲಭ. ಸರಿಯಾದ ವಿಧಾನ ಬಳಸಿದ್ರೆ ಕಡಿಮೆ ಸಮಯದಲ್ಲಿ ರುಚಿಕರವಾದ ಆಹಾರ ತಯಾರಿಸ್ಬಹುದು. ಇಂಡಕ್ಷನ್ ಕುಕ್ಟಾಪ್ಗಳಲ್ಲಿ ಕರೆಂಟ್…

Read More
Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ಇರುವ ಶಕ್ತಿ ಪೀಠಗಳಲ್ಲಿ ದೇವಿಗೆ ರೇಷ್ಮೆ ಸೀರೆ, ಬಂಗಾರ, ಹಣ್ಣು-ಹಂಪಲು ಅಥವಾ ವೈಭವದ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಅರಣ್ಯದ ನಡುವೆ ನೆಲೆಸಿರುವ ‘ಮಾ ಬಾಗದಾಯಿ’ ದೇವಾಲಯವು ಈ ಸಂಪ್ರದಾಯವು ಭಿನ್ನವಾಗಿದೆ. ಇಲ್ಲಿ ಭಕ್ತರು ದೇವಿಗೆ ಅರ್ಪಿಸುವುದು ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವು! ಕಲ್ಲುಗಳ ಅರ್ಪಣೆಯ ಹಿಂದಿರುವ ‘ಕುರುಬ ಭಕ್ತಿ’ಯ ಕಥೆ: ಶತಮಾನಗಳಷ್ಟು ಹಳೆಯದಾದ ಈ ವಿಶಿಷ್ಟ ಆಚರಣೆಯ ಹಿಂದೆ ಹೃದಯಸ್ಪರ್ಶಿ ಕಥೆಯಿದೆ. ಜನಪದರ ನಂಬಿಕೆಯಂತೆ, ಸುಮಾರು ನೂರು…

Read More
ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬರ್ತಾನೆ, ಮಹಿಳೆಯರ ಒಳಉಡುಪು ಕದ್ದುಕೊಂಡು ಹೋಗ್ತಾನೆ: ಸೈಕೋ ಕಾಟಕ್ಕೆ ಬೆಚ್ಚಿದ ಹೆಂಗಸರು!

ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬರ್ತಾನೆ, ಮಹಿಳೆಯರ ಒಳಉಡುಪು ಕದ್ದುಕೊಂಡು ಹೋಗ್ತಾನೆ: ಸೈಕೋ ಕಾಟಕ್ಕೆ ಬೆಚ್ಚಿದ ಹೆಂಗಸರು!

ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.<img><p>ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಅವುಗಳನ್ನು ಧರಿಸುವ ವಿಕೃತ ಮನಸ್ಥಿತಿಯ ವ್ಯಕ್ತಿಯೊಬ್ಬನ ಉಪಟಳ ಹೆಚ್ಚಾಗಿದೆ. ಈತನ ಅಸಹ್ಯಕರ ವರ್ತನೆಯಿಂದ ಸ್ಥಳೀಯ ಮಹಿಳೆಯರು ಆತಂಕಗೊಂಡಿದ್ದಾರೆ.</p><img><p>ಮನೆಯ ಮುಂದೆ ಒಣಗಲು ಹಾಕಿದ್ದ ಒಳಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಸಿಸಿಟಿವಿ…

Read More
ಲವ್​ ಜಿಹಾದ್​ಗೆ ಒಳಗಾಗಿದ್ದ Miss India Earth ನಾಪತ್ತೆ! ಹಿಂದೂ ಧರ್ಮಕ್ಕೆ ವಾಪಸಾದ ಬೆನ್ನಲ್ಲೇ ನಿಗೂಢ ಕಣ್ಮರೆ

ಲವ್​ ಜಿಹಾದ್​ಗೆ ಒಳಗಾಗಿದ್ದ Miss India Earth ನಾಪತ್ತೆ! ಹಿಂದೂ ಧರ್ಮಕ್ಕೆ ವಾಪಸಾದ ಬೆನ್ನಲ್ಲೇ ನಿಗೂಢ ಕಣ್ಮರೆ

<p>2019ರ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸೈಲಿ ಸುರ್ವೆ, &nbsp;ನಾಲ್ಕು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ. ‘ಲವ್ ಜಿಹಾದ್’ ಆರೋಪ ಮಾಡಿ, &nbsp;ಹಿಂದೂ ಧರ್ಮಕ್ಕೆ ಮರಳಿದ್ದ ಅವರು, ಪತಿಯಿಂದ ದೌರ್ಜನ್ಯಕ್ಕೊಳಗಾಗಿದ್ದಾಗಿ ಹೇಳಿಕೊಂಡಿದ್ದರು. &nbsp;ಪತಿಯ ಕುಟುಂಬವೇ &nbsp;ಅಪಹರಿಸಿದೆ ಎಂದು ಪೋಷಕರು ದೂರು ನೀಡಿದ್ದಾರೆ.</p><img><p>2019ರ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸೈಲಿ ಸುರ್ವೆ ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಿಂದ ನಾಪತ್ತೆಯಾಗಿದ್ದಾರೆ. ಕುಟುಂಬದ ತೀವ್ರ ವಿರೋಧದ ಹೊರತಾಗಿಯೂ, ನನ್ನ ಅತಿಫ್​ ಎಲ್ಲರಂತಲ್ಲ ಎಂದು ಅಪ್ಪ-ಅಮ್ಮನನ್ನೇ ಧಿಕ್ಕರಿಸಿ ಭಯಂದರ್ ಮೂಲದ ಮುಸ್ಲಿಂ ಉದ್ಯಮಿ ಅತಿಫ್ ಟೇಸ್ ಅವರನ್ನು ಪ್ರೇಮ…

Read More
Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!

ಬೆಂಗಳೂರು, ಏಪ್ರಿಲ್ 08: ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನ್ಯಾನ್-ಸಿಗಪೀಕ್ ಅವರ್‌ಗಳಲ್ಲಿ ಅತ್ಯಂತ ಕಡಿಮೆ ದರದಲ್ಲಿ, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್‌ಪಿಜಿ ಮತ್ತು ಸಿಎನ್‌ಜಿ ಇಂಧನ ಬೆಲೆಗಳು ಗಣನೀಯವಾಗಿ ಇರಬಹುದು, ಊಬರ್…

Read More
ಅಮೆರಿಕದಲ್ಲಿ ಕೋಮಾದಲ್ಲಿದ್ದ ಭಾರತೀಯ ಮಹಿಳೆ ನಿಧನ; ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನೀಲಂ | Indian Woman Neelam Shinde Dies California Coma Organ Donation Sat

ಅಮೆರಿಕದಲ್ಲಿ ಕೋಮಾದಲ್ಲಿದ್ದ ಭಾರತೀಯ ಮಹಿಳೆ ನಿಧನ; ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನೀಲಂ | Indian Woman Neelam Shinde Dies California Coma Organ Donation Sat

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ರಸ್ತೆ ಅಪಘಾತಕ್ಕೆ ತುತ್ತಾಗಿ 14 ತಿಂಗಳು ಕೋಮಾದಲ್ಲಿದ್ದ ಭಾರತೀಯ ಮಹಿಳೆ ನೀಲಂ ಶಿಂಧೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದ ಅವರು, ತಮ್ಮ ಇಚ್ಛೆಯಂತೆ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಹಲವರಿಗೆ ಹೊಸ ಬದುಕು ನೀಡಿದ್ದಾರೆ. ಕ್ಯಾಲಿಫೋರ್ನಿಯಾ: ವಿದೇಶದ ಮಣ್ಣಿನಲ್ಲಿ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ಆ ಭಾರತೀಯ ಮಹಿಳೆ, ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಕಳೆದ 14 ತಿಂಗಳಿಂದ ಆಸ್ಪತ್ರೆಯ ಬೆಡ್ ಮೇಲೆ ಅರೆಪ್ರಜ್ಞಾವಸ್ಥೆಯಲ್ಲಿ (ಕೋಮಾ) ಮಲಗಿದ್ದ ಮಹಾರಾಷ್ಟ್ರ ಮೂಲದ ನೀಲಂ ತಾನಾಜಿ…

Read More
Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

Viral: ವ್ಯವಹಾರ ಶುದ್ಧವಾಗಿರಲಿ; ಸಾಲ ಕೇಳುವವರಿಗೆ ಅಂಗಡಿ ಮುಂಭಾಗ ಬೋರ್ಡ್ ಹಾಕಿ ಎಚ್ಚರಿಕೆ ಕೊಟ್ಟ ಮಾಲೀಕ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಹಣದ ವಿಚಾರ ಬಂದ್ರೆ ಅತ್ಯಾಪ್ತರು ಸಹ ದೂರವಾಗಿ ಬಿಡ್ತಾರೆ. ಹೀಗಾಗಿ ವ್ಯಾಪಾರಸ್ಥರು ಹಾಗೂ ಅಂಗಡಿ ಮಾರಾಟ (ಅಂಗಡಿ ಮಾಲೀಕರು) ವ್ಯವಹಾರ ವಿಷಯದಲ್ಲಿ ಕಟ್ಟುನಿಟ್ಟಾಗಿ ಇರುವುದನ್ನು ನೀವು ನೋಡುತ್ತೀರಿ. ಅಷ್ಟೇ, ಸಾಲ ಕೇಳಿ ಸ್ನೇಹ (ಸ್ನೇಹ) ಕಳೆದುಕೊಳ್ಳಬೇಡಿ ಅನ್ನೋದನ್ನು ದೊಡ್ಡ ಅಕ್ಷರದಲ್ಲಿ ಅಂಗಡಿಗಳಲ್ಲಿ ಬರೆದಿದ್ದಾರೆ. ಇದೀಗ ಇಂತಹದ್ದೇ ಅಂಗಡಿ ಮುಂಭಾಗದಲ್ಲಿ ಬೋರ್ಡ್ ಪೋಟೋ ವೈರಲ್ ಆಗಿದೆ. ಈ ಬೋರ್ಡ್‌ನಲ್ಲಿ ಕೇಳುವವರಿಗೆ ಅಂಗಡಿ ಮಾಲೀಕ ಖಡಕ್ ವಾರ್ನಿಂಗ್ ಇದೆ….

Read More
Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಸರ್​​​ ಶೂ ತೆಗೆಯಿರಿ, ನಾನು ಇದೇ ಕಾರಣಕ್ಕೆ ಬರುವುದಿಲ್ಲ: ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ!

ಏ.8: ಶ್ರೀ ಮಾತಾ ವೈಷ್ಣೋದೇವಿ ಶ್ರೈನ್ ಬೋರ್ಡ್‌ನ (SMVDSB) ಹೆಚ್ಚುವರಿ ಸಿಐಒ (ಎಸಿಇಒ) ಅವರ ಧಾರ್ಮಿಕ ಕಾರ್ಯಕ್ರಮ ನಡೆದಿರುವ ರೀತಿ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಂಡಳಿಯ ಹೊಸ ಸ್ಮರಣಿಕೆ ಮಳಿಗೆಯ (ಸೌವೆನಿರ್ ಶಾಪ್) ಉದ್ಘಾಟನಾ ಸಮಾರಂಭದ ಪೂಜಾ ವಿಧಿವಿಧಾನಗಳ ವೇಳೆ ಪಾದರಕ್ಷೆಗಳನ್ನು ತೆಗೆಯಲು ಅಧಿಕಾರಿ ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಳಿಗೆಯ ಉದ್ಘಾಟನೆಗಾಗಿ ಅರ್ಚಕರು ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿ ಶೂ ಧರಿಸಿಯೇ ಪೂಜೆಯಲ್ಲಿ ಭಾಗವಹಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಪಂಡಿತರು, ಧಾರ್ಮಿಕ ಬಾಹ್ಯಾಕಾಶ…

Read More
Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 

ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್ ಅವರ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದರೆ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link

Read More
ದೆಹಲಿ ಕನ್ನಡ ಸಂಘದ ಚುನಾವಣೆಯಲ್ಲಿ ‘ಗೂಬೆ’ಯಾಟ: ಗಿಫ್ಟ್‌ ಆಗಿ ಬಂದ ಪಂಚಲೋಹದ ಗೂಬೆ ಶುಭವೋ? ಅಶುಭವೋ? | Delhi Kannada Sangha Election Controversy Gifts For Votes News San

ದೆಹಲಿ ಕನ್ನಡ ಸಂಘದ ಚುನಾವಣೆಯಲ್ಲಿ ‘ಗೂಬೆ’ಯಾಟ: ಗಿಫ್ಟ್‌ ಆಗಿ ಬಂದ ಪಂಚಲೋಹದ ಗೂಬೆ ಶುಭವೋ? ಅಶುಭವೋ? | Delhi Kannada Sangha Election Controversy Gifts For Votes News San

ದೆಹಲಿ ಕನ್ನಡ ಸಂಘದ ಚುನಾವಣೆಯು ಗೂಬೆಯ ವಿಗ್ರಹವನ್ನು ಉಡುಗೊರೆಯಾಗಿ ನೀಡುವುದರಿಂದ ವಿವಾದಕ್ಕೆ ಕಾರಣವಾಗಿದೆ. ಗೂಬೆ ಶುಭವೋ ಅಶುಭವೋ ಎಂಬ ಚರ್ಚೆಯ ನಡುವೆ, ದುಬಾರಿ ಉಡುಗೊರೆಗಳು ಮತ್ತು ಹಣ ಹಂಚಿಕೆ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಡೆಲ್ಲಿ ಮಂಜು, ಏಷ್ಯಾನೆಟ್‌ ಸುವರ್ಣನ್ಯೂಸ್‌ ದೆಹಲಿ ಪ್ರತಿನಿಧಿ ನವದೆಹಲಿ (ಏ.8): ಗೂಬೆಯಾಟವಯ್ಯ.. ಇದು ಗೂಬೆಯಾಟವಯ್ಯ..! ಇದು ಸಾಂಗ್ ಆಗಿದ್ರೆ ಪರವಾಗಿಲ್ಲ ಆದ್ರೆ ಈ ಗೂಬೆ ದೆಹಲಿಯ ಕನ್ನಡ ಸಂಘದಲ್ಲಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಇದಕ್ಕೆ ಕಾರಣ ಇಷ್ಟೆ ದೆಹಲಿ ಕನ್ನಡ ಸಂಘಕ್ಕೆ…

Read More