Headlines

ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದ ಡಿಕೆ ಶಿವಕುಮಾರ್: ರೈತರ ಮನವೊಲಿಸಲು ಸಭೆ

ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದ ಡಿಕೆ ಶಿವಕುಮಾರ್: ರೈತರ ಮನವೊಲಿಸಲು ಸಭೆ


ಬೆಂಗಳೂರು, ಜೂನ್ 25: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​​ಎಸ್ ಡ್ಯಾಂನಲ್ಲಿ ‘ಕಾವೇರಿ ಆರತಿ’ಗೆ ರೈತರಿಂದ ವಿರೋಧ ವ್ಯಕ್ತವಾಗಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ರೈತ ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್​​ಸಿ ದಿನೇಶ್‌ಗೂಳಿಗೌಡ ಭಾಗಿಯಾದರು. ಡಿಕೆ ಶಿವಕುಮಾರ್, ರೈತ ಮುಖಂಡರ ಮನವೊಲಿಸುವ ಪ್ರಯತ್ನ ಮಾಡಿದರು. ಇದೇ ವೇಳೆ, ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದರು. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *