ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ: ಗೆಟ್ ಮ್ಯಾನ್​ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ: ಗೆಟ್ ಮ್ಯಾನ್​ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ


ದಾವಣಗೆರೆಯಲ್ಲಿ ವಂದೇ ಭಾರತ್​ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾರಿ ದುರಂತವೊಂದು ತಪ್ಪಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣೆಗೆರೆ ಸನಿಹ ಬಂದಾಗ, ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲ ಅನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್‌ಪ್ರೆಸ್​ನಲ್ಲಿ ಬೆಂಗಳೂರಿಗೆ ಬಂದರು. ಗೆಟ್ ಮ್ಯಾನ್​ನ ಸಮಯ ಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ.



Source link

Leave a Reply

Your email address will not be published. Required fields are marked *