
ಹಾಸನ, ಜೂನ್ 26: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಪರಿಣಾಮವಾಗಿ ಸಕಲೇಶಪುರ ಬೈಪಾಸ್ ರಸ್ತೆ ಹಾಗೂ ಶಿರಾಡಿ ಘಾಟ್ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಲುಕಿವೆ. ಸಾಲು ಸಾಲು ನಿಂತಿರುವ ವಾಹನಗಳು ಮತ್ತು ಅಸಲಿಗೆ ಅಲ್ಲೇನಾಯ್ತು ಎಂಬುದರ ವಿಡಿಯೋ ವರದಿ ಇಲ್ಲಿದೆ ನೋಡಿ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ