
ನಟ ಯುವ ರಾಜ್ಕುಮಾರ್ ಸೇರಿದಂತೆ ‘ಎಕ್ಕ’ ಚಿತ್ರದ ನಿರ್ಮಾಪಕರಾದ ಕಾರ್ತಿಕ್ ಗೌಡ, ಜಯಣ್ಣ, ಯೋಗಿ ಜಿ. ರಾಜ್ ಮುಂತಾದವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಈ ಭೇಟಿ ನಡೆದಿದೆ.

ನಟ ಯುವ ರಾಜ್ಕುಮಾರ್ ಸೇರಿದಂತೆ ‘ಎಕ್ಕ’ ಚಿತ್ರದ ನಿರ್ಮಾಪಕರಾದ ಕಾರ್ತಿಕ್ ಗೌಡ, ಜಯಣ್ಣ, ಯೋಗಿ ಜಿ. ರಾಜ್ ಮುಂತಾದವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಈ ಭೇಟಿ ನಡೆದಿದೆ.