
ನನಗೆ ಬೇಸರವಾದ್ರೆ ನಾನು ಕಡಲ ಕಿನಾರೆಗೆ (ಬೀಚ್) ಹೋಗಿ ಕುಳಿತುಕೊಳ್ಳುತ್ತೇನೆ. ಉಡುಪಿ, ಮುಂಬೈನಲ್ಲಿ ಸಮುದ್ರ ಇದೆ ಅಲ್ಲವಾ? ಹಾಗೆಯೇ ಬೆಂಗಳೂರಿನಲ್ಲಿದೆ ಅಂತ ತಿಳಿದುಕೊಂಡಿದೆ. ಆದ್ರೆ ಇಲ್ಲಿ ಸಮುದ್ರವೇ ಇಲ್ಲ. ಹಾಗಾದ್ರೆ ಬೆಂಗಳೂರಿನ ಜನರು ಬೇಸರವಾದ್ರೆ ಎಲ್ಲಿಗೆ ಹೋಗ್ತಾರೆ ಎಂದು ರಕ್ಷಿತಾ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿ ನಾವು ಗೋವಾಗೆ ಹೋಗ್ತಿವಿ ಅಂದ್ರೆ ಗಿಲ್ಲಿ ನಟ, ಬಾರ್ಗೆ ಹೋಗ್ತಾರೆ ಎಂದು ತಮಾಷೆ ಮಾಡಿದ್ದಾರೆ.
ಬೆಂಗಳೂರಿನ ನಿವಾಸಿಗಳೇ ಬೇಸರವಾದಾಗ ಅಥವಾ ಮೂಡ್ ಆಫ್ ಆದಾಗ ಎಲ್ಲಿಗೆ ಹೋಗ್ತೀರಿ ಎಂದು ಕಮೆಂಟ್ ಮಾಡಿ.
ಇದನ್ನೂ ಓದಿ: ಕಡಿಮೆ ರೇಟಿಂಗ್ ಪಡೆದ ಮೂರು ಅತ್ಯುತ್ತಮ ಥ್ರಿಲ್ಲರ್ ಸಿನಿಮಾಗಳು: OTTಯಲ್ಲಿ ಬಹುಪರಾಕ್