ಹೊಸ, ಫೆಬ್ರವರಿ 10) ವಿಶೇಷ ಮುಗಿಯುವವರೆಗೆ ಕರ್ನಾಟಕ ಕಾಂಗ್ರೆಸ್ ಅಧಿವೇಶನದಲ್ಲಿ ಕೂರಿಸಿದೆ. ಹೌದು.. ಸದನದಲ್ಲಿ ಕದನ ಮುಗಿಯುತ್ತಿದ್ದಂತೆ ಕದನ ತಾರಕಕ್ಕೇರಿದ್ದು, ಸಿಎಂ ಪಟ್ಟಕ್ಕಾಗಿ ಹಿಡಿದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೌದು..ಡಿಸಿಎಂ ಡಿಕೆ ಡೆಲ್ಲಿ ಭೇಟಿ ಸಾಕಷ್ಟು ಮಹತ್ವದ್ದಾಗಿದೆ. ಕೆ.ಸಿ.ವೇಣುಗೋಪಾಲ್ ಭೇಟಿಗೆ ಡಿಸಿಎಂ ಡಿಕೆ ಸಮಯ ಕೇಳಿದ್ದಾರೆ. ರಾಜ್ಯ ವಿದ್ಯಮಾನಗಳ ಬಗ್ಗೆ ವಿವರವಾಗಿ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ಕಳೆದ ಬಾರಿಯೂ ದೆಹಲಿಗೆ ತೆರಳಿದ್ದಾಗ ವೇಣುಗೋಪಾಲ್ರನ್ನ ಡಿಕೆ ಭೇಟಿ ಮಾಡಿದ್ರು. ಇದರ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಇಬ್ಬರು ಕಾಂಗ್ರೆಸ್ ಸಚಿವರು ಸಮಯ ಕೇಳಿದ್ರು. ಆದರೆ ತಪ್ಪು ಸಂದೇಶ ರವಾನೆ ಹಿನ್ನೆಲೆ ಸಚಿವರಿಗೆ ಸಮಯವನ್ನ ರಾಹುಲ್ ಗಾಂಧಿ ನೀಡಿಲ್ಲ. ಈ ನಡುವೆ ದೆಹಲಿ ತಲುಪಿರೋ ಡಿಕೆ, ವರಿಷ್ಠರನ್ನ ಭೇಟಿಯಾಗೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ ಅಸ್ಸಾಂ ಚುನಾವಣಾ ಉಸ್ತುವಾರಿಯಾಗಿರೋ ಡಿಕೆಶಿ, ಇಂದು (ಫೆಬ್ರವರಿ 10) ಹೈಕಮಾಂಡ್ರ ಜೊತೆ ಚುನಾವಣಾ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ, ಬಳಿಕ ಡಿಕೆಶಿ ಏನೆಲ್ಲಾ ಸಭೆ ಹೇಳಿದ್ದಾರೆ ಎನ್ನುವುದನ್ನು ಕೇಳಿ.