ನಟ, ನಿರ್ದೇಶಕ ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ: ಅಧ್ಯಾಯ 1’ ಯಶಸ್ಸಿನ ಬಳಿಕ ರಿಷಬ್ ಅವರ ಬೇಡಿಕೆಯಿದೆ. ಹೊಸ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯೂಸಿ ಆಗಿದ್ದಾರೆ. ಅದರ ನಡುವೆಯೂ ಅವರ ಕುಟುಂಬಕ್ಕೆ ಸಮಯ ನೀಡುತ್ತಿದ್ದಾರೆ. ರಿಷಬ್ ಅವರು ಪರಮ ದೈವಭಕ್ತ ಎಂಬುದು ಗೊತ್ತೇ ಇದೆ. ಈ ಮೊದಲು ಕೂಡ ಅವರು ಕೊಲ್ಲೂರು ಮೂಕಾಂಬಿಕೆ (ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ) ದೇವಸ್ಥಾನಕ್ಕೆ ಭೇಟಿ ನೀಡಿದ. ಈ ಬಾರಿ ಅವರ ಭೇಟಿ ಹೇಗಿತ್ತು ಎಂಬುದನ್ನು ಈ ವಿಡಿಯೋ ವಿವರಿಸುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.