Skip to content
February 23, 2026
  • 60 ಸಾವಿರದ ಕ್ಯಾಮೆರಾ ಆರ್ಡರ್​ ಮಾಡಿದ್ರೆ ಬಂತು ವಾಷಿಂಗ್​ ಪೌಡರ್​: ಹುಬ್ಬಳ್ಳಿಯಲ್ಲಿ ದುಬೈವಾಲಾನಿಗೆ ಮೋಸ!
  • ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
  • ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?
  • ಅಯ್ಯಯ್ಯೋ! ಬೆಂಗಳೂರು ಹೋಟೆಲ್‌ನಲ್ಲಿ ನನ್ ಚಿನ್ನದ ಸರ ಕದ್ದವ್ರೇ ಎಂದ ಯುವತಿ; ಅಸಲಿ ಸತ್ಯ ಬಿಚ್ಚಿಟ್ಟ ಸಿಬ್ಬಂದಿ! | Bengaluru Hotel Samrat Staff Accused Of Stealing Gold Chain Sheshadripuram Police Complaint Sat

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • 60 ಸಾವಿರದ ಕ್ಯಾಮೆರಾ ಆರ್ಡರ್​ ಮಾಡಿದ್ರೆ ಬಂತು ವಾಷಿಂಗ್​ ಪೌಡರ್​: ಹುಬ್ಬಳ್ಳಿಯಲ್ಲಿ  ದುಬೈವಾಲಾನಿಗೆ ಮೋಸ!

    60 ಸಾವಿರದ ಕ್ಯಾಮೆರಾ ಆರ್ಡರ್​ ಮಾಡಿದ್ರೆ ಬಂತು ವಾಷಿಂಗ್​ ಪೌಡರ್​: ಹುಬ್ಬಳ್ಳಿಯಲ್ಲಿ ದುಬೈವಾಲಾನಿಗೆ ಮೋಸ!

    3 minutes ago
  • ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ;  ಟಗರು ಗುಮ್ಮಿದ್ದು ಯಾರಿಗೆ?

    ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?

    7 minutes ago
  • ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

    ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

    11 minutes ago
  • ಅಯ್ಯಯ್ಯೋ! ಬೆಂಗಳೂರು ಹೋಟೆಲ್‌ನಲ್ಲಿ ನನ್ ಚಿನ್ನದ ಸರ ಕದ್ದವ್ರೇ ಎಂದ ಯುವತಿ; ಅಸಲಿ ಸತ್ಯ ಬಿಚ್ಚಿಟ್ಟ ಸಿಬ್ಬಂದಿ! | Bengaluru Hotel Samrat Staff Accused Of Stealing Gold Chain Sheshadripuram Police Complaint Sat

    ಅಯ್ಯಯ್ಯೋ! ಬೆಂಗಳೂರು ಹೋಟೆಲ್‌ನಲ್ಲಿ ನನ್ ಚಿನ್ನದ ಸರ ಕದ್ದವ್ರೇ ಎಂದ ಯುವತಿ; ಅಸಲಿ ಸತ್ಯ ಬಿಚ್ಚಿಟ್ಟ ಸಿಬ್ಬಂದಿ! | Bengaluru Hotel Samrat Staff Accused Of Stealing Gold Chain Sheshadripuram Police Complaint Sat

    18 minutes ago
  • ಯಶ್ Toxic ಟೀಸರ್​ನಲ್ಲಿ ಕಾರೊಳಗಿನ ಆ ದೃಶ್ಯ ಯಾಕೆ ಬಂತು? ನಿರ್ದೇಶಕ ತರುಣ್​ ಸುಧೀರ್​ ಹೇಳಿದ್ದೇನು? | Tharun Sudhir About Yashs Toxic Movies Contraversy Teaser Suc

    ಯಶ್ Toxic ಟೀಸರ್​ನಲ್ಲಿ ಕಾರೊಳಗಿನ ಆ ದೃಶ್ಯ ಯಾಕೆ ಬಂತು? ನಿರ್ದೇಶಕ ತರುಣ್​ ಸುಧೀರ್​ ಹೇಳಿದ್ದೇನು? | Tharun Sudhir About Yashs Toxic Movies Contraversy Teaser Suc

    22 minutes ago
  • ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್!

    ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್!

    23 minutes ago
  • Home
  • ಈಗ ಕನ್ನಡ
  • ಗರ್ಭಿಣಿ ಆದಾಗೆಲ್ಲಾ ಗಂಡನಿಗೆ ಅನುಮಾನ; ಅಪ್ಪ-ಅಮ್ಮನೊಂದಿಗೆ ಸೇರಿ ಪತ್ನಿಗೆ ಕಿರುಕುಳ | Bengaluru Woman Files Complaint Against Husband For Physical And Mental Harassment Mrq
  • ಈಗ ಕನ್ನಡ

ಗರ್ಭಿಣಿ ಆದಾಗೆಲ್ಲಾ ಗಂಡನಿಗೆ ಅನುಮಾನ; ಅಪ್ಪ-ಅಮ್ಮನೊಂದಿಗೆ ಸೇರಿ ಪತ್ನಿಗೆ ಕಿರುಕುಳ | Bengaluru Woman Files Complaint Against Husband For Physical And Mental Harassment Mrq

anil4 hours ago01 mins
ಗರ್ಭಿಣಿ ಆದಾಗೆಲ್ಲಾ ಗಂಡನಿಗೆ ಅನುಮಾನ; ಅಪ್ಪ-ಅಮ್ಮನೊಂದಿಗೆ ಸೇರಿ ಪತ್ನಿಗೆ ಕಿರುಕುಳ | Bengaluru Woman Files Complaint Against Husband For Physical And Mental Harassment Mrq


ಬೆಂಗಳೂರಿನಲ್ಲಿ ಪತ್ನಿಯ ಮೇಲೆ ಅನುಮಾನಗೊಂಡು ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಪತಿ ಅನುರಾಗ್ ಪಾಂಡೆ ವಿರುದ್ಧ ಜ್ಯೋತಿ ಎಂಬುವವರು ದೂರು ದಾಖಲಿಸಿದ್ದಾರೆ. ಗರ್ಭಿಣಿಯಾಗಿದ್ದಾಗ ಕಿರುಕುಳ ಹೆಚ್ಚಾಗಿದ್ದು, ಪತಿ ಹಾಗೂ ಆತನ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

1 Min read

Published : Feb 23 2026, 10:00 AM IST

15

ಅನುಮಾನ ಪಿಶಾಚಿ ಗಂಡ

Image Credit : Asianet News

ಅನುಮಾನ ಪಿಶಾಚಿ ಗಂಡ

ಅನುಮಾನದಿಂದ ಪತ್ನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ವಿರುದ್ಧ ದಕ್ಷಿಣ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗಂಡ ಮತ್ತು ಆತನ ತಂದೆ-ತಾಯಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.

25

2017ರಲ್ಲಿ ಮದುವೆ

Image Credit : Getty

2017ರಲ್ಲಿ ಮದುವೆ

2017ರಲ್ಲಿ ಅನುರಾಗ್ ಪಾಂಡೆ ಎಂಬಾತನೊಂದಿಗೆ ಉತ್ತರ ಪ್ರದೇಶ ಮೂಲದ ಜ್ಯೋತಿ ಎಂಬವರ ಮದುವೆಯಾಗಿತ್ತು. ಅನುರಾಗ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಪತ್ನಿಯನ್ನು ಸಹ ಇಲ್ಲಿಗೆ ಕರೆದುಕೊಂಡು ಬಂದಿದ್ದನು. ಆರಂಭದ ನಾಲ್ಕು ವರ್ಷ ಪತ್ನಿಯನ್ನು ಅನುರಾಗ್ ಚೆನ್ನಾಗಿಯೇ ನೋಡಿಕೊಂಡಿದ್ದನು.

35

ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ

Image Credit : Getty

ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ

ಮದುವೆಯಾದ ನಾಲ್ಕು ವರ್ಷಕ್ಕೆ ಜ್ಯೋತಿ ಗರ್ಭಿಣಿಯಾಗುತ್ತಾರೆ. ಗರ್ಭಿಣಿಯಾದಾಗಿನಿಂದ ಪತ್ನಿ ಮೇಲೆ ಅನುಮಾನಗೊಂಡು ವಿನಾಕಾರಣ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾನೆ. ಗಂಡು ಮಗು ಜನಿಸಿದ ಬಳಿಕ ಕೆಲ ದಿನಗಳವರೆಗೆ ಪತ್ನಿಯನ್ನು ಚೆನ್ನಾಗಿಯೇ ನೋಡಿಕೊಂಡಿದ್ದನು.

45

ಅನುಮಾನಿಸಿ ಕಿರುಕುಳ

Image Credit : Getty

ಅನುಮಾನಿಸಿ ಕಿರುಕುಳ

55

ಮೂವರ ವಿರುದ್ಧ ದೂರು ದಾಖಲು

Image Credit : Getty

ಮೂವರ ವಿರುದ್ಧ ದೂರು ದಾಖಲು

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್
Next: ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

Related News

60 ಸಾವಿರದ ಕ್ಯಾಮೆರಾ ಆರ್ಡರ್​ ಮಾಡಿದ್ರೆ ಬಂತು ವಾಷಿಂಗ್​ ಪೌಡರ್​: ಹುಬ್ಬಳ್ಳಿಯಲ್ಲಿ  ದುಬೈವಾಲಾನಿಗೆ ಮೋಸ!

60 ಸಾವಿರದ ಕ್ಯಾಮೆರಾ ಆರ್ಡರ್​ ಮಾಡಿದ್ರೆ ಬಂತು ವಾಷಿಂಗ್​ ಪೌಡರ್​: ಹುಬ್ಬಳ್ಳಿಯಲ್ಲಿ ದುಬೈವಾಲಾನಿಗೆ ಮೋಸ!

anil3 minutes ago 0
ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ;  ಟಗರು ಗುಮ್ಮಿದ್ದು ಯಾರಿಗೆ?

ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?

anil7 minutes ago 0
ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

anil11 minutes ago 0
ಅಯ್ಯಯ್ಯೋ! ಬೆಂಗಳೂರು ಹೋಟೆಲ್‌ನಲ್ಲಿ ನನ್ ಚಿನ್ನದ ಸರ ಕದ್ದವ್ರೇ ಎಂದ ಯುವತಿ; ಅಸಲಿ ಸತ್ಯ ಬಿಚ್ಚಿಟ್ಟ ಸಿಬ್ಬಂದಿ! | Bengaluru Hotel Samrat Staff Accused Of Stealing Gold Chain Sheshadripuram Police Complaint Sat

ಅಯ್ಯಯ್ಯೋ! ಬೆಂಗಳೂರು ಹೋಟೆಲ್‌ನಲ್ಲಿ ನನ್ ಚಿನ್ನದ ಸರ ಕದ್ದವ್ರೇ ಎಂದ ಯುವತಿ; ಅಸಲಿ ಸತ್ಯ ಬಿಚ್ಚಿಟ್ಟ ಸಿಬ್ಬಂದಿ! | Bengaluru Hotel Samrat Staff Accused Of Stealing Gold Chain Sheshadripuram Police Complaint Sat

anil18 minutes ago 0
all rights reserved kannadaprajavani.in@2025 Powered By BlazeThemes.