
ಲಂಚ ಪಡೆಯುತ್ತಿದ್ದಾಗಲೇ ಚಿಕ್ಕಮಗಳೂರಿನ ಕಡೂರಿನ ತಂಗ್ಲಿ ಗ್ರಾಮ ಪಂಚಾಯ್ತಿಯ ಪಿಡಿಓ ನಂಜುಡಮ್ಮ ಲೋಕಾಯುಕ್ತ ಅಧಿಕಾರಿಗಳಿಗೆ ತಗ್ಲಾಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್.ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆದಿತ್ತು.
Source link
Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಪಿಡಿಓ ನಂಜುಂಡಮ್ಮ