ಬಾಗಲಕೋಟೆ, ಮಾರ್ಚ್ 01): ಸೇರಿದಂತೆ ಛತ್ರಪತಿ ಶಿವಾಜಿ ಉತ್ಸವದ ವೇಳೆ ಕಲ್ಲು ಚಪ್ಪಲಿ ಜಯಂತಿಯ ಕಿಚ್ಚು ನಡೆದ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಪ್ರಕ್ರಿಯೆಯಿಂದ ಕೇಸರಿ ಕಲಿಗಳ ಕೋಪ ಆರಿಲ್ಲ.ಇದರ ಮಧ್ಯೆ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ ಅದ್ಧೂರಿ ಮೆರವಣಿಗೆ ನಡೆಸಿದರು. ಇದೆ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿ ಭಾರೀ ಸುದ್ದಿಯಲ್ಲಿದ್ದ ಕನ್ನೇರಿ ಸ್ವಾಮೀಜಿ , ಇದೀಗ ಮತ್ತೆ ಗುಡುಗಿದ್ದಾರೆ. ಶರಣರು ಹಿಂದೂಗಳಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.