Headlines

ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ ಬೇಲಿಗಳೆಲ್ಲಾ ಪುಡಿ ಪುಡಿ

ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ  ಬೇಲಿಗಳೆಲ್ಲಾ ಪುಡಿ ಪುಡಿ



ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ  ಬೇಲಿಗಳೆಲ್ಲಾ ಪುಡಿ ಪುಡಿ
<p><strong>Wild elephant Bhima: </strong>ಚಿಕ್ಕಮಗಳೂರು: ಕಾಫಿತೋಟದಲ್ಲಿ ಕಾಡಾನೆ ಭೀಮನ ಹಾವಳಿ ಜೋರಾಗಿದ್ದು, ನಾನು ನಡೆದದ್ದೇ ದಾರಿ ಅಂತ ಕಾಫಿತೋಟದಲ್ಲಿ ಬಿಂದಾಸ್ ಆಗಿ ಓಡಾಡ್ತಿರುವ ಭೀಮನ ಫೋಟೊ ವೀಡಿಯೋಗಳು ವೈರಲ್ ಆಗಿವೆ.</p><img><p>ಚಿಕ್ಕಮಗಳೂರು :ಕಾಫಿನಾಡ ಕಾಫಿತೋಟದಲ್ಲಿ ಭೀಮನ ಗಜ ಗಾಂಭೀರ್ಯ ನಡೆ… ಕಿವಿ ಹರ್ಕೊಂಡು, ಒಂದು ಕೊಂಬು ಮುರ್ಕೊಂಡಿರೋ ಸೈಲೆಂಟ್ ಎಲಿಫೆಂಟ್…!</p><img><p>ನಾನು ನಡೆದದ್ದೇ ದಾರಿ ಅಂತ ಕಾಫಿತೋಟದಲ್ಲಿ ಬಿಂದಾಸ್ ಆಗಿ ಓಡಾಡ್ತಿರುವ ಭೀಮನ ಫೋಟೊ ವೀಡಿಯೋಗಳು ವೈರಲ್.</p><img><p>ನೋಡ್ದೋರಿಗೆ ಎದೆಯಲ್ಲಿ ನಡುಕ ಹುಟ್ಟಿಸೋ ಭೀಮನ ಅಟ್ಯಾಕಿಂಗ್ ನೋಟಕ್ಕೆ ಜನ ಗಾಬರಿಯಾಗಿದ್ದಾರೆ. ಭೀಮನ ದಾರಿಯಲ್ಲಿ ಅಡ್ಡ ಸಿಕ್ಕ ತೋಟದ ಬೇಲಿಗಳೆಲ್ಲಾ ಪುಡಿ ಪುಡಿ.</p><img><p>ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆ ಭೀಮ ತನ್ನ ಹಿಂಡಿನೊಂದಿಗೆ ತೋಟದಲ್ಲೆಲ್ಲಾ ಅಡ್ಡಾಡುತ್ತಿದೆ.</p><p><strong>ಇದನ್ನೂ ಓದಿ: </strong><strong>ಮಾಲೀಕ ಆಸ್ಪತ್ರೆಯಲ್ಲಿದ್ದಾಗ ಕುರಿ ಶೆಡ್‌ಗೆ ಬೆಂಕಿ: 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ</strong></p><img><p>ಆನೆಗಳನ್ನ ಕಾಡಿಗೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಅರಣ್ಯ ಇಲಾಖೆ ಕಾರ್ಯಚರಣೆಗೆ ಆನೆಗಳ ಹಿಂಡು ಡೋಂಟ್ ಕೇರ್ ಎಂದಿದ್ದು, ಗ್ರಾಮದಲ್ಲಿ ಆತಂಕ ಉಂಟಾಗಿದೆ.</p><p><strong>ಇದನ್ನೂ ಓದಿ: </strong><strong>ಸೋಮವಾರಪೇಟೆ: ಮನೆಯಲ್ಲಿ ಆಕಸ್ಮಿಕ ಬೆಂಕಿ: ಒಂದು ಕಾಲು ಕಳೆದುಕೊಂಡಿದ್ದ ಯೋಧ ಹೊರ ಬಾರಲಾಗದೇ ಸಜೀವ ದಹನ</strong></p>



Source link

Leave a Reply

Your email address will not be published. Required fields are marked *