Headlines

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು


ನಲ್ಗೊಂಡ, ಮಾರ್ಚ್ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿದೆ. ತೆಲಂಗಾಣದ ನಲ್ಗೊಂಡ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದರೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *