ಬೆಂಗಳೂರು, ಜುಲೈ 17: ದೊಡ್ಡಬಳ್ಳಾಪುರ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ಪೂರೈಕೆಯಲ್ಲಿ (ವಿದ್ಯುತ್ ನಿಲುಗಡೆ) . ಈ ಬಗ್ಗೆ ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಮ್) ಮಾಹಿತಿ, ಇಂದಿನಿಂದ (ಜುಲೈ 17) ಜುಲೈ 24 ರವರೆಗೆ ಅಂದರೆ ಒಂದು ಕಾಲ ನಗರದ ವಿವಿಧೆಡೆ ವಿದ್ಯುತ್. ಯಾವೆಲ್ಲಾ ಯಾವೆಲ್ಲಾ ನಗರದಲ್ಲಿ ವ್ಯತ್ಯಯವಾಗಲಿದೆ ಎಂಬ ಮಾಹಿತಿ.
ವಿದ್ಯುತ್ ವಿದ್ಯುತ್ ಪ್ರಸರಣ ಲಿಮಿಟೆಡ್ (ಕೆಪಿಟಿಸಿಎಲ್) 220 ಕೆವಿ ದೊಡ್ಡಬಳ್ಳಾಪುರ ವಿದ್ಯುತ್ ಸಂಪರ್ಕಗೊಂಡಿರುವ 66 ಕೆವಿ ದೊಡ್ಡಬಳ್ಳಾಪುರ- ಪ್ರಸರಣ ಮಾರ್ಗದಲ್ಲಿ ವಿದ್ಯುತ್. ನಿರ್ವಹಣಾ ನಿರ್ವಹಣಾ ಕಾರ್ಯವು ಪ್ರದೇಶದ 66/11 ಕೆವಿ ಸಬ್ಸ್ಟೇಷನ್ಗಳಿಗೆ ವಿದ್ಯುತ್ ಸರಬರಾಜಿನ ಪರಿಣಾಮ ಬೀರುತ್ತದೆ ಎಂದು ಅಧಿಕೃತ ಸೂಚನೆ.
ಇದನ್ನೂ: ಕರ್ನಾಟಕ ಮಳೆ: ಕರ್ನಾಟಕದಾದ್ಯಂತ ವರುಣನ ಆರ್ಭಟ, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ
ಜುಲೈ ಜುಲೈ 24 ರವರೆಗೆ ಅಂದರೆ ವಾರಗಳ ಕಾಲ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ನಿಟ್ಟಿನಲ್ಲಿ ನಿಟ್ಟಿನಲ್ಲಿ ತಮ್ಮ ಯೋಜನೆಗಳನ್ನು ಮುಂಚಿತವಾಗಿ ಯೋಜಿಸುವಂತೆ ಸಾರ್ವಜನಿಕರಲ್ಲಿ.
ವಿದ್ಯುತ್ ವ್ಯತ್ಯಯ
ದೇವನಹಳ್ಳಿ, ವಸತಿ, ಗೋಕರೆ, ಯರ್ತಿಗಾನಹಳ್ಳಿ ಚಿಕ್ಕಸಣ್ಣೆ, ಭುವನಹಳ್ಳಿ, ಬಿದಲೂರು, ಬೊಮವಾರ, ವಿಶ್ವನಾಥಪುರ, ಯಲಿಯೂರು, ಚಿಮಾಚನಹಳ್ಳಿ, ಕನ್ನಮಂಗಳ, ಸಣ್ಣಅಮಾನಿಕೆರೆ, ಕೋಯಿರ, ತೈಲಗೆರೆ, ಗೊಬ್ಬರಗುಂಟೆ, ಕೋರಮಂಗಲ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್.
ಇದನ್ನೂ: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಲ್ಲ: ಈ ಮೂರು ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!
ಕುಂದಾಣ ವಿದ್ಯುತ್ ಉಪಕೇಂದ್ರದ ಜಿಲ್ಲಾಡಳಿತ, ಕುಂದಾಣ ಗ್ರಾಮ ಪಂಚಾಯತ, ಕೊಯಿರ ಗ್ರಾಮ, ಆಲೂರು-ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್, ಆದ್ದರಿಂದ ವಿದ್ಯುತ್ ಹಾಗೂ ರೈತರು ಸಹಕರಿಸುವಂತೆ.
ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಮಾಡಿ.
ಪ್ರಕಟಿಸಲಾಗಿದೆ – 9:31 ಎಎಮ್, ಥು, 17 ಜುಲೈ 25