
ದಾವಣಗೆರೆಯ ಹೊನ್ನಾಳಿಯಲ್ಲಿ, ವಿಭಿನ್ನ ಸಮುದಾಯದ ಪ್ರೇಮಿಗಳಾದ ಸಿಂಚನ ಮತ್ತು ಸಮೀರ್, ಪೋಷಕರ ವಿರೋಧದಿಂದಾಗಿ ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು. ಈಜಿ ನದಿಯ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.<img><p>ದಾವಣಗೆರೆ: ತುಂಗಭದ್ರ ನದಿಗೆ ಹಾರಿ ಪ್ರೇಮಿಗಳ ಸಾಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ.</p><img><p>ಸಾಯಲು ಯತ್ನಿಸಿದವರನ್ನು ಸಿಂಚನ ಹಾಗೂ ಮುಸ್ಲಿಂ ಯುವಕ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ನಿವಾಸಿಗಳಾಗಿದ್ದಾರೆ.</p><img><p>ಇಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನೆಲೆ ಸೇತುವೆ ಮೇಲಿಂದ ತುಂಗಭದ್ರ ನದಿಗೆ ಹಾರಿ ಸಾಯಲು ಯತ್ನಿಸಿದ್ದಾರೆ.</p><img><p>ಅರ್ಧವರೆಗೆ ಇಬ್ಬರಿಗೂ ಈಜು ಬರುತ್ತಿದ್ದು, ಈಜಿ ನದಿಯ ಮಧ್ಯ ದ್ವೀಪದಂತಿದ್ದ ಜಾಗದಲ್ಲಿ ಕುಳಿತು ಸ್ಥಳೀಯರ ಗಮನ ಸೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ.</p><img><p>ಇಬ್ಬರು ಪರಸ್ಪರ ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಇವರ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಇವರು ಸಾಯುವುದಕ್ಕೆ ಮುಂದಾಗಿದ್ದರು ಎಂದು ವರದಿಯಾಗಿದೆ ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.ದಾವಣಗೆರೆ: ತುಂಗಭದ್ರ ನದಿಗೆ ಹಾರಿ ಪ್ರೇಮಿಗಳ ಸಾಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ.</p><p>ಸಾಯಲು ಯತ್ನಿಸಿದವರನ್ನು ಸಿಂಚನ ಹಾಗೂ ಮುಸ್ಲಿಂ ಯುವಕ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ನಿವಾಸಿಗಳಾಗಿದ್ದಾರೆ.</p><p>ಇಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನೆಲೆ ಸೇತುವೆ ಮೇಲಿಂದ ತುಂಗಭದ್ರ ನದಿಗೆ ಹಾರಿ ಸಾಯಲು ಯತ್ನಿಸಿದ್ದಾರೆ.</p><p>ಅರ್ಧವರೆಗೆ ಇಬ್ಬರಿಗೂ ಈಜು ಬರುತ್ತಿದ್ದು, ಈಜಿ ನದಿಯ ಮಧ್ಯ ದ್ವೀಪದಂತಿದ್ದ ಜಾಗದಲ್ಲಿ ಕುಳಿತು ಸ್ಥಳೀಯರ ಗಮನ ಸೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ.</p>
Source link
ದಾವಣಗೆರೆ: ಹಿಂದೂ ಮುಸ್ಲಿಂ ಪ್ರೇಮ: ತುಂಗಭದ್ರಾ ನದಿಗೆ ಹಾರಿದ ಜೋಡಿ