
ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನ ಚುನಾವಣೆಗೆ ನಿಲ್ಲಿ ಎಂದರೇ ನಿಲ್ಲುತ್ತೇನೆ ಬೇಡ ಎಂದರೇ ಬಿಟ್ಟು ಬಿಡುತ್ತೇನೆ. ದಳ ಬಿಟ್ಟು ಬಿಜೆಪಿಗೆ ಹೋದಾಗ ಯಡಿಯೂರಪ್ಪ ಸಿಎಂ ಆಗಬೇಕು ಎಂದು ಘೋಷಣೆ ಮಾಡಿದ್ದೆ, ಹಾಗೆಯೇ ಯಡಿಯೂರಪ್ಪ ಸಿಎಂ ಆದ್ರು. ಸಿದ್ದರಾಮಯ್ಯ ಕುಮಾರಸ್ವಾಮಿಗೂ ಅಷ್ಟೆ. ಕುಮಾರಸ್ವಾಮಿಗೆ ಕುಮಾರ ಪರ್ವ ಮಾಡಿದ್ದೇನೆ. ನಾನು ಹೇಳಿದ ಹಾಗೇ ಜನರು ನನಗೆ ಸಪೋರ್ಟ್ ಮಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಮೈಸೂರು ದಳಪತಿಗಳ ಅಂಗಳದಲ್ಲಿ ಸಂಚಲನ; ಹೊಸ ದಾಳ ಉರುಳಿಸಿದ JDS ಶಾಸಕ ಜಿಟಿ ದೇವೇಗೌಡ