ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!

ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!


ಐಪಿಎಲ್ ಆರಂಭಕ್ಕೂ ಮುನ್ನವೇ 'ಕಪ್ ಗೆಲ್ಲುತ್ತೇವೆ' ಎಂದ ಮೆಸೇಜ್ ಕೊಹ್ಲಿ!

ಇಂಡಿಯನ್ ಪ್ರೀಮಿಯರ್ ಲೀಗ್’ ಸೀಸನ್-18 ರ ಫೈನಲ್ ಪಂದ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಕಾಯುವಿಕೆ ಅಂತ್ಯಗೊಳಿಸಿತ್ತು. ಆದರೆ ಈ ಕಾಯುವಿಕೆ ಈ ವರ್ಷವೇ ಅಂತ್ಯವಾಗಿದ್ದು ವಿರಾಟ್ ಕೊಹ್ಲಿಗೆ ಮೊದಲೇ ಗೊತ್ತಿತ್ತು. ಏಕೆಂದರೆ ಐಪಿಎಲ್ ನ ಹರಾಜಿನ ಬಳಿಕ ಆರ್ಸಿಬಿ ತಂಡದ ಸಮತೋಲನವನ್ನು ನೋಡಿದ್ದ ಕೊಹ್ಲಿ ಅಂತಹದೊಂದು ವಿಶ್ವಾಸ ಹೊಂದಿದ್ದರು. ಇದೇ ವಿಶ್ವಾಸದೊಂದಿಗೆ ತನ್ನ ಗೆಳೆಯ ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌ಗೆ ವಿಶೇಷ ಸಂದೇಶವನ್ನೂ ರವಾನಿಸಿದ್ದರು.

202 ರ ಮೆಗಾ ಹರಾಜಿನ ನಂತರ, ಆರ್ಸಿಬಿ ತಂಡದ ಸಮತೋಲನವನ್ನು ನೋಡಿ ವಿರಾಟ್ ಕೊಹ್ಲಿ ನನಗೆ ಮೆಸೇಜ್ ಕಳಿಸಿದ್ದರು. “ಬಿಸ್ಕೆಟ್, ನಾವು ಈ ವರ್ಷ ಕಪ್ ಗೆಲ್ಲುತ್ತೇವೆ. ನಾವು ಫೈನಲ್ ತಲುಪಿದಾಗ ನೀನು ಅಲ್ಲಿರುತ್ತೇನೆ.” ಎಂದು ಸಂದೇಶ ರವಾನಿಸಿದ್ದರು.

ಅವರ ಈ ನಂಬಿಕೆ ನಿಜವಾಗಿದೆ. 17 ವರ್ಷಗಳಲ್ಲಿ ಸಾಧ್ಯವಾಗದೇ ಇರುವುದನ್ನು ಆರ್ಸಿಬಿ 18ನೇ ಸೀಸನ್‌ನಲ್ಲಿ ಸಾಧಿಸಲಾಗಿದೆ. ಅತ್ತ ಫೈನಲ್ ಪಂದ್ಯದ ವೇಳೆ ನಾನು ಸಹ ಅಲ್ಲಿದದ್ದು ಖುಷಿಯ ವಿಚಾರ. ಜೊತೆಗೆ ವಿರಾಟ್ ಸಾಕ್ಷಿಯ ಅಭೂತಪೂರ್ವ ಕ್ಷಣಗಳಿಗೆ.

ಈ ವೇಳೆ ವಿರಾಟ್ ಕೊಹ್ಲಿ, “ಇದು ನಮಗೆ ಎಷ್ಟು ಸೇರುತ್ತದೆಯೋ ಹಾಗೆಯೇ ನಿಮಗೂ (ಡಿವಿಲಿಯರ್ಸ್‌ಗೆ) ಸೇರುತ್ತದೆ” ಎಂದಿದ್ದರು. ನಿಜವಾಗಿಯೂ ಅವೆಲ್ಲವೂ ಅತ್ಯಮೂಲ್ಯ ಕ್ಷಣಗಳಾಗಿದ್ದವು ಎಂದು ಎಬಿ ಡಿವಿಲಿಯರ್ಸ್ ಆರ್ಸಿಬಿ ಫೈನಲ್ ಗೆಲುವನ್ನು ಸ್ಮರಿಸಿದ್ದಾರೆ.

ಫೈನಲ್ ಪಂದ್ಯದ ಮುಖ್ಯಾಂಶಗಳು:

ಜೂನ್ 3, 2025 ರಂದು ಅಹಮದಾಬಾದ್ ನಡೆದ ನರೇಂದ್ರ ಮೋದಿ ಮೈದಾನದಲ್ಲಿ ಫೈನಲ್‌ನಲ್ಲಿ ಬ್ಯಾಟ್ ಮಾಡಿದ ರಾಯಲ್ ಚಾಲೆರ್ಸ್ ಬೆಂಗಳೂರು ತಂಡ 20 ಪಂದ್ಯಗಳಲ್ಲಿ 190 ರನ್ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಪಂದ್ಯಗಳಲ್ಲಿ 184 ರನ್‌ಗಳಷ್ಟೇ ಶಕ್ತವಾಗಿದೆ. ಈ ಮೂಲಕ ಆರ್ಸಿಬಿ ತಂಡ 6 ರನ್ಗಳ ರೋಚಕ ಜಯ ಸಾಧಿಸಿ ಚೊಚ್ಚಲ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದ್ದರು.

ಇದೀಗ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಈ ಬಾರಿ ಕೂಡ ಈ ಹಿಂದಿನ ತಂಡವನ್ನೇ ಉಳಿಸಿಕೊಂಡಿರುವ ಆರ್ಸಿಬಿ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ಮೂರು ತಂಡಗಳಿಗೆ ಆಸ್ಟ್ರೇಲಿಯನ್ ‘ಕ್ಯಾಪ್ಟನ್ಸ್’

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಖ್ರಲ್, ಭುವನೇಶ್ವರ್, ಭುವನೇಶ್ವರ್ ಕುಮಾರ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

 



Source link

Leave a Reply

Your email address will not be published. Required fields are marked *