ಬೆಂಗಳೂರು, ಜುಲೈ 18: ಕುಡಿದ ಅಮಲಿನಲ್ಲಿ ಸ್ನೇಹಿತ ಮೇಲೆ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಘಟನೆ ಬೆಂಗಳೂರು (ಬಂಗಾಣರ ಬೆಂಗ) ನಗರದ ಬಳಿ ನಡೆದಿದೆ. ರಂಗನಾಥ್ (44 ವರ್ಷ) ಕೊಲೆಯಾದ. ಮೂಲತಃ ತುಮಕೂರು (ಮಣಿದು) ಜಿಲ್ಲೆಯ. ಬೆಂಗಳೂರಿನ ಪತ್ನಿಯೊಂದಿಗೆ ವಾಸವಾಗಿದ್ದರು. ರಂಗನಾಥ್ ಟೆಂಪೋ ಆಗಿ ಕೆಲಸ ಮಾಡಿಕೊಂಡಿದ್ದರು. ಗುರುವಾರ (ಜು.17) ರಾತ್ರಿ, ಸ್ನೇಹಿತ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ನಡುವೆ ಜಗಳವಾಗಿದೆ. ಜಗಳ, ಆನಂದ್ ರಂಗನಾಥ್ನ ತಲೆಗೆ 15 ನಿಮಿಷಗಳ ಕಲ್ಲಿನಿಂದ ಜಜ್ಜಿದ್ದಾನೆ. ಬಳಿಕ ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಪೀಣ್ಯಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಪತ್ತೆಗೆ ಬಲೆಬೀಸಿದ್ದಾರೆ.
ನೇಣು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
ಬೆಂಗಳೂರು: ಬಿಗಿದುಕೊಂಡು ಬಿಗಿದುಕೊಂಡು ಉದ್ಯೋಗಿ ಆತ್ಮಹತ್ಯೆ ಘಟನೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ. ಮನೋಜ್ (25) ಮೃತ. ಮೃತ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದನು. ತಾನು ಕೆಲಸ ಮಾಡುತ್ತಿದ್ದ ಸಾಲ ಪಡೆದು ಬೆಟ್ಟಿಂಗ್ ಆಡುತ್ತಿದ್ದನು. ಬೆಟ್ಚಿಂಗ್ನಲ್ಲಿ ರೂಪಾಯಿ ಹಣ ಕಳೆದುಕೊಂಡಿದ್ದನು. ಇದರಿಂದ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೂ ಸೆಲ್ಫಿ ವೀಡಿಯೋ ಮಾಡಿದ್ದರು. ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾಸ್ ಸೋರಿಕೆಯಾಗಿ ಯುವತಿ ಸಾವು
: ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಯುವತಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಎನ್ಎನ್ಟಿ ಬಡಾವಣೆಯಲ್ಲಿ ಬಡಾವಣೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಕಡೂರಿನ ಮೇಘನಾ (25) ಮೃತದುರ್ದೈವಿ. ಕೆಲಸದ ನಿಮಿತ್ತ ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದರು. ಸೋಮವಾರ ಸ್ನೇಹಿತ ಮನೆಗೆ ಮೇಘನಾ ಬಂದಿದ್ದರು. ಮೇಘನಾ ಸತೀಶ್ ಮದುವೆಯಾಗುವವರಿದ್ದರು. ಶುಕ್ರವಾರ ಬೆಳಗ್ಗೆ ಸ್ನಾನಕ್ಕೆ ವೇಳೆ ಗೀಸರ್ ಲೀಕ್ ಆಗಿ ಮೇಘನಾ ಮೇಘನಾ ಮೃತಪಟ್ಟಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓದಿ
ಇದನ್ನೂ: ಬಿಕ್ಲು ಹತ್ಯೆ: ಬಿಜೆಪಿ ಎಂಎಲ್ಎಗೆ, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಮೃತನ ತಾಯಿ
ವಿದ್ಯುತ್ ತಗುಲಿ ಲೈನ್ಮ್ಯಾನ್
ಚಿಕ್ಕಮಗಳೂರು: ಹೊನ್ನೇಕೊಪ್ಪ ಗ್ರಾಮದಲ್ಲಿ ಟ್ರಾನ್ಸ್ಫಾರ್ಮರ್ ವೇಳೆ ವಿದ್ಯುತ್ ತಂತಿ ತಗುಲಿ ಲೈನ್ಮ್ಯಾನ್(27) ಮೃತಪಟ್ಟಿದ್ದಾರೆ. ಪ್ರವೀಣ್ ಬಾಳೆಹೊನ್ನೂರು ವಿಭಾಗದಲ್ಲಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೆಸ್ಕಾ ಅಧಿಕಾರಿಗಳ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ: ಮಂಜುನಾಥ್ 9 ನೆಲಮಂಗಲ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ