
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಮಾರ್ಚ್ 2 ರಂದೇ ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಕಬ್ಬಿಣದ ಸರಳುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಉಮೇಶ್ ಪ್ರಜಾಪತಿ, ಶಿವಂ ಕುಮಾರ್, ಅಜಯ್ ಕುಮಾರ್ ಮಿಶ್ರಾ ಮತ್ತು ಅರುಣ್ ಕುಮಾರ್ ಎಂಬುವವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಮಾರ್ಚ್ 2 ರಂದೇ ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಕಬ್ಬಿಣದ ಸರಳುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಉಮೇಶ್ ಪ್ರಜಾಪತಿ, ಶಿವಂ ಕುಮಾರ್, ಅಜಯ್ ಕುಮಾರ್ ಮಿಶ್ರಾ ಮತ್ತು ಅರುಣ್ ಕುಮಾರ್ ಎಂಬುವವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.