
‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯಿಂದ ಒಂದೇ ದಿನ ಮೂರು ಸಿನಿಮಾಗಳು (ಕನ್ನಡ ಸಿನಿಮಾ) ಮುಹೂರ್ತವನ್ನು ಮಾಡಲಾಯಿತು. ಆ ಮೇಲಿಂದ ‘ಸೀತಾ ರಾಮ ರಾಜು’ ಸಿನಿಮಾದಲ್ಲಿ ನಟ ಪಿ. ರವಿಶಂಕರ್ ಅವರು ಅಭಿನಯಿಸುತ್ತಿದ್ದಾರೆ. ಮುಹೂರ್ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರವಿಶಂಕರ್ ಅವರ ಬಗ್ಗೆ. ಸಂತಸ ಹಂಚಿಕೊಂಡರು. ‘ಇಂದು ಸಿನಿಮಾ ಮಾಡುವುದೇ ತುಂಬ ಅಪರೂಪ. ಅಂಥದ್ದರಲ್ಲಿ ಒಂದೇ ದಿನ ಮೂರು ಸಿನಿಮಾಗಳ ಮುಹೂರ್ತ ಮಾಡಿದ್ದಾರೆ ಎಂದರೆ ನಿರ್ಮಾಪಕರಿಗೆ ಹ್ಯಾಟ್ಸ್ ಆಫ್. ನಿರ್ದೇಶಕ ಕೀರ್ತಿ ತುಂಬ ಕಷ್ಟಪಟ್ಟು ಕೆಲಸ ಮಾಡುವ ಹುಡುಗ’ ಎಂದ ರವಿಶಂಕರ್ (ಪಿ ರವಿಶಂಕರ್) ಅವರು ಹೊಗಳಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.