ರಾಜ್ಯಾದ್ಯಂತ ಅಕ್ರಮ ರಸಗೊಬ್ಬರ, ಕೀಟನಾಶಕ ಮಾರಾಟದ ಮೇಲೆ ದಾಳಿ; 8 ಟ್ರೇಡರ್ಸ್ ಪರವಾನಗಿ ರದ್ದು

ರಾಜ್ಯಾದ್ಯಂತ ಅಕ್ರಮ ರಸಗೊಬ್ಬರ, ಕೀಟನಾಶಕ ಮಾರಾಟದ ಮೇಲೆ ದಾಳಿ; 8 ಟ್ರೇಡರ್ಸ್ ಪರವಾನಗಿ ರದ್ದು



ರಾಜ್ಯಾದ್ಯಂತ ಅಕ್ರಮ ರಸಗೊಬ್ಬರ, ಕೀಟನಾಶಕ ಮಾರಾಟದ ಮೇಲೆ ದಾಳಿ; 8 ಟ್ರೇಡರ್ಸ್ ಪರವಾನಗಿ ರದ್ದು

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು:

ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ.



Source link

Leave a Reply

Your email address will not be published. Required fields are marked *