Headlines

ಕೊಟ್ಟಿಗೆಗೆ ನುಗ್ಗಿದ ಚಿರತೆಗಳು:30ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

ಕೊಟ್ಟಿಗೆಗೆ ನುಗ್ಗಿದ ಚಿರತೆಗಳು:30ಕ್ಕೂ ಹೆಚ್ಚು ಕುರಿಗಳ ಮಾರಣಹೋಮ


ದಾವಣಗೆರೆ((ಆಗಸ್ಟ್ 06): ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಕುರಿಗಳ ಮಾರಣಹೋಮವಾಗಿದೆ. ದಾವಣಗೆರೆ ಜಿಲ್ಲೆಯ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಘಟನೆ ನಡೆದಿದೆ. ಎಂಬ ಎಂಬ ರೈತನ ತೋಟದಲ್ಲಿ ಕುರಿಗಳ ಹಟ್ಟಿ. ಆದ್ರೆ, ತಡರಾತ್ರಿ ಭರ್ಜರಿ ಬಂದ ಹಿನ್ನೆಲೆ ಕುರಿಗಳನ್ನ ಅಲ್ಲಿಯೇ ಬಿಟ್ಟು ಮೂಲದ ಕುರಿಗಾಯಿಗಳು ಎತ್ತರದ ಎತ್ತರದ. ಈ ಎರಡ್ಮೂರು ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ. ಕುರಿಗಳನ್ನು ಅರ್ಧಂಬರ್ಧ ತಿಂದು. ಇದರಿಂದ 30 ಕ್ಕೂ ಹೆಚ್ಚು ಕುರಿಗಳು, ಕುರಿಗಾಯಿಗಳು. ಬೆಳಗಾವಿ ಜಿಲ್ಲೆಯ ಜಿಲ್ಲೆಯ ತಾಲೂಕಿನ ನಿವಾಸಿ ಸೋಮಣ್ಣ ಎಂಬುಬರಿಗೆ ಸೇರಿದ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ, ಸುತ್ತಲಿನ ಪ್ರದೇಶದಲ್ಲಿ ಎರಡರಿಂದ ಚಿರತೆಗಳ ಸುತ್ತಾಟದ ಮಾಹಿತಿ ಇದೆ ಎಂದಿದ್ದಾರೆ.



Source link

Leave a Reply

Your email address will not be published. Required fields are marked *