Headlines

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್ ಅಚ್ಚರಿಯ ಹೇಳಿಕೆ

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್ ಅಚ್ಚರಿಯ ಹೇಳಿಕೆ


ಬೆಂಗಳೂರು, ಜೂನ್ 27: ಸಚಿವ ಕೆಎನ್ ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಅವರು ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಬದಲಾವಣೆ ಆಗುತ್ತದೆ ಎಂಬಂಥ ಮಾತು ಆಡಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದೆ ಇದ್ದರೆ ಒಬ್ಬ ಜವಾಬ್ದಾರಿ ಸ್ಥಾನದಲ್ಲಿ ಇರುವ ಸಚಿವರು ಆ ರೀತಿಯ ಮಾತು ಆಡಲು ಸಾಧ್ಯವಿಲ್ಲ ಎಂಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಆ ರೀತಿ ಹೇಳಿದ್ದಾರೆ. ಆದರೆ, ನಮ್ಮ ನನ್ನ ಗಮನಕ್ಕೆ ಯಾವುದೇ ವಿಚಾರ ಬಂದಿಲ್ಲ. ಅವರವರ ಗಮನಕ್ಕೆ ಬಂದಂತೆ ಅವರವರು ಮಾತನಾಡುತ್ತಾರೆ. ರಾಜಣ್ಣಗೆ ಏನಾದರೂ ಸುಳಿವು ಸಿಕ್ಕಿರಬಹುದು ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಅಸಮಾಧಾನದ ಬೆಂಕಿಗೆ ತುಪ್ಪ ಸುರಿದ ಕೆಎನ್ ರಾಜಣ್ಣ: ಕ್ರಾಂತಿ, ಪವರ್‌ ಸೆಂಟರ್‌ ಹೇಳಿಕೆಯಿಂದ ಸಂಚಲನ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *