ತಿರುಮಲ ಭಕ್ತರ ಅಸಮಾಧಾನಕ್ಕೆ ಕಾರಣವಾಯ್ತು ಸಿಎಂ ಚಂದ್ರಬಾಬು ನಾಯ್ಡು ನಿರ್ಧಾರ

ತಿರುಮಲ ಭಕ್ತರ ಅಸಮಾಧಾನಕ್ಕೆ ಕಾರಣವಾಯ್ತು  ಸಿಎಂ ಚಂದ್ರಬಾಬು ನಾಯ್ಡು ನಿರ್ಧಾರ



ತಿರುಮಲ ಭಕ್ತರ ಅಸಮಾಧಾನಕ್ಕೆ ಕಾರಣವಾಯ್ತು  ಸಿಎಂ ಚಂದ್ರಬಾಬು ನಾಯ್ಡು ನಿರ್ಧಾರ

ಆಗಸ್ಟ್ 15 ರಂದು ಸಿಎಂ ಚಂದ್ರಬಾಬು ನಾಯ್ಡು ವಿಜಯವಾಡದಲ್ಲಿ ಅದ್ದೂರಿಯಾಗಿ ಉಚಿತ ಬಸ್ ಯೋಜನೆಗೆ ಚಾಲನೆ ನೀಡಿದರು. ಮಹಿಳೆಯರಿಗೆ ವಿಶೇಷ ಟಿಕೆಟ್ ನೀಡುವ ಮೂಲಕ ಈ ಯೋಜನೆಯನ್ನು ಅಧಿಕೃತವಾಗಿ ಆರಂಭಿಸಿದರು. ಬಳಿಕ ಅವರೊಂದಿಗೆ ಡಿಸಿಎಂ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್ ಕೂಡ ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು. 

ರಾಜ್ಯಾದ್ಯಂತ ಈ ಯೋಜನೆ ಜಾರಿಯಲ್ಲಿದ್ದರೂ ತಿರುಮಲ ಮಾರ್ಗವನ್ನು ಹೊರತುಪಡಿಸಿರುವುದು ಗಮನಾರ್ಹ. ಇದರಿಂದ ಕೆಲವು ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.



Source link

Leave a Reply

Your email address will not be published. Required fields are marked *