ಬೆಂಗಳೂರು, ಆಗಸ್ಟ್ 17: ಕರ್ನಾಟಕದ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಸೋಮವಾರ (ಆ. 18) ಅತಿ ಭಾರಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮಳೆಯಾಗುವ ಮಳೆಯಾಗುವ ಮಳೆಯಾಗುವ (ಮಳೆ) ಸಾಧ್ಯತೆಯಿದೆ ಎಂದು ಇಲಾಖೆ (IMD) ಮುನ್ಸೂಚನೆ. ಮತ್ತು ಮತ್ತು ದಕ್ಷಿಣ ಜಿಲ್ಲೆಗಳಿಗೆ ರೆಡ್ ಅಲರ್ಟ್. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲರ್ಟ್ ಮಾಡಲಾಗಿದೆ. ಇನ್ನು, ರಾಜ್ಯಾದ್ಯಂತ ಆಗಸ್ಟ್ 23 ರವರೆಗೂ.
ಆ .18 ರಂದು ಈ ಜಿಲ್ಲೆಗಳಲ್ಲಿ ಮಳೆ
ಉತ್ತರ, ದಕ್ಷಿಣ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್. ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮೈಸೂರು ಯೆಲ್ಲೋ ಯೆಲ್ಲೋ. ಹಾಸನ, ಕೊಡಗು, ಹಾವೇರಿ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
ಶಾಲೆಗಳಿಗೆ
ಜಿಲ್ಲೆಯ ಜಿಲ್ಲೆಯ ಭಾಗದಲ್ಲಿ ಧಾರಾಕಾರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ರಜೆ. ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರು ತಾಲೂಕಿನ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ಘೋಷಿಸಿ ಮೀನಾ ನಾಗರಾಜ್ ನಾಗರಾಜ್ ನಾಗರಾಜ್.
ಉತ್ತರ ಕನ್ನಡ ಜಿಲ್ಲೆಗೆ ಅಲರ್ಟ್ ಘೋಷಿಸಿರುವ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ. ಕನ್ನಡ ಕನ್ನಡ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲೆಗಳಿಗೆ ಘೋಷಿಸಿ ಕನ್ನಡ ಲಕ್ಷ್ಮೀಪ್ರಿಯಾ ಆದೇಶ.
ಇದನ್ನೂ: ಬಂಗಾಳಕೊಲ್ಲಿಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ಟ್ವಿಟರ್
ಮುಂದಿನ 7 #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: imd) ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ. ಆಗಸ್ಟ್ 20 ರವರೆಗೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಹಾಗೂ 19 ರಂದು ಅತ್ಯಅಧಿಕ ಮಳೆಯಾಗುವ. pic.twitter.com/empkdpjvc1
– ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (@ಕರ್ನಾಟಕಾಸ್ಎನ್ಡಿಎಂಸಿ) ಆಗಸ್ಟ್ 17, 2025
ಉಕ್ಕಿ ತುಂಗಾ ನದಿ
ಮಲೆನಾಡಿನಲ್ಲಿ ಮಳೆ ಆರ್ಭಟ ಹಿನ್ನೆಲೆಯಲ್ಲಿ ತುಂಗಾ ಅಪಾಯದ ಮಟ್ಟ ಮೀರಿ. ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಶಾರದಾ ಬಳಿ ಕೆಲ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೆರೆ ಆತಂಕ. ಈಗಾಗಲೇ ಮೈದಾನ, ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ನೀರಿನ ಒಳ ಕ್ಷಣ ಕ್ಷಣಕ್ಕೂ. ನದಿ ಸ್ಥಳೀಯರು, ಪ್ರವಾಸಿಗರು ತೆರಳದಂತೆ ನೀಡಲಾಗಿದೆ.
ಗಾಳಿಯ
ಆಗಸ್ಟ್ 18 ರವರೆಗೆ ಕರಾವಳಿ, ಉತ್ತರ ಒಳನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಮೀ ಇರಲಿದೆ ಹವಾಮಾನ ಇಲಾಖೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ
ಪ್ರಕಟಿಸಲಾಗಿದೆ – 7:13 PM, ಸೂರ್ಯ, 17 ಆಗಸ್ಟ್ 25