Headlines

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮೇಜರ್ ಚೇಂಜ್? ಸುಳಿವು ಬಿಟ್ಟುಕೊಟ್ಟ ಗೌತಮ್ ಗಂಭೀರ್!

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮೇಜರ್ ಚೇಂಜ್? ಸುಳಿವು ಬಿಟ್ಟುಕೊಟ್ಟ ಗೌತಮ್ ಗಂಭೀರ್!



ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮೇಜರ್ ಚೇಂಜ್? ಸುಳಿವು ಬಿಟ್ಟುಕೊಟ್ಟ ಗೌತಮ್ ಗಂಭೀರ್!

ಟಿ20 ಮಾದರಿಗೆ ಸೂಕ್ತವಾದ ಆಟಗಾರರನ್ನು ಗುರುತಿಸಿ ಅವರಿಗೆ ನಿರಂತರ ಅವಕಾಶ ನೀಡಬೇಕೆಂದು ಗಂಭೀರ್ ಬಯಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ. ಏಷ್ಯಾಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದ್ದರೆ, ಶುಭ್‌ಮನ್ ಗಿಲ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಮುಂತಾದ ಆಟಗಾರರ ಆಯ್ಕೆ ಹೇಗಿರುತ್ತದೆ ಎಂಬುದು ಕುತೂಹಲಕಾರಿಯಾಗಿದೆ.



Source link

Leave a Reply

Your email address will not be published. Required fields are marked *