
470 ಲೆಕ್ಕ ಹಾಕೊಂಡಿದ್ರು
ಈ ಚಿನ್ನಯ್ಯನನ್ನು ಕರೆದುಕೊಂಡು ವಿಠಲ್ ಗೌಡ ನೇರವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಕರೆದುಕೊಂಡು ಹೋಗುತ್ತಾನೆ. ಅಲ್ಲಿ ಕಾನೂನುಬದ್ಧವಾಗಿ, ಗ್ರಾಮ ಪಂಚಾಯ್ತಿ ಸಮ್ಮುಖದಲ್ಲಿಯೇ ಅನಾಥ ಶವಗಳನ್ನು ಹೂತಿರುವ ವಿಷಯವನ್ನು ಚಿನ್ನಯ್ಯ ಹೇಳುತ್ತಾನೆ. ಎಷ್ಟು ಹೆಣ ಎಂದಾಗ ಚಿನ್ನಯ್ಯ ಹೇಳುತ್ತಾ ಹೋಗುತ್ತಾನೆ. ಆಗ ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಲೆಕ್ಕ ಹಾಕಲು ಆರಂಭಿಸುತ್ತದೆ. ಈ ಲೆಕ್ಕದ ಪ್ರಕಾರ 476 ಶವ ಎಂದು ಆಗುತ್ತದೆ.