
2011ರ ವಿಶ್ವಕಪ್ ಫೈನಲ್ನಲ್ಲಿ ಧೋನಿಯನ್ನು ಯುವರಾಜ್ಗಿಂತ ಮೊದಲು ಬ್ಯಾಟಿಂಗ್ಗೆ ಕಳುಹಿಸಲು ಎರಡು ಕಾರಣಗಳಿವೆ ಎಂದು ಸಚಿನ್ ಹೇಳಿದ್ದಾರೆ. ಎಡ-ಬಲ ಸಂಯೋಜನೆಯಿಂದ ಸ್ಪಿನ್ನರ್ಗಳಿಗೆ ತೊಂದರೆಯಾಗುತ್ತಿತ್ತು. ಇದೇ ಕಾರಣಕ್ಕೆ ಧೋನಿ ಕಣಕ್ಕಿಳಿಸಲಾಯಿತು ಎಂದಿದ್ದಾರೆ. ಯಾಕೆಂದರೆ ಕ್ರೀಸ್ನಲ್ಲಿ ಗೌತಮ್ ಗಂಭೀರ್ ಬ್ಯಾಟ್ ಮಾಡುತ್ತಿದ್ದರು.
ಆಗ ಲಂಕಾ ಪರ ಮುತ್ತಯ್ಯ ಮುರುಳೀಧರನ್ ಬೌಲಿಂಗ್ ಮಾಡುತ್ತಿದ್ದರು.