Headlines

2011ವಿಶ್ವಕಪ್ ಫೈನಲ್‌ನಲ್ಲಿ ಧೋನಿ 3ನೇ ಕ್ರಮಾಂಕಕ್ಕೆ ಪ್ರಮೋಷನ್: ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಸಚಿನ್

2011ವಿಶ್ವಕಪ್ ಫೈನಲ್‌ನಲ್ಲಿ ಧೋನಿ 3ನೇ ಕ್ರಮಾಂಕಕ್ಕೆ ಪ್ರಮೋಷನ್: ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಸಚಿನ್



2011ವಿಶ್ವಕಪ್ ಫೈನಲ್‌ನಲ್ಲಿ ಧೋನಿ 3ನೇ ಕ್ರಮಾಂಕಕ್ಕೆ ಪ್ರಮೋಷನ್: ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಸಚಿನ್

2011ರ ವಿಶ್ವಕಪ್ ಫೈನಲ್‌ನಲ್ಲಿ ಧೋನಿಯನ್ನು ಯುವರಾಜ್‌ಗಿಂತ ಮೊದಲು ಬ್ಯಾಟಿಂಗ್‌ಗೆ ಕಳುಹಿಸಲು ಎರಡು ಕಾರಣಗಳಿವೆ ಎಂದು ಸಚಿನ್ ಹೇಳಿದ್ದಾರೆ. ಎಡ-ಬಲ ಸಂಯೋಜನೆಯಿಂದ ಸ್ಪಿನ್ನರ್‌ಗಳಿಗೆ ತೊಂದರೆಯಾಗುತ್ತಿತ್ತು. ಇದೇ ಕಾರಣಕ್ಕೆ ಧೋನಿ ಕಣಕ್ಕಿಳಿಸಲಾಯಿತು ಎಂದಿದ್ದಾರೆ. ಯಾಕೆಂದರೆ ಕ್ರೀಸ್‌ನಲ್ಲಿ ಗೌತಮ್ ಗಂಭೀರ್ ಬ್ಯಾಟ್ ಮಾಡುತ್ತಿದ್ದರು. 

ಆಗ ಲಂಕಾ ಪರ ಮುತ್ತಯ್ಯ ಮುರುಳೀಧರನ್ ಬೌಲಿಂಗ್ ಮಾಡುತ್ತಿದ್ದರು.



Source link

Leave a Reply

Your email address will not be published. Required fields are marked *